• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಅಧಿಕಾರಿಗಳಿಗೆ ನಕಲಿ ಪತ್ರಕರ್ತರ ಕಿರುಕುಳ

Jul 10 2025, 01:46 AM IST
ಕೆಲವರು ತಾವು ಪತ್ರಕರ್ತರು ಎಂದು ಹೆಸರೇಳಿಕೊಂಡು ನಿಷ್ಠಾವಂತ ಅಧಿಕಾರಿಗಳ ತೇಜೋವಧೆಗೆ ಮುಂದಾಗುತ್ತಿದ್ದು ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘ ಹಾಗೂ ಸಾರ್ವಜನಿಕರು ಆಗ್ರಹಿದರು. ತಾಲೂಕು ಕಚೇರಿ ಮುಂಭಾಗದಲ್ಲಿ ರೈತ ಸಂಘ ಪ್ರತಿಭಟನೆ ಸಮಯದ ಕೃಷಿ ಇಲಾಖೆ ವಿರುದ್ಧ ಸುಳ್ಳು ಆರೋಪಗಳೊಂದಿಗೆ ಕೃಷಿ ತಾಂತ್ರಿಕಾಧಿಕಾರಿ ಕಾವ್ಯಶ್ರೀ ಇವರ ಮೇಲೆ ಆರೋಪ ಮಾಡಿ ಕರಪತ್ರ ಮುದ್ರಿಸಿ ಹಂಚಲು ಯತ್ನಿಸಿದ ಕೃಷ್ಣಮೂರ್ತಿ ಹಾಗೂ ರತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರಿಗೆ ಮನವಿ ಮಾಡಿದರು.

ಪ್ರತಿಭಟನಾಕಾರರ ಮನವೊಲಿಸಿದ ಕೃಷಿ ಅಧಿಕಾರಿಗಳು

Jul 10 2025, 12:45 AM IST
ಕಳಪೆ ಬಿತ್ತನೆ ಬೀಜ ಹಾಗೂ ಮೆಕ್ಕೆಜೋಳಕ್ಕೆ ಬಿಳಿಸುಳಿರೋಗ ಬಂದಿರುವ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡುವಂತೆ ತಾಲೂಕು ಕಚೇರಿ ಮಂಭಾಗ ಕಳೆದ 3 ದಿನಗಳಿಂದ ಅನಿರ್ದಿಷ್ಟಾವಧಿ ಕಾಲ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅಹೋರಾತ್ರಿ ನಡೆಸುತ್ತಿದ್ದ ಪ್ರತಿಭಟನೆ ನಿಲ್ಲಿಸುವಂತೆ ಅಧಿಕಾರಿಗಳು ಮನವೊಲಿಸಿದರೂ ಬಗ್ಗದ ಹಿನ್ನೆಲೆಯಲ್ಲಿ ಸರ್ಕಾರದ ಕೃಷಿ ಪ್ರಧಾನ ಕಾರ್ಯದರ್ಶಿ ದೂರವಾಣಿ ಮೂಲಕ ರೈತ ಸಂಘದ ಪಧಾದಿಕಾರಿಗಳೊಂದಿಗೆ ಮಾತನಾಡಿ, ಪ್ರತಿಭಟನೆ ಕೈಬಿಡಿಸುವಲ್ಲಿ ಮನವೊಲಿಸುವಲ್ಲಿ ಯಶಸ್ವಿಯಾದರು.

ಕೆಂಬೂತಗೆರೆ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ತೇಜೇಂದ್ರಕುಮಾರ್ ಅಧ್ಯಕ್ಷ

Jul 09 2025, 12:25 AM IST
ಎನ್‌ಡಿಎ ಬೆಂಬಲಿತ ಅಧ್ಯಕ್ಷರಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಅಭಿನಂದಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಸಂಘವನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವುದಾಗಿ ಹೇಳಿದರು. ಉಪಾಧ್ಯಕ್ಷ ಕೆ.ಸಿ.ಕೆಂಪರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು.

ಕಳಪೆ ಬಿತ್ತನೆ ಬೀಜ: ಕೃಷಿ ಇಲಾಖೆ ವಿರುದ್ಧ ಬೇಲೂರಿನಲ್ಲಿ ಪ್ರತಿಭಟನೆ

Jul 09 2025, 12:18 AM IST
ಬೇಲೂರು: ಔಷಧಿ ಅಂಗಡಿಗಳೊಂದಿಗೆ ಕೃಷಿ ಇಲಾಖೆ ಶಾಮೀಲಾಗಿ ರೈತರಿಗೆ ಕಳಪೆ ಬೀಜ ವಿತರಿಸುತ್ತಿದ್ದಾರೆ ಎಂದು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿ ಸರ್ಕಾರದ ವಿರುದ್ಧ ರೈತ ಸಂಘದವರು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಸೌಲಭ್ಯಕ್ಕೆ ಬೆಳೆ ಸಮೀಕ್ಷೆ ಕಡ್ಡಾಯ

Jul 07 2025, 11:48 PM IST
ರೈತರು ಬೆಳೆಗಳಿಗೆ ಸಂಬಂಧಿಸಿದ ಬೆಳೆವಿಮೆ, ಬೆಳೆಹಾನಿ ಪರಿಹಾರ ಸೇರಿ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯ ಮಾಡಿಸಬೇಕಾಗಿದೆ. ಇದಕ್ಕಾಗಿ ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥ್ ತಿಳಿಸಿದ್ದಾರೆ,

ತೆರವಾಗದ ಅಣೆಕಟ್ಟು ಗೇಟು: ಉಪ್ಪಿನಂಗಡಿ 34ನೇ ನೆಕ್ಕಿಲಾಡಿಯಲ್ಲಿ ಕೃಷಿ ಭೂಮಿ ಸವಕಳಿ

Jul 07 2025, 11:48 PM IST
ಉಪ್ಪಿನಂಗಡಿ ಸಮೀಪದ ೩೪ನೇ ನೆಕ್ಕಿಲಾಡಿಯಲ್ಲಿ ಕುಮಾರಧಾರಾ ನದಿಗೆ ಕಟ್ಟಲಾದ ಕಿಂಡಿ ಅಣೆಕಟ್ಟಿನ ಗೇಟುಗಳನ್ನು ತೆರವು ಮಾಡದೇ ಇರುವುದರಿಂದ ನೀರು ತುಂಬಿ ಈ ಪರಿಸರದ ಕೃಷಿ ಭೂಮಿಗೆ ಹಾನಿಯಾಗುತ್ತಿದೆ.

ನ್ಯಾಮತಿಯಲ್ಲಿ ಸ್ಮಶಾನ ಜಾಗದಲ್ಲಿ ಕೃಷಿ ಚಟುವಟಿಕೆ: ಗ್ರಾಮಸ್ಥರ ಆಕ್ರೋಶ

Jul 07 2025, 12:17 AM IST
ತಾಲೂಕಿನ ಬೆಳಗುತ್ತಿ ಗ್ರಾಮ ಠಾಣೆಯ ವ್ಯಾಪ್ತಿಯ ಪ್ರದೇಶದಲ್ಲಿ ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಏಕಾಏಕಿ ಒಂದು ಕುಟುಂಬವು ಕೃಷಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಸ್ಮಶಾನ ಜಾಗಕ್ಕಾಗಿ ಗ್ರಾಮಸ್ಥರು ಹೋರಾಟ ಮಾಡುವುದಾಗಿ ಎಚ್ಚರಿಸಿ, ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ.

₹ 500ರ ಗಡಿ ತಲುಪಿದ ಕೃಷಿ ಕೂಲಿಕಾರರ ದಿನಗೂಲಿ

Jul 06 2025, 01:48 AM IST
ಮುಂಗಾರಿ ಬಿತ್ತನೆಯಾಗಿ ತಿಂಗಳಾಗುತ್ತ ಬಂದಿದೆ. ಹದಭರಿತ ಮಳೆ ಹಿನ್ನೆಲೆಯಲ್ಲಿ ಬೆಳೆಗಳು ಸಮೃದ್ಧವಾಗಿ ಬೆಳೆದಿದ್ದು, ಜತೆ ಜತೆಗೆ ಹುಲ್ಲು, ಕಸ ಸಹ ಹೆಚ್ಚಾಗಿ ಬೆಳೆದಿದ್ದು, ಈ ಕಳೆ ತೆಗೆಯಲು ಕೂಲಿಯಾಳುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ದಿನವೊಂದಕ್ಕೆ ₹ 400ರಿಂದ 500 ವರೆಗೂ ದುಡಿಯುತ್ತಿದ್ದಾರೆ.

ಮಂಡ್ಯ ಕೃಷಿ ಭೂಮಿಯಲ್ಲಿ ಕಳಪೆ ಫಲವತ್ತತೆ: ಕವಿತಾ ಕುರುಗುಂಟಿ

Jul 06 2025, 01:48 AM IST
ಮಂಡ್ಯ ಜಿಲ್ಲೆಯಲ್ಲಿರುವ ಭೂಮಿ ಹಿಡುವಳಿ ಏಕ ಪ್ರಕಾರವಾಗಿದೆ. ಶೇ. ೯೫ರಷ್ಟು ರೈತರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದಾರೆ. ಜಿಲ್ಲೆಯ ಶೇ.೬೭ರಷ್ಟು ಮಾತ್ರ ನೀರಾವರಿ ಪ್ರದೇಶವಾಗಿದೆ. ಅಮೆರಿಕ ಶೇ.೧೫ರಷ್ಟು ನೀರಾವರಿ ಭೂಮಿಯನ್ನು ಮಾತ್ರ ಹೊಂದಿದ್ದು, ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದರೆ, ಮಂಡ್ಯ ಏಕೆ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ.

ಕೃಷಿ ಪತ್ತಿನ ಸಂಘಕ್ಕೆ ಯೋಗನರಸಿಂಹೇಗೌಡ ಅಧ್ಯಕ್ಷರಾಗಿ ಆಯ್ಕೆ

Jul 04 2025, 11:52 PM IST
ಚುನಾವಣಾಧಿಕಾರಿ ಹೇಮಲತಾ ಗುಪ್ತಮತದಾನ ನಡೆಸಿದಾಗ ಎಂ.ಬಿ.ಯೋಗನರಸಿಂಹೇಗೌಡ - 8 ಮತ ಪಡೆದು ಕುಮಾರ್- 5 ಮತ ವಿರುದ್ಧ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಎಸ್.ನಾಗೇಂದ್ರ - 8 ಮತ ಪಡೆದು ಜಯಲಕ್ಷ್ಮೀ -5 ಮತ ವಿರುದ್ಧ ಗೆಲುವು ಸಾಧಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 118
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved