• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

18 ಸಾವಿರ ಮನೆಗಳಿಗೆ 24 ಗಂಟೆ ಕುಡಿಯುವ ನೀರು: ಟಿ.ಬಿ.ಜಯಚಂದ್ರ

Jan 04 2024, 01:45 AM IST
ರಂಗನಾಥ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹಕಾರ ರತ್ನ ಎಸ್.ಎನ್. ಕೃಷ್ಣಯ್ಯ ಅವರ ತೃತೀಯ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ನೂತನ ಸ್ವಾಗತ ಕಮಾನು ಹಾಗೂ ಶಾಲಾ ಚಟುವಟಿಕೆ ಪುಸ್ತಕಗಳ ಕೊಡುಗೆ ಕಾರ್ಯಕ್ರಮ

ಕುಡಿಯುವ ನೀರು, ಮೇವಿನ ಕೊರತೆ ಆಗದಿರಲಿ

Dec 24 2023, 01:45 AM IST
ಈ ವರ್ಷದ ಮಳೆ ಕೊರತೆ ಮುಂದಿನ ಮಳೆಗಾಲದವರೆಗೆ ಹೇಗಪ್ಪಾ ಜೀವನ ಎಂದು ಜನತೆಯನ್ನು ಚಿಂತೆಗೀಡು ಮಾಡಿದೆ. ಇದರ ಬೆನ್ನಲ್ಲೇ ಸರ್ಕಾರ ಸಹ ಜನ-ಜಾನುವಾರುಗಳ ಕಾಳಜಿ ವಹಿಸಲು ಸಭೆಗಳ ನಡೆಸುತ್ತಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸಹ ಡಿಸಿ ಕಚೇರಿಯಲ್ಲಿ ಸಭೆ ನಡೆಸಿ, ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕುಡಿಯುವ ನೀರು, ಗಟಾರ ಸ್ವಚ್ಛತೆ ಗಮನಹರಿಸಲು ಆಗ್ರಹ

Dec 22 2023, 01:30 AM IST
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳಿಂದ ಇಲ್ಲಿಯ ಗ್ರಾಪಂಯಿಂದ ನಡೆದ ೨೦೨೩-೨೪ನೇ ಸಾಲಿನ ವಾರ್ಡ್‌ ಸಭೆಯಲ್ಲಿ ಸಮರ್ಪಕ ಕುಡಿಯುವ ನೀರು, ಗಟಾರು ಸ್ವಚ್ಛತೆ, ಅಂಗನವಾಡಿಗೆ ಮೂಲಭೂತ ಸೌಲಭ್ಯ, ಮನರೇಗಾ ಯೋಜನೆಯ ವಿವಿಧ ಕಾಮಗಾರಿಗಳು, ಸ್ಮಶಾನ, ನಿವೇಶನ ಹಂಚಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಜಿಲ್ಲೆಯ ಎಲ್ಲ ಕುಟುಂಬಗಳಿಗೂ ಸಮರ್ಪಕ ಕುಡಿಯುವ ನೀರು ಪೂರೈಸಿ: ಸಂಸದ ಪ್ರತಾಪ್ ಸಿಂಹ ಸೂಚನೆ

Nov 30 2023, 01:15 AM IST
ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ದೀಪದ ಕೆಳಗೆ ಕತ್ತಲು ಎನ್ನುವಂತಾಗಬಾರದು. ಕೊಡಗು ಜಿಲ್ಲೆಯ ಎಲ್ಲ ಕುಟುಂಬಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು. ಗಾಳಿಬೀಡು ಬಳಿ ಇರುವ ನವೋದಯ ಶಾಲೆಗೂ ಕುಡಿಯುವ ನೀರು ಸಂಪರ್ಕ ಒದಗಿಸುವಂತೆ ಸಂಸದ ಪ್ರತಾಪ್ ಸಿಂಹ ನಿರ್ದೇಶನ ನೀಡಿದರು.

ಬೇಸಿಗೆಯಲ್ಲಿ ಕುಡಿಯುವ ನೀರು, ಮೇವಿನ ಕೊರತೆ ಆಗದಿರಲಿ

Nov 24 2023, 01:30 AM IST
ನರೇಗಾ ಅಡಿಯಲ್ಲಿ ತಾಪಂ ಇ.ಒ.ಗಳು ಕಾರ್ಮಿಕರಿಗೆ ಕೆಲಸಗಳನ್ನು ನೀಡಬೇಕು. ಸಾಗರ ಮತ್ತು ಸೊರಬದಲ್ಲಿ ಬೇಡಿಕೆ ಹೆಚ್ಚಿದೆ. ಗುರುತಿಸಿ ಕೆಲಸಗಳನ್ನು ನೀಡಬೇಕು. ಮಳೆ ಬಂದು ಬಿದ್ದಿರುವ, ಹಾನಿಗೊಳಗಾದ ಮನೆಗಳ ಜಿಪಿಎಸ್ ಬಾಕಿ ಇರುವುದನ್ನು ಪಿಡಿಒಗಳು ಪರಿಶೀಲಿಸಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಎಲ್ಲ ತಹಸೀಲ್ದಾರ್, ಇ.ಒ.ಗಳು, ಪಿ.ಡಿ.ಒ.ಗಳ ಜೊತೆಗೂಡಿ ಪ್ರತಿ 15 ದಿನಗಳಿಗೆ ಒಮ್ಮೆ ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಬೇಕು. ಜಾನುವಾರು ಮೇವಿಗೆ ಕೊರತೆ ಆಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಕೃಷಿ, ಕುಡಿಯುವ ನೀರು ಪೂರೈಕೆಗೆ ಸಮರ್ಪಕ ವಿದ್ಯುತ್ ಒದಗಿಸಿ

Nov 07 2023, 01:30 AM IST
ಸಾರ್ವಜನಿಕರ ಅಹವಾಲು ಸ್ವೀಕಾರ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved