• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ

Apr 27 2025, 01:33 AM IST
ಪಟ್ಟಣದ ಉಮಾಶಂಕರ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಏ.28ರಂದು ನಡೆಯಲಿದ್ದು 10 ಸ್ಧಾನಕ್ಕಾಗಿ 33ಮಂದಿ ಕಣದಲ್ಲಿದ್ದಾರೆ.

ಮಿಡ್ಲ್‌.. ಕುರುಗಾಹಿಗೆ ಐಡಿಕಾರ್ಡ್, ಕೃಷಿ ಮತ್ತು ರೇಷ್ಮೆ ಪರಿಕಗಳು, 100 ತ್ರಿಚಕ್ರ ಸ್ಕೂಟರ್ ವಿತರಣೆ

Apr 27 2025, 01:31 AM IST
ಈ ಹಿಂದೆ ವರ್ಷದಲ್ಲಿ ಒಮ್ಮೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು, ಆದರೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಉತ್ತಮ ಆರಂಭ ನೀಡಿದ ಪೂರ್ವ ಮುಂಗಾರು: ಕೃಷಿ ಚಟುವಟಿಕೆಗೆ ಸಿದ್ಧತೆ

Apr 26 2025, 12:48 AM IST
ಚಿಕ್ಕಮಗಳೂರು, ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದ್ದು, ಪೂರ್ವ ಮುಂಗಾರು ಕೃಷಿಗೆ ಭೂಮಿ ಸಿದ್ಧತೆ ಚಟುವಟಿಕೆ ಚುರುಕುಗೊಂಡಿದೆ. ಅಶ್ವಿನಿ ಮಳೆ ನಕ್ಷತ್ರದಿಂದ ಉತ್ತಮ ಆರಂಭ ಪಡೆದ ಮಳೆ ಇದುವರೆಗೆ 94 ಮಿ.ಮೀ.ನಷ್ಟು (ಶೇ.68 ರಷ್ಟು ಹೆಚ್ಚು) ಬಂದಿದ್ದು, ಕೃಷಿ ಯೋಗ್ಯ ವಾತಾವರಣ ಕಲ್ಪಿಸಿಕೊಟ್ಟಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಸುಜಾತಾ ತಿಳಿಸಿದ್ದಾರೆ.

ಸಾಂಪ್ರದಾಯಿಕ ಕೃಷಿ, ಹೈನುಗಾರಿಕೆಯಿಂದ ವಾರ್ಷಿಕ 4 ಲಕ್ಷ ರು. ನಿವ್ವಳ ಲಾಭ

Apr 25 2025, 11:52 PM IST
ಹುಣಸೂರು ತಾಲೂಕು ಹನಗೋಡು ಹೋಬಳಿ ವಡ್ಡಂಬಾಳು ಗ್ರಾಮದ ದೇವರಾಜನಾಯಕ ಅವರ ಪತ್ನಿಯಾದ ವಿ.ಡಿ. ಕುಮಾರಿ ಅವರ ವಾರ್ಷಿಕ ಮೂರರಿಂದ ನಾಲ್ಕು ಲಕ್ಷ ರು.ವರೆಗೆ ನಿವ್ವಳ ಆದಾಯ ಗಳಿಸುತ್ತಿದ್ದಾರೆ. ಇವರಿಗೆ ನಾಲ್ಕು ಎಕರೆ ಜಮೀನಿದೆ. ಎರಡು ಕೊಳವೆ ಬಾವಿ ಕೊರೆಸಿದ್ದರು. ಒಂದು ವಿಫಲವಾದರೆ ಮತ್ತೊಂದರಲ್ಲಿ ಉತ್ತಮವಾಗಿ ನೀರು ಬರುತ್ತಿದೆ. ಕಳೆದ ಹದಿನೈದು ವರ್ಷಗಳಿಂದಲೂ ಪತಿಯೊಂದಿಗೆ ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಕೆನ್ನಾಳು ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಲೋಕೇಶ್ ಗೌಡ, ಉಪಾಧ್ಯಕ್ಷರಾಗಿ ಕಲಾವತಿ ಆಯ್ಕೆ

Apr 24 2025, 11:51 PM IST
ಕೃಷಿ ಸಂಘದಲ್ಲಿ 12 ಮಂದಿ ನಿರ್ದೇಶಕರಲ್ಲಿ 10 ಮಂದಿ ಜೆಡಿಎಸ್ ಹಾಗೂ ಇಬ್ಬರು ರೈತಸಂಘ-ಕಾಂಗ್ರೆಸ್ ಬೆಂಬಲಿತರಿದ್ದರು. ಚುನಾವಣೆ ನಡೆದು ಕೆ.ಎಚ್.ಲೋಕೇಶ್‌ಗೌಡ ಹಾಗೂ ಕಲಾವತಿ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೃಷಿ ವಿವಿ ವಿಧೇಯಕಕ್ಕೆ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅಂಕಿತ

Apr 24 2025, 11:47 PM IST
ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕದ ಬಗ್ಗೆ ಚರ್ಚಿಸಿ ರಾಜ್ಯಪಾಲರಿಗೆ ಸಹಮತಿ ನೀಡುವಂತೆ ಮನವಿ ಸಲ್ಲಿಸಿದರು. ಮನವಿ ಪುರಸ್ಕರಿಸಿದ ರಾಜ್ಯಪಾಲರು ನೂತನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದನೆ ನೀಡಿದರು. ವಿಧೇಯಕ ಅಂಗೀಕರಿಸಿದ್ದಕ್ಕಾಗಿ ಕೃಷಿ ಸಚಿವರು ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು.

ಬಿಂಡಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ದೊಡ್ಡೇಗೌಡ, ಪಂಕಜ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆ

Apr 24 2025, 11:46 PM IST
11 ಮಂದಿ ನಿರ್ದೇಶಕರ ಬಲದ ಸಂಘದಲ್ಲಿ ಜೆಡಿಎಸ್ ಬೆಂಬಲಿತ 9 ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ ಇಬ್ಬರು ನಿರ್ದೇಶಕರಿದ್ದರು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಡಿ.ದೊಡ್ಡೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಪಂಕಜ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕೃಷಿ ವಿವಿಗಾಗಿ ಸಚಿವ ಚಲುವರಾಯಸ್ವಾಮಿ ಏಕಾಂಗಿ ಹೋರಾಟ: ರಮೇಶ್‌ರಾಜು

Apr 24 2025, 12:02 AM IST
ಕಾಂಗ್ರೆಸ್ ಶಾಸಕರಿಗೆ ಕೃಷಿಯ ಬಗ್ಗೆ ಜ್ಞಾನವಿಲ್ಲ. ನೀರಿನ ಸೂಕ್ಷ್ಮತೆಯ ಅರಿವಿಲ್ಲ. ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಹಾಸನ ಕೃಷಿ ಕಾಲೇಜುಗಳನ್ನು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಸೇರಿಸದಂತೆ ಒತ್ತಡ ಹೇರಿದಾಗಲೂ ಜಿಲ್ಲೆಯ ಶಾಸಕರಿಂದ ಪ್ರಬಲ ವಿರೋಧ ವ್ಯಕ್ತವಾಗಲೇ ಇಲ್ಲ.

ಸಿಐಡಿ ಪೊಲೀಸರಿಂದ ಕೃಷಿ ಸಂಘದ ಮಾಜಿ, ಹಾಲಿ ಸಿಇಒ ಬಂಧನ

Apr 23 2025, 12:37 AM IST
ಪಾಂಡವಪುರ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಕೋಟ್ಯಂತರ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗಿದ್ದ ಸಂಘದ ಮಾಜಿ ಮತ್ತು ಹಾಲಿ ಸಿಇಒ ಅವರನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೃಷಿ ಸಲಕರಣೆಗಳ ಗುಣಮಟ್ಟ ಪರಿಶೀಲಿಸಿ

Apr 22 2025, 01:56 AM IST
ಜಿಲ್ಲೆಯಲ್ಲಿ ಎಚ್.ಎನ್. ವ್ಯಾಲಿ ಮತ್ತು ಕೆ.ಸಿ. ವ್ಯಾಲಿ ನೀರು ಯೋಜನೆ ಬಂದ ಮೇಲೆ ಜಾನುವಾರುಗಳ ಹಾಲಿನ ಇಳುವರಿ ಕಡಿಮೆ ಆಗಿದೆ ಎಂದು ಕೆಲವರು ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ನೀರಿನ ಪರೀಕ್ಷೆ ನಡೆಸಿ ವೈಜ್ಞಾನಿಕ ಮಾಹಿತಿಯನ್ನು ರೈತರಿಗೆ ನೀಡಬೇಕು. ಈ ವ್ಯಾಲಿಗಳಿಂದ ನೀರು ತುಂಬಿಸುವ ಕೆರೆಗಳ ಸುತ್ತಮುತ್ತಲಿನ ಕೊಳವೆ ಬಾವಿಗಳ ನೀರು ಪರೀಕ್ಷಿಸಿ ವರದಿ ನೀಡಿ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 99
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved