• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಪೂರೈಕೆ ಯೋಜನೆಗೆ ಚಾಲನೆ

Jul 10 2025, 01:46 AM IST
ಕನ್ನಡಪ್ರಭ ವಾರ್ತೆ ಸಿಂದಗಿ ವಿಜಯಪುರ ಜಿಲ್ಲೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ₹ 400 ಕೋಟಿ ಅನುದಾನವನ್ನು ಈ ಯೋಜನೆಗೆ ನೀಡಿದ್ದು, ಇದರಲ್ಲಿ ಸಿಂದಗಿ ನಗರಕ್ಕೆ ಸುಮಾರು ₹ 65 ಕೋಟಿ ಹಣ ಖರ್ಚಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಗ್ರಾಪಂಗಳಲ್ಲಿ ಸ್ವಚ್ಚ ಸರ್ವೇಕ್ಷಣ ಸರ್ವೇ

Jul 08 2025, 01:48 AM IST

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜು.17ವರೆಗೆ ಜಿಲ್ಲೆಯ ಆಯ್ದ 20 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸರ್ವೇ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್ ತಿಳಿಸಿದ್ದಾರೆ.

ಚರಂಡಿ ಕಲ್ಮಶ ಮಿಶ್ರಿತ ಕುಡಿಯುವ ನೀರು ಪೂರೈಕೆ!

Jun 29 2025, 01:32 AM IST
ದೇವರಗುಡಿಹಾಳ ರಸ್ತೆಯ ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ವಾರ್ಡಿನ ಯುಕೆಟಿ ಹಿಲ್ಸ್‌ನ ಲಕ್ಕಿ ಹಾಲ್ ಹಿಂದಿನ ಸುಮಾರು 20 ಮನೆಗಳಿಗೆ ಇಂತಹ ನೀರು ಪೂರೈಕೆಯಾಗುತ್ತಿದೆ. ವಾರ್ಡ್‌ ಸದಸ್ಯೆ ಮಂಗಳಾ ಗೌರಿ, ಪಾಲಿಕೆ ಅಧಿಕಾರಿಗಳು, ಎಲ್‌ಆ್ಯಂಡ್‌ಟಿ ಸಿಬ್ಬಂದಿಗೂ ತೋರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ. ಬರೀ ಅಧಿಕಾರಿ ವರ್ಗ ಪರಿಶೀಲಿಸಿ ಹೋಗಿದೆಯೇ ಹೊರತು ಸಮಸ್ಯೆ ಬಗೆಹರಿಸಿಲ್ಲ.

ಕೊಳಚೆ ನೀರು ಕುಡಿಯುವ ನೀರಿನೊಂದಿಗೆ ಬೆರೆಯದಂತೆ ನಿಗಾ ವಹಿಸಿ: ಜಿಲ್ಲಾಧಿಕಾರಿ

Jun 25 2025, 01:17 AM IST
ನಗರ ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು, ಆಯಾ ತಾಲೂಕು ತಹಶೀಲ್ದಾರರು ನಿಗಾ ವಹಿಸಬೇಕು.

ದಶಕವಾದರೂ ಪೂರ್ಣಗೊಳ್ಳದ 24/7 ಕುಡಿಯುವ ನೀರು ಯೋಜನೆ

Jun 21 2025, 12:49 AM IST
ಗದಗ-ಬೆಟಗೇರಿ ಅವಳಿ ನಗರಕ್ಕೆ ಶಾಶ್ವತವಾಗಿ 24/7 ಕುಡಿವ ನೀರು ಪೂರೈಕೆ ಯೋಜನೆ ಪ್ರಾರಂಭವಾಗಿ ಒಂದು ದಶಕವೇ ಗತಿಸಿದರೂ ಇದುವರೆಗೂ ಪೂರ್ಣಗೊಳ್ಳದೇ ಅವಳಿ ನಗರದ ಜನರು ಕುಡಿಯುವ ನೀರಿಗಾಗಿ ನಿರಂತರ ಪರದಾಟ ಮುಂದುವರಿಸಿದ್ದಾರೆ.

ನಗರದಲ್ಲಿ ಶೀಘ್ರ ಕುಡಿಯುವ ನೀರು, ಯುಜಿಡಿ ಸಮಸ್ಯೆ ಪರಿಹರಿಸಿ: ಡಾ. ನಾರಾಯಣಸ್ವಾಮಿ

Jun 19 2025, 11:49 PM IST
ನಗರದ ಎಲ್ಲ ವಾರ್ಡಗಳಿಗೆ ನಿಗದಿತ ವೇಳೆಗೆ ಕುಡಿಯುವ ನೀರು ಸರಬರಾಜು ಹಾಗು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು.

ಅರಸೀಕೆರೆ ತಾಲೂಕಲ್ಲಿ ಹೆಚ್ಚು ಶುದ್ಧ ಕುಡಿಯುವ ನೀರು ಘಟಕ

Jun 13 2025, 07:14 AM IST
ಮನುಷ್ಯನಿಗೆ ಬಹಳ ಮುಖ್ಯವಾದದ್ದು ಆರೋಗ್ಯ. ಅದಕ್ಕೆ ಶುದ್ಧ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ನಿರ್ದೇಶಕ ಸುರೇಶ್ ಮೊಲಿ ಹೇಳಿದರು. ಧರ್ಮಸ್ಥಳ ಕ್ಷೇತ್ರ ನಿರ್ವಹಣೆ ಮಾಡುತ್ತಿರುವ ಈ ಘಟಕಗಳು ನೈರ್ಮಲ್ಯದಿಂದ ಇರುವಂತೆ ಗಮನ ಕೊಡಿ ಪ್ರಾಮಾಣಿಕ ಸೇವೆಯಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ ನಾನು ಸಹ ಒಬ್ಬ ಪ್ರೇರಕನಾಗಿದ್ದೆ 30 ವರ್ಷಗಳ ಹಿಂದೆ, ಇಂದು ನಿರ್ದೇಶಕನಾಗಿದ್ದೇನೆ ನಮ್ಮ ಕರ್ತವ್ಯ ನಿಷ್ಠೆ ನಮ್ಮನ್ನು ಬೆಳೆಸುತ್ತದೆ ಎಂದು ಕಿವಿಮಾತು ಹೇಳಿದರು.

ವಿವಿ ಸಾಗರದಿಂದಲೂ ಹೊಳಲ್ಕೆರೆಗೆ ಕುಡಿಯುವ ನೀರು

Jun 10 2025, 03:02 AM IST
ಬಿ.ದುರ್ಗ ಸಮೀಪ ನೂತನ ಚೆಕ್‍ಡ್ಯಾಂ ಹಾಗೂ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ, ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದ ಶಾಸಕ ಡಾ.ಎಂ.ಚಂದ್ರಪ್ಪ.

ಪೈಪ್‌ಲೈನ್ ಒಡೆದು ಕುಡಿಯುವ ನೀರು ಪೋಲು: ಕ್ರಮಕ್ಕೆ ಒತ್ತಾಯ

Jun 09 2025, 04:49 AM IST
ಹನೂರು ಪಟ್ಟಣದ ತಹಸೀಲ್ದಾರ್‌ ಕಚೇರಿ ಬಳಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ನೀರು ಹರಿಯುತ್ತಿರುವುದು.

ಕುಡಿಯುವ ನೀರು ಪೋಲು, ಕ್ರಮಕೈಗೊಳ್ಳದ ಅಧಿಕಾರಿಗಳು

Jun 03 2025, 01:12 AM IST
ಕುಷ್ಟಗಿಯ ಜನತಾ ಕಾಲನಿಯ ಮನೆಗಳು ಮುಂದೇ ಅಪಾರ ಪ್ರಮಾಣ ನೀರು ನಿಂತಿದ್ದು ದುರ್ನಾತ ಬೀರುತ್ತಿದೆ. ಜತೆಗೆ ಸಾಂಕ್ರಾಮಿಕ ರೋಗಗಳ ಭಯವೂ ಸ್ಥಳೀಯರಿಗೆ ಶುರುವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟದಿಂದ ಮನೆಯ ಬಾಗಿಲು ಸಹ ತೆಗೆಯದಂತ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved