• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಕರೆಗಟ್ಟಲೆ ಕೃಷಿ ಭೂಮಿ ನಾಶ<bha>;</bha> ತುಂಬೆ ವೆಂಟೆಡ್ ಡ್ಯಾಂಗೆ ರೈತರ ಮುತ್ತಿಗೆ

Dec 27 2023, 01:31 AM IST
ತುಂಬೆ ವೆಂಟೆಡ್‌ ಡ್ಯಾಂನಿಂದ ನೀರು ಹರಿದು ಸುತ್ತಲಿನ ಎಕ್ರೆಗಟ್ಟಲೆ ಕೃಷಿ ಭೂಮಿಗೆ ಹಾನಿಯಾಗಿದ್ದು, ಇದನ್ನು ವಿರೋಧಿಸಿ ಹಾಗೂ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ರೈತರು ಹಾಗೂ ರೈತ ಸಂಘಟನೆ ಡ್ಯಾಂಗೆ ಮುತ್ತಿಗೆ ಹಾಕಿತು.

ಕೃಷಿ ಚಟುವಟಿಗೆ ದಾರಿ ಸಮಸ್ಯೆ ಹೇಳಿ ಅಡ್ಡಿಪಡಿಸುವಂತಿಲ್ಲ

Dec 26 2023, 01:30 AM IST
ಹೊಲಗಳಿಗೆ ತೆರಳುವ ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಲು ಕಾಳಜಿಯಿಂದ ಕೆಲಸ ಮಾಡಲಾಗುತ್ತಿದೆ. ಬಿತ್ತನೆ, ಕಟಾವು, ಬೆಳೆ ಸಾಗಾಟ ಹೀಗೆ ಯಾವುದೇ ಕೃಷಿ ಚಟುವಟಿಕೆಗಳಿಗೂ ದಾರಿ ಸಮಸ್ಯೆ ಹೇಳಿ ಅಡ್ಡಿಪಡಿಸುವಂತಿಲ್ಲ

ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು

Dec 25 2023, 01:30 AM IST
ಲಕ್ಷ್ಮೇಶ್ವರ ಸಮೀಪದ ಶ್ಯಾಬಳ ರಸ್ತೆಯಲ್ಲಿನ ಬಸವರಾಜ ಶಿರಹಟ್ಟಿ ಅವರ ತೋಟದಲ್ಲಿ ತೋಟಗಾರಿಕೆ ಇಲಾಖೆ, ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಿತು.

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು ಅಗತ್ಯ: ಚೋರಗಸ್ತಿ

Dec 25 2023, 01:30 AM IST
ಭೀಮಳ್ಳಿಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಪ್ರಗತಿಪರ ರೈತರಿಗೆ ಸತ್ಕಾರ.

ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಗೆ ಒತ್ತು ನೀಡಿ

Dec 24 2023, 01:45 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಸಹಯೋಗದಲ್ಲಿ ಕೆವಿಕೆ ಆವರಣದಲ್ಲಿ ಶನಿವಾರ ರಾಷ್ಟ್ರೀಯ ರೈತ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ರೈತರು ಸರ್ಕಾರದ ಸೌಲಭ್ಯದೊಂದಿಗೆ ಸುಸ್ಥಿರ ಕೃಷಿ ಮಾಡಿ

Dec 24 2023, 01:45 AM IST
ಭಾರತಕ್ಕೆ ತನ್ನದೇ ಆದ ಅಚ್ಚಳಿಯದ ಇತಿಹಾಸ ಇದೆ. ಭಾರತ ಅವಿನಾಶಿ ದೇಶ. ಈ ದೇಶಕ್ಕೆ ಹಿಂದೆಯೂ ಏನೂ ಆಗಿಲ್ಲ, ಮುಂದೆಯೂ ಏನೂ ಆಗುವುದಿಲ್ಲ. ವಿನಾಶ ಅನ್ನುವುದೇ ಇಲ್ಲ. ಕೃಷಿಯಲ್ಲಿನ ವೈವಿಧ್ಯತೆಗಳ ಇಂತಹದ್ದೊಂದು ವಾತಾವರಣ ಸೃಷ್ಟಿಸಿವೆ

ಹಿರಿಯೂರು ಕೃಷಿ ಕ್ಷೇತ್ರದಲ್ಲಿ ಅಡಕೆಯ ಹಿಗ್ಗು

Dec 24 2023, 01:45 AM IST
2018-19ರಲ್ಲಿ 4434 ಹೆಕ್ಟೇರ್‌ನಿಂದ 2022-23ಕ್ಕೆ 9883 ಹೆಕ್ಟೇರ್‌ಗೆ ಅಡಕೆ ಬೆಳೆ ಕ್ಷೇತ್ರ ಏರಿಕೆ. ಅಡಕೆಗೆ ಈಗ ಕ್ವಿಂಟಲ್‌ಗೆ 48 ಸಾವಿರ ರು. ಧಾರಣೆ, ಈ ವಾರ್ಷಿಕ ಬೆಳೆಯತ್ತ ವಾಲಿದ ಚಿತ್ರದುರ್ಗದ ಜಿಲ್ಲೆ ಜನರು

ಸಮಗ್ರ ಕೃಷಿ ಪದ್ಧತಿಯಿಂದ ರೈತರ ಆರ್ಥಿಕ ಪ್ರಗತಿ

Dec 24 2023, 01:45 AM IST
ಸಂಡೂರಿನ ಕೃಷಿ ಇಲಾಖೆ ಆವರಣದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ನಡೆಯಿತು. ಶಾಸಕ ಈ. ತುಕಾರಾಮ್ ಭಾಗವಹಿಸಿದ್ದರು. ಸಾಧಕರ ರೈತರನ್ನು ಗೌರವಿಸಲಾಯಿತು.

ಭಾರತದ ಮೂಲ ಸಂಸ್ಕೃತಿಯೇ ಕೃಷಿ

Dec 24 2023, 01:45 AM IST
ಭಾರತದ ಮೂಲ ಸಂಸ್ಕೃತಿಯೇ ಕೃಷಿ, ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದಲೇ ದೇಶದ ರೈತರು ಇಡೀ ವಿಶ್ವಕ್ಕೆ ಪರಿಯಿಸಿಕೊಂಡಿದ್ದಾರೆ. ಆದಾಗ್ಯೂ ಪ್ರಕೃತಿ ಜೊತೆ ಸಂಘರ್ಷ ನಿರಂತರವಾಗಿದ್ದು, ಕೃಷಿ ನಡೆಸಿದ ರೈತರು ಕೈಸುಟ್ಟುಕೊಳ್ಳುತ್ತಿದ್ದಾರೆ, ಆದರೆ ನಿಮ್ಮಿಂದ ದೇಶವು ಬಹಳಷ್ಟು ನೀರಿಕ್ಷೆಯನ್ನಿಟ್ಟುಕೊಂಡಿದ್ದು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆಯಂತಹ ಕೃತ್ಯಕ್ಕೆ ಕೈ ಹಾಕದಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.

ಕಲ್ಯಾಣ ಭಾಗದಲ್ಲೂ ಜೇನು ಕೃಷಿ ಸಾಧ್ಯ: ಮಧುಕೇಶ್ವರ ಹೆಗಡೆ

Dec 24 2023, 01:45 AM IST
ಆಳಂದದ ತಡಕಲ್‍ನಲ್ಲಿ ಪ್ರಗತಿಪರ ಕೃಷಿಕ ದಿ.ರುಕ್ಮಯ್ಯಾನವರ ಪುಣ್ಯಸ್ಮರಣೆ, ರೈತ ದಿನಾಚರಣೆ, ಧಾರ್ಮಿಕ ಸಮಾರಂಭ ಹಾಗೂ ಕೃಷಿ ಸಾಧಕರಿಗೆ ಆಳಂದ ಕೃಷಿಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved