• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು, ಮೇವಿನ ಲಭ್ಯತೆ ಇರಲಿ

Mar 21 2025, 12:37 AM IST
ಬೇಸಿಗೆಯಿಂದ ಕುಡಿಯುವ ನೀರಿನ ಕೊರತೆ ಉಂಟಾಗುವ ಸಂಭವವಿದೆ. ಹೀಗಾಗಿ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷೆಗೆ ಒಳಪಡಿಸಬೇಕು.

ಕುಡಿಯುವ ನೀರು ಸರಬರಾಜು ಯೋಜನೆ ಕಡೆಗಣನೆ: ಗೋಪಾಲ ಕೃಷ್ಣ

Mar 21 2025, 12:30 AM IST
ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಯೋಜನೆ ಸಂಪೂರ್ಣ ಹಳ್ಳ ಹಿಡಿದಿದೆ ಎಂದು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಆರೋಪಿಸಿದರು.

20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ: ಡಿಎಚ್‌ಒ ಡಾ. ಶಂಕರ್‌ ನಾಯ್ಕ

Mar 19 2025, 12:34 AM IST
ಮಾರ್ಚ್, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ 20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹ

Mar 06 2025, 12:31 AM IST
ಪಟ್ಟಣದಲ್ಲಿ ಕೆಲವೊಂದು ವಾರ್ಡ್‌ಗಳಲ್ಲಿ ಸರಿಯಾಗಿ ಕುಡಿಯುವ ನೀರನ್ನು ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ಸಾರ್ವಜನಿಕರು ಬುಧವಾರ ಪುರಸಭೆ ಕಾರ್ಯಾಲಯದಲ್ಲಿ ಮೇಕೆ ಮತ್ತು ಆಕಳು ಕರುವಿನೊಂದಿಗೆ ಆಗಮಿಸಿ ಪ್ರತಿಭಟನೆ ನಡಿಸಿದರು.

ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುಂಜಾಗ್ರತಾ ವಹಿಸಿ

Mar 06 2025, 12:31 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ನಡೆಸಿದರು.

ಹಳ್ಳಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಒದಗಿಸಿ: ಶಾಸಕ ಲಕ್ಷ್ಮಣ ಸವದಿ

Mar 03 2025, 01:47 AM IST
ಅಥಣಿ ತಾಪಂ ಸಭಾಂಗಣದಲ್ಲಿ ಶಾಸಕ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳ ಸಭೆ ನಡೆಯಿತು.

ಕರ್ಣಾಟಕ ಬ್ಯಾಂಕ್‌ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ

Mar 02 2025, 01:16 AM IST
ಕರ್ಣಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ಗೆ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ ನೀಡಿದೆ. ಈ ವಾಟರ್ ಕೂಲರ್ ಗಳ ವಾರ್ಷಿಕ ನಿರ್ವಹಣೆಯನ್ನು ಕಲ್ಕೂರ ರೆಪ್ರಿಜಿರೇಶನ್ ಸಂಸ್ಥೆ ನಿಶುಲ್ಕವಾಗಿ ನಿರ್ವಹಿಸುತ್ತದೆ ಎಂದು ಸಂಸ್ಥೆಯ ಮಾಲೀಕ ರಂಜನ್ ಕಲ್ಕೂರ ಮಾಹಿತಿ ನೀಡಿದರು.

ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ-ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ

Mar 01 2025, 01:06 AM IST
ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥಿತ ಪೂರೈಕೆ ಕುರಿತಂತೆ ಅಧಿಕಾರಿಗಳು ಗಮನಹರಿಸಬೇಕು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಕುಡಿಯುವ ನೀರು, ನಗರ ನೈರ್ಮಲ್ಯಕ್ಕೆ ಆದ್ಯತೆ: ನಾಗರಾಜ ಭಟ್‌

Feb 21 2025, 12:48 AM IST
ಹೊನ್ನಾವರ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯ ಮುಂಗಡಪತ್ರವನ್ನು ಪಪಂ ಅಧ್ಯಕ್ಷ ನಾಗರಾಜ ಭಟ್‌ ಇತ್ತೀಚೆಗೆ ಮಂಡಿಸಿದರು.₹15.62 ಕೋಟಿ ಅಂದಾಜು ಆದಾಯ ಮತ್ತು ₹೧೫.58 ಕೋಟಿ ವೆಚ್ಚ ಸೇರಿ ₹4.54 ಲಕ್ಷ ಉಳಿತಾಯದ ಆಯ-ವ್ಯಯ ಸಿದ್ಧಪಡಿಸಲಾಗಿದೆ.

ಕುಡಿಯುವ ನೀರು ಕೊಡದೆ ಕಿರುಕುಳ ಆರೋಪ: ಚಿನ್ನಾಯಕನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

Feb 13 2025, 12:47 AM IST
ಪಂಚಾಯ್ತಿ ಅಧ್ಯಕ್ಷೆ ಹರ್ಷಿತ ಫೆ.3ರಂದು ಗ್ರಾಮಕ್ಕೆ ಭೇಟಿ ನೀಡಿ ಪಂಚಾಯ್ತಿಗೆ ಬಂದು ಪ್ರತಿಭಟನೆ ಏಕೆ ಮಾಡುತ್ತೀರಾ?, ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ನಿಮ್ಮ ಬಳಿ ಹಕ್ಕು ಪತ್ರವೇ ಇಲ್ಲ. ನಿಮಗೆ ಯಾವುದೇ ಆಧಾರ ಸಹ ಇಲ್ಲ. ಇನ್ನು ಮುಂದೆ ನೀವು ಗ್ರಾಪಂಗೆ ಬಂದು ಪ್ರತಿಭಟನೆ ಮಾಡುವಂತಿಲ್ಲ ಎಂದು ದಮ್ಕಿ ಹಾಕಿ ಹೆದರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved