• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಯಂತ್ರ ವಿತರಣೆ

Jul 12 2024, 01:33 AM IST
ಸರ್ಕಾರಿ ಪದವಿ ಪೂರ್ವ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯಂತ್ರವನ್ನು ವಿತರಣೆ ಮಾಡುವಂತೆ ಶಾಲೆ ಹಿರಿಯ ವಿದ್ಯಾರ್ಥಿಯೂ ಆದ ಟ್ರಸ್ಟ್ ಅಧ್ಯಕ್ಷ ಕೆ.ಜೆ.ರಾಮಚಂದ್ರ ಅವರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮ ದಿನದ ಅಂಗವಾಗಿ ಶಾಲೆಗೆ ಉಚಿತವಾಗಿ 20 ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಅಕ್ವಗಾರ್ಡ್ ಯಂತ್ರ ನೀಡಿದ್ದಾರೆ.

ಸ್ವಚ್ಛತ, ಶುದ್ಧ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ

Jun 23 2024, 02:10 AM IST
ಮಳೆಯಿಂದಾಗುವ ಅನಾಹುತ ತಪ್ಪಿಸಲು ನಗರ ಪಾಲಿಕೆ ಮಾಡಿಕೊಂಡಿರುವ ಸಿದ್ಧತೆ ಕುರಿತು ಮಾಹಿತಿ ಪಡೆದರು. ದೊಡ್ಡ ಮಳೆ ನೀರು ಚರಂಡಿಯಲ್ಲಿ ಹೂಳು ಎತ್ತುವುದು, ಚರಂಡಿ ಸ್ವಚ್ಛಗೊಳಿಸುವುದು ಹಾಗೂ ಮಳೆ ನೀರು ಸರಾಗವಾಗಿ ಹೋಗಲು ಮತ್ತು ರಸ್ತೆಯಲ್ಲಿ ಮಳೆ ನೀರಿ ನಿಲ್ಲುವ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಮಳೆ ನೀರು ಚರಂಡಿ ದುರಸ್ತಿಯಾಗಬೇಕಾದರೆ ಜರೂರಾಗಿ ದುರಸ್ತಿ ಮಾಡಿ.

ಮಂಗಳೂರು ಕ್ಷೇತ್ರಕ್ಕೆ 24X7 ಕುಡಿಯುವ ನೀರು ಯೋಜನೆ: ಪ್ರಥಮ ಹಂತದ ಕಾಮಗಾರಿ ಶೀಘ್ರವೇ ಉದ್ಘಾಟನೆ

Jun 16 2024, 01:54 AM IST
249 ಕೋಟಿ ರು.ಗಳಲ್ಲಿ ಸಜಿಪದಲ್ಲಿ ಜಾಕ್‌ವೆಲ್‌ನಿಂದ ಕೊಣಾಜೆಗೆ ನೀರನ್ನು ಪೂರೈಸಿ ಶುದ್ಧೀಕರಣಗೊಂಡು ಪೈಪ್‌ಲೈನ್‌ ಮೂಲಕ ಉಳ್ಳಾಲ, ತಲಪಾಡಿವರೆಗೆ ಹರಿಸುವ ಕಾಮಗಾರಿ ಪೂರ್ಣಗೊಂಡಿದೆ. ಚೆಂಬುಗುಡ್ಡೆಯಲ್ಲಿ ಕ್ಷೇತ್ರದ ನಗರ ಭಾಗಕ್ಕೆ ನೀರು ಪೂರೈಸಲು 70 ಲಕ್ಷ ಲೀಟರ್‌ ಟ್ಯಾಂಕ್‌ ನಿರ್ಮಾಣವಾಗಿದೆ.

ಶೀಘ್ರದಲ್ಲಿಯೇ ಭದ್ರಾ ಡ್ಯಾಂನಿಂದ ಶುದ್ದ ಕುಡಿಯುವ ನೀರು

Jun 12 2024, 12:30 AM IST
ಲಕ್ಕುವಳ್ಳಿ ಡ್ಯಾಂ ಬಳಿ ಹೊಸದುರ್ಗ ತಾಲೂಕಿಗೆ ಸರಬರಾಜು ಮಾಡುವ ಬಹುಗ್ರಾಮದ ಕುಡಿಯುವ ನೀರಿನ ಯೋಜನೆಯ ಸ್ಥಳ ಪರಿಶೀಲನೆ ವೇಳೆ ಯೋಜನೆಯ ನೀಲನಕ್ಷೆ ವೀಕ್ಷಣೆ ಮಾಡುತ್ತಿರುವುದು

ಕೊರಬು ಫೌಂಡೇಶನ್ ಕುಡಿಯುವ ನೀರು ಪೂರೈಕೆ

Jun 03 2024, 12:33 AM IST
ಅವಶ್ಯಕತೆ ಇದ್ದರೆ ಟ್ಯಾಂಕರ್ ಗಳು ಹೆಚ್ಚಿಸಿ ನೀರು ಪೂರೈಸುವ ಮೂಲಕ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಲಾಗುವುದೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.

ಸ್ವಚ್ಛತೆಗೆ ಆದ್ಯತೆ ನೀಡಿ, ಶುದ್ಧ ಕುಡಿಯುವ ನೀರು ಬಳಸಿ

May 28 2024, 01:08 AM IST
ಕನ್ನಡಪ್ರಭ ವಾರ್ತೆ ಮುನವಳ್ಳಿ ಫೀರ್‌ ದಿಲಾವರಗೋರಿ ಶಹಾವಲಿಯವರ ಉರುಸು ಸಮಯದಲ್ಲಿ ಗ್ರಾಮದ ಸ್ವಚ್ಛತೆಯ ಬಗ್ಗೆ ಆದ್ಯತೆ ನೀಡುವುದು ಅವಶ್ಯಕವಾಗಿದೆ. ತಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸವದತ್ತಿಯ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ ಭರವಸೆ ನೀಡಿದರು.

ಪ್ರತೀ ಗ್ರಾ.ಪಂ., ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ: ವಿನಾಯಕ ನರ್ವಾಡೆ

May 28 2024, 01:01 AM IST
ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿ ಸಭೆ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಕೃತಿಕ ವಿಕೋಪ ಎದುರಿಸುವುದು ಮತ್ತು ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.

ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ

May 28 2024, 01:01 AM IST
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಮತ್ತು ಮುಂಗಾರು ಪೂರ್ವಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಹಾನಗಲ್ಲ: ಕುಡಿಯುವ ನೀರಿಗೆ ಕೊಳಚೆ ನೀರು ಸೇರ್ಪಡೆ!

May 25 2024, 12:48 AM IST
ಹಾನಗಲ್ಲ ಪಟ್ಟಣದ ೩೦ ಸಾವಿರ ಜನರಿಗೆ ಪೂರೈಕೆ ಮಾಡುವ ಕುಡಿಯುವ ನೀರಿನಲ್ಲಿ ಕೊಳಚೆ ನೀರು ಸೇರ್ಪಡೆ ಆಗುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಪುರಸಭೆ ಕುಡಿಯುವ ನೀರು ಪೂರೈಕೆ ಶಾಸಕರಿಂದ ಪರಿಶೀಲನೆ

May 18 2024, 12:30 AM IST
ಮಾನ್ವಿ ಪಟ್ಟಣದಲ್ಲಿ ಪುರಸಭೆ ಕುಡಿಯುವ ನೀರು ಪೂರೈಕೆ ಕುರಿತು ಶಾಸಕ ಹಂಪಯ್ಯನಾಯಕ ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 16
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved