ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಡಿಯುವ ನೀರು, ಬೆಳೆಗೂ ನೀರು: ಶಿವರಾಜ ತಂಗಡಗಿ
Mar 22 2025, 02:03 AM IST
ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಏ. 1ರಿಂದ ಏ. 10ರ ವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯುಸೆಕ್ನಂತೆ ನೀರು ಹರಿಸಲಾಗುವುದು. ಎಡದಂಡೆ ವಿಜಯನಗರ ಕಾಲುವೆಗೆ ಏ. 11ರಿಂದ ಮೇ 10ರ ವರೆಗೆ 150 ಕ್ಯುಸೆಕ್ನಂತೆ ವಿತರಣಾ ಕಾಲುವೆ 1ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆ ಇರುವವರೆಗೆ ಮಾತ್ರ ಇದ್ದಲ್ಲಿ ಯಾವುದೇ ಮೊದಲು ಅದು ಅನ್ವಯಿಸುತ್ತದೆ.
ಕುಡಿಯುವ ನೀರು, ಮೇವಿನ ಲಭ್ಯತೆ ಇರಲಿ
Mar 21 2025, 12:37 AM IST
ಬೇಸಿಗೆಯಿಂದ ಕುಡಿಯುವ ನೀರಿನ ಕೊರತೆ ಉಂಟಾಗುವ ಸಂಭವವಿದೆ. ಹೀಗಾಗಿ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷೆಗೆ ಒಳಪಡಿಸಬೇಕು.
ಕುಡಿಯುವ ನೀರು ಸರಬರಾಜು ಯೋಜನೆ ಕಡೆಗಣನೆ: ಗೋಪಾಲ ಕೃಷ್ಣ
Mar 21 2025, 12:30 AM IST
ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಯೋಜನೆ ಸಂಪೂರ್ಣ ಹಳ್ಳ ಹಿಡಿದಿದೆ ಎಂದು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಆರೋಪಿಸಿದರು.
20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ: ಡಿಎಚ್ಒ ಡಾ. ಶಂಕರ್ ನಾಯ್ಕ
Mar 19 2025, 12:34 AM IST
ಮಾರ್ಚ್, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ 20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹ
Mar 06 2025, 12:31 AM IST
ಪಟ್ಟಣದಲ್ಲಿ ಕೆಲವೊಂದು ವಾರ್ಡ್ಗಳಲ್ಲಿ ಸರಿಯಾಗಿ ಕುಡಿಯುವ ನೀರನ್ನು ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ಸಾರ್ವಜನಿಕರು ಬುಧವಾರ ಪುರಸಭೆ ಕಾರ್ಯಾಲಯದಲ್ಲಿ ಮೇಕೆ ಮತ್ತು ಆಕಳು ಕರುವಿನೊಂದಿಗೆ ಆಗಮಿಸಿ ಪ್ರತಿಭಟನೆ ನಡಿಸಿದರು.
ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುಂಜಾಗ್ರತಾ ವಹಿಸಿ
Mar 06 2025, 12:31 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ನಡೆಸಿದರು.
ಹಳ್ಳಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಒದಗಿಸಿ: ಶಾಸಕ ಲಕ್ಷ್ಮಣ ಸವದಿ
Mar 03 2025, 01:47 AM IST
ಅಥಣಿ ತಾಪಂ ಸಭಾಂಗಣದಲ್ಲಿ ಶಾಸಕ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳ ಸಭೆ ನಡೆಯಿತು.
ಕರ್ಣಾಟಕ ಬ್ಯಾಂಕ್ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ
Mar 02 2025, 01:16 AM IST
ಕರ್ಣಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ಗೆ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ ನೀಡಿದೆ. ಈ ವಾಟರ್ ಕೂಲರ್ ಗಳ ವಾರ್ಷಿಕ ನಿರ್ವಹಣೆಯನ್ನು ಕಲ್ಕೂರ ರೆಪ್ರಿಜಿರೇಶನ್ ಸಂಸ್ಥೆ ನಿಶುಲ್ಕವಾಗಿ ನಿರ್ವಹಿಸುತ್ತದೆ ಎಂದು ಸಂಸ್ಥೆಯ ಮಾಲೀಕ ರಂಜನ್ ಕಲ್ಕೂರ ಮಾಹಿತಿ ನೀಡಿದರು.
ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ-ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ
Mar 01 2025, 01:06 AM IST
ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥಿತ ಪೂರೈಕೆ ಕುರಿತಂತೆ ಅಧಿಕಾರಿಗಳು ಗಮನಹರಿಸಬೇಕು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಕುಡಿಯುವ ನೀರು, ನಗರ ನೈರ್ಮಲ್ಯಕ್ಕೆ ಆದ್ಯತೆ: ನಾಗರಾಜ ಭಟ್
Feb 21 2025, 12:48 AM IST
ಹೊನ್ನಾವರ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯ ಮುಂಗಡಪತ್ರವನ್ನು ಪಪಂ ಅಧ್ಯಕ್ಷ ನಾಗರಾಜ ಭಟ್ ಇತ್ತೀಚೆಗೆ ಮಂಡಿಸಿದರು.₹15.62 ಕೋಟಿ ಅಂದಾಜು ಆದಾಯ ಮತ್ತು ₹೧೫.58 ಕೋಟಿ ವೆಚ್ಚ ಸೇರಿ ₹4.54 ಲಕ್ಷ ಉಳಿತಾಯದ ಆಯ-ವ್ಯಯ ಸಿದ್ಧಪಡಿಸಲಾಗಿದೆ.
< previous
1
2
3
4
5
6
7
8
9
10
...
16
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!