• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ: ವೆಂಕಟ್ ರಾಜಾ

Feb 05 2024, 01:46 AM IST

ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ಕುಡಿಯುವ ನೀರು ನಿರ್ವಹಣೆಗೆ ತಾಲೂಕಿಗೆ ಅನುದಾನ ಹಂಚಿ: ರಿತೇಶಕುಮಾರ್ ಸಿಂಗ್

Jan 31 2024, 02:18 AM IST
ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕಂಡು ಬರುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಕುರಿತಂತೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಅಧಿಕಾರ ಮತ್ತು ಅನುದಾನವನ್ನು ಎಲ್ಲ ತಾಲೂಕುಗಳಿಗೆ ಬಿಡುಗಡೆ ಮಾಡಬೇಕು.

ಜಿಲ್ಲೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಿ: ಗೃಹಸಚಿವ ಡಾ.ಜಿ. ಪರಮೇಶ್ವರ

Jan 25 2024, 02:01 AM IST
ತಾಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ಪರಿಶೀಲನ ಸಭೆಯಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್‌ ಮಾತನಾಡಿದರು.

ಸಮರ್ಪಕ ಕುಡಿಯುವ ನೀರು ಕೊಡಿ ಎಂದ ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್

Jan 20 2024, 02:02 AM IST
ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ತೊಂದರೆಯಾಗದಂತೆ ಸಮರ್ಪಕ ನೀರು ಪೂರೈಕೆಗೆ ವಿಶೇಷ ಗಮನ ಹರಿಸುವಂತೆ ಎಲ್ಲ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ತುಂಗಭದ್ರಾ ಜಲಾಶಯದಿಂದ ಜೂನ್‌ವರೆಗೆ ಕುಡಿಯುವ ನೀರು-ಸಲಹಾ ಸಮಿತಿ ತೀರ್ಮಾನ

Jan 20 2024, 02:02 AM IST
ಹೂಳೆತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳು ಎತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆ ಕೂಡ. ಇದಕ್ಕೆ ನೆರೆಯ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು.

ಕುಡಿಯುವ ನೀರಿಗೆ ಒಳ ಚರಂಡಿ ನೀರು ಸೇರ್ಪಡೆ

Jan 17 2024, 01:45 AM IST
ಒಳ ಚರಂಡಿ ನೀರಿನ ಸಂಪರ್ಕ ಹಾಗೂ ಕುಡಿಯುವ ನೀರಿನ ನಲ್ಲಿ ಸಂಪರ್ಕ ಒಂದೇ ಕಡೆ ಕೊಟ್ಟಿದ್ದಾರೆ. ಹೀಗಾಗಿ ಕುಡಿಯುವ ನೀರಿನ ಪೈಪ್‌ಗಳು ಒಡೆದು, ಚರಂಡಿ ನೀರು ಮಿಕ್ಸ್‌ ಆಗಿ ನಲ್ಲಿಗಳಲ್ಲಿ ಬರುತ್ತಿದೆ

ಬಹುಗ್ರಾಮ ಕುಡಿಯುವ ನೀರು ಯೋಜನೆ: ಹಳಿಯಾಳದಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಪರಿಸರ ಇಲಾಖೆ ಒಪ್ಪಿಗೆ

Jan 16 2024, 01:45 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಸಂಗ್ರಹಣಾ ಟ್ಯಾಂಕ್ ನಿರ್ಮಿಸಲು ಪರಿಸರ ಇಲಾಖೆ ಅಧಿಕೃತ ಒಪ್ಪಿಗೆ ನೀಡಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಗ್ರಾಮದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ

Jan 15 2024, 01:50 AM IST
ಜಿಲ್ಲಾ ಪಂಚಾಯತ್ ವಿಜಯಪುರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ ₹3.76 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಪೂಜೆ

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಎ.ಎಸ್.ಪೊನ್ನಣ್ಣ

Jan 13 2024, 01:31 AM IST
ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಟಾಸ್ಕ್‌ಫೊರ್ಸ್ ಸಭೆ ನಡೆಯಿತು.

ದುಕಾನವಾಡಿ: ಕುಡಿಯುವ ನೀರು ಸಮಸ್ಯೆಗೆ ಪರಿಹಾರ

Jan 13 2024, 01:31 AM IST
ಯಾದಗಿರಿ ನಗರದ ವಾರ್ಡ್ ಸಂಖ್ಯೆ 20 ಮತ್ತು 21 ರಲ್ಲಿ ಬರುವ ದುಕಾನವಾಡಿಗೆ ನಗರಸಭೆ ಎಇಇ ರಜನಿಕಾಂತ್ ಹಾಗೂ ಅವರ ತಂಡವು ಭೇಟಿ ನೀಡಿ ಕುಡಿಯುವ ಕುಡಿವ ನೀರಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved