• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲ: ಕುಡಿಯುವ ನೀರಿಗೆ ಕೊಳಚೆ ನೀರು ಸೇರ್ಪಡೆ!

May 25 2024, 12:48 AM IST
ಹಾನಗಲ್ಲ ಪಟ್ಟಣದ ೩೦ ಸಾವಿರ ಜನರಿಗೆ ಪೂರೈಕೆ ಮಾಡುವ ಕುಡಿಯುವ ನೀರಿನಲ್ಲಿ ಕೊಳಚೆ ನೀರು ಸೇರ್ಪಡೆ ಆಗುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಪುರಸಭೆ ಕುಡಿಯುವ ನೀರು ಪೂರೈಕೆ ಶಾಸಕರಿಂದ ಪರಿಶೀಲನೆ

May 18 2024, 12:30 AM IST
ಮಾನ್ವಿ ಪಟ್ಟಣದಲ್ಲಿ ಪುರಸಭೆ ಕುಡಿಯುವ ನೀರು ಪೂರೈಕೆ ಕುರಿತು ಶಾಸಕ ಹಂಪಯ್ಯನಾಯಕ ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ: ಡಿಸಿಗೆ ಬಿಜೆಪಿ ಮನವಿ ಸಲ್ಲಿಕೆ

May 15 2024, 01:36 AM IST
೭ ದಿನದೊಳಗೆ ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸದಿದ್ದಲ್ಲಿ ಜಿಲ್ಲಾಡಳಿತ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

May 12 2024, 01:15 AM IST
ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.

ಕುಡಿಯುವ ನೀರು ಕೊರತೆ ಆಗದಂತೆ ಸಮರ್ಪಕವಾಗಿ ನಿರ್ವಹಿಸಿ:ಅಂಜುಂ ಪರ್ವೆಜ್

May 10 2024, 01:36 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನೀರಿನ ಪರೀಕ್ಷೆ, ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ, ನರೇಗಾ ಯೋಜನೆಯ ಕ್ರಿಯಾ ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ

ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?

May 09 2024, 01:02 AM IST
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್‌ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್‌ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.

ಕುಡಿಯುವ ನೀರು ಸಮಸ್ಯೆಗೆ ಜೆಜೆಎಂ ಕಾಮಗಾರಿ ವಿಳಂಬ ಕಾರಣ: ಶಾಸಕ ಅಶೋಕ್ ರೈ

May 08 2024, 01:06 AM IST
ಹೊಸ ಬೋರ್‌ವೆಲ್ ಕೊರೆಯುವುದು ಸೇರಿದಂತೆ ಯಾವುದೇ ಅಗತ್ಯ ಕ್ರಮಗಳನ್ನು ಅವರು ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಟ್ಯಾಂಕರ್‌ಗಳಲ್ಲಿ ಕೂಡ ನೀರು ಸಾಗಾಟ ಮಾಡಲು ಅವಕಾಶವಿದೆ. ಕುಡಿಯುವ ನೀರಿನ ಸಮಸ್ಯೆಗೆ ಆಯಾ ಪಿಡಿಒಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದರು.

ಕುಡಿಯುವ ನೀರು ಬೋರ್‌ವೆಲ್‌ ಕೊರೆಯಲು ಕೃಷಿಕರ ಆಕ್ಷೇಪ

May 07 2024, 01:01 AM IST
ಆರ್ಯಾಪು ಗ್ರಾ.ಪಂ.ನ ಕೊಲ್ಯ ಎಂಬ ಪ್ರದೇಶ ನಿವಾಸಿಗಳಿಗೆ ಕಳೆದ ೧೫ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಈ ಬಗ್ಗೆ ಪಂಚಾಯಿತಿಗೆ ದೂರು ಬಂದ ಹಿನ್ನಲೆಯಲ್ಲಿ ಪಂಚಾಯಿತಿಯಿಂದ ಹೊಸ ಬೋರ್‌ವೆಲ್ ಕೊರೆಸಲು ಹೊರಟ ಸಂದರ್ಭ ಸ್ಥಳೀಯ ಕೃಷಿಕರು ಆಕ್ಷೇಪಿಸಿದರು. ತಹಸೀಲ್ದಾರ್ ಮಧ್ಯಪ್ರವೇಶ ಬಳಿಕ ಪರಿಸ್ಥಿತಿ ತಿಳಿಯಾಯಿತು.

ಕುಡಿಯುವ ನೀರು, ಮೇವು ಪೂರೈಕೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ದಿವಾಕರ್‌

May 05 2024, 02:04 AM IST
ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.

ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ

May 05 2024, 02:03 AM IST
ಹೋಬಳಿ ಮಟ್ಟದಲ್ಲಿ ಗೋಶಾಲೆ ಸ್ಥಾಪಿಸುವುದಕ್ಕೆ ಸರಕಾರ ಅನುಮತಿ ನೀಡಿದ್ದು, ತಮಗೆ ಎಲ್ಲೆಲ್ಲಿ ಅವಶ್ಯಕತೆ ಇದೆಯೂ ಅಲ್ಲಲ್ಲಿ ಗೋಶಾಲೆ ಸ್ಥಾಪಿಸುವಂತೆ ಸೂಚನೆ ನೀಡಿದರು, ಅಧಿಕಾರಿಗಳು ಮನೆ ಮನೆಗೆ ಭೇಟಿ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಿ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved