• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಕೃಷಿ ವಿವಿ ಆಡಳಿತಾತ್ಮಕ ವರ್ಗಾವಣೆಗೆ ಕ್ರಮವಹಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ

Jun 10 2025, 07:34 AM IST
ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇರುವ ಜಿಕೆವಿಕೆ ಮತ್ತು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಬೇರ್ಪಡಿಸಲಾಗಿರುವ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಕಾಲೇಜುಗಳು, ಸಂಶೋಧನಾ ಕೇಂದ್ರಗಳ ಕಟ್ಟಡ, ಬೋಧಕ-ಬೋಧಕೇತರ ಸಿಬ್ಬಂದಿಯೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ನಿಯಮಾನುಸಾರ ವರ್ಗಾಯಿಸಿ.

ಎಚ್‌ಡಿಕೆ ಯಾವ ಕೈಗಾರಿಕೆ ಪ್ರಸ್ತಾವನೆ ಕೊಟ್ಟಿದ್ದಾರೆ?: ಕೃಷಿ ಸಚಿವ ಚಲುವರಾಯಸ್ವಾಮಿ

Jun 09 2025, 03:53 AM IST
ರಾಜಕೀಯ ಬೇರೆ. ಕೈಗಾರಿಕೆ ಸಚಿವರಾಗಿ ಇಂತಹ ಕೈಗಾರಿಕೆ, ಕಾರ್ಖಾನೆಗಳನ್ನು ತರಲು ಬಯಸಿದ್ದೇನೆ. ನಿಮ್ಮ ಸಹಕಾರ ಕೊಡಿ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ನೆರವಾಗಿ ಎಂದು ಒಂದೇ ಒಂದು ದಿನ ಮುಖ್ಯಮಂತ್ರಿಯೋ ಅಥವಾ ಉಪ ಮುಖ್ಯಮಂತ್ರಿಗಳನ್ನು ಕೇಳಿದ್ದಾರೆಯೇ. ಎರಡು ತಿಂಗಳಿಗೋ, ಮೂರು ತಿಂಗಳಿಗೋ ಇಲ್ಲಿಗೆ ಬಂದು ಸರ್ಕಾರದ ಅಸಹಕಾರ ಎಂದರೆ ಹೇಗೆ.

ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು

Jun 09 2025, 03:33 AM IST
ರೈತರು ಆಧುನಿಕ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಕೃಷಿಯಲ್ಲಿ ಯಾಂತ್ರೀಕರಣ ಬಳಸಿಕೊಂಡು ಅಧಿಕ ಇಳುವರಿ, ಸಮಯವನ್ನು ಉಳಿಸುವಂತಹ ಕೆಲಸ ಮಾಡಬೇಕು. ಕೇವಲ ಒಂದೇ ಬೆಳೆಯನ್ನು ಬೆಳೆಯದೇ ವಿವಿಧ ಬೆಳೆಗಳನ್ನು ಬೆಳೆಯಬೇಕು. ಇದೆಲ್ಲದರ ಜೊತೆಗೆ ಸಾವಯವ ಕೃಷಿ ಅಳವಡಿಸಿಕೊಳ್ಳಲಿ

ಗರಿಗೆದರಿದ ಕೃಷಿ ಚಟುವಟಿಕೆ: 1,25,361 ಹೆಕ್ಟೇರ್‌ ಬಿತ್ತನೆ ಗುರಿ

Jun 09 2025, 01:34 AM IST
ಜಿಲ್ಲೆಯಾದ್ಯಂತ ಮೇ ತಿಂಗಳಲ್ಲಿ ಉತ್ತಮ ರೀತಿ ಮಳೆಯಾಗಿದ್ದು, ಕೃಷಿ ಚಟುವಟಿಕೆ ಗರಿಗೆದರಿವೆ. ರೈತರು ಉಳುಮೆ ಮಾಡಿ ಭೂಮಿ ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ಅಗತ್ಯ ರಸಗೊಬ್ಬರ ದಾಸ್ತಾನು ಸಂಗ್ರಹಿಸಿಡುವ ಮೂಲಕ ಕೃಷಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ವಿಕಸಿತ ಕೃಷಿ ಸಂಕಲ್ಪಅಭಿಯಾನದಲ್ಲಿ ಪಶು ಸಂಗೋಪನೆ ಕುರಿತು ಮಾಹಿತಿ

Jun 09 2025, 12:11 AM IST
ಹಾಲಿನಲ್ಲಿ ಕೊಬ್ಬು ಮತ್ತು ಡಿಗ್ರಿ ಸಮಸ್ಯೆ ಕಂಡು ಬಂದಲ್ಲಿ ಬೈಪಾಸ್ ಫ್ಯಾಟ್ ಮತ್ತು ಕೆಎಂಎಫ್ ಸಮೃದ್ಧಿಯಂತಹ ಉತ್ಪನ್ನಗಳನ್ನು ಬಳಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು

ಸಾವು-ನೋವಿನಲ್ಲೂ ಬಿಜೆಪಿ ರಾಜಕಾರಣ ಸರಿಯಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2025, 01:54 AM IST
ಕ್ಯಾಬಿನೆಟ್‌ನಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಅಮಾನತು ತೀರ್ಮಾನ ಮಾಡಲಾಗಿದೆ. ಪೊಲೀಸರು ಕೆಟ್ಟವರಲ್ಲ, ಒಳ್ಳೆಯ ಕೆಲಸ ಮಾಡಿದ್ದವರೇ. ಈ ಘಟನೆ ಎಲ್ಲರಿಗೂ ನೋವು ತಂದಿದೆ. ಅಮಾನುತುಗೊಳಿಸುವುದೇ ಅಂತಿಮ ಪರಿಹಾರವಲ್ಲ. ಹಾಗಂತ ಯಾರನ್ನು ಸರಿ ಎನ್ನುವ ಪ್ರಶ್ನೆಯೂ ಇಲ್ಲ.

ರೈತರು ಕೃಷಿ ಯಾಂತ್ರೀಕರಣಕ್ಕೆ ಆದ್ಯತೆ ನೀಡಿ: ರಾಜ್ಯಸಭಾ ಸದಸ್ಯ ಜಗ್ಗೇಶ್ ಸಲಹೆ

Jun 07 2025, 01:03 AM IST
ರೈತರು ಬೆಳೆ ವೈವಿದ್ಯತೆಯ ಮಹತ್ವ ತಿಳಿಯಬೇಕು. ಶ್ರಮ ಪ್ರಧಾನ ವ್ಯವಸ್ಥೆಯಿಂದ ಹೊರಬಂದು ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡಬೇಕು. ಸಹಜ ಸಾಗುವಳಿ ಹಾಗೂ ಸಾವಯವ ಪದ್ಧತಿಯಿಂದ ಬಹು ಬೆಳೆಗಳನ್ನು ಬೆಳೆದರೆ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು.

ಕೃಷಿ ಪರಿಕರಗಳ ಮಾರಾಟಗಾರರು ಸೇವಾ ಬದ್ಧತೆ ಪ್ರದರ್ಶಿಸಬೇಕು: ಹಂಸವೇಣಿ

Jun 07 2025, 12:58 AM IST
ಕಡೂರುಕೃಷಿ ಪರಿಕರಗಳ ಮಾರಾಟಗಾರರು ಕಾನೂನುಗಳನ್ನು ಪಾಲಿಸಿ ರೈತರಿಗೆ ಅನುಕೂಲವಾಗುವಂತೆ ತಮ್ಮ ವ್ಯವಹಾರದಲ್ಲಿ ಸೇವಾ ಬದ್ಧತೆ ಪ್ರದರ್ಶಿಸಬೇಕು ಎಂದು ಕೃಷಿ ಇಲಾಖೆ ಉಪನಿರ್ದೇಶಕಿ ಹಂಸವೇಣಿ ಹೇಳಿದರು.

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Jun 07 2025, 12:52 AM IST
ಭಾರತೀಯ ಕೃಷಿ ಅನುಸಂಧಾನ ಪರಿಷತ್, ಜಿಲ್ಲಾ ಆಡಳಿತ, ಕೃಷಿ ವಿಜ್ಞಾನ ಕೇಂದ್ರ ಗೋಣಿಕೊಪ್ಪ, ಕೃಷಿ ಇಲಾಖೆ ಸೋಮವಾರಪೇಟೆ, ಪುಷ್ಪಗಿರಿ ರೈತ ಉತ್ಪಾದಕರ ಸಂಘ, ಸೋಮವಾರಪೇಟೆ, ಕಾಫಿ ಮಂಡಳಿ, ಸಂಬಾರ ಮಂಡಳಿ ವತಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಕೃಷಿಕರಿಗೆ ತರಬೇತಿ ಕಾರ್ಯಕ್ರಮ ಶುಕ್ರವಾರ ಕೂತಿ ಗ್ರಾಮದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.

ವಿಸಿ ಫಾರ್ಮ್‌ನಲ್ಲಿ ಕೃಷಿ ವಿವಿ ಸ್ಥಾಪಿಸಲು ನಾಲ್ವಡಿಯವರೇ ಪ್ರೇರಣೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2025, 12:00 AM IST
ಹಾಸದ ಸರ್ಕಾರಿ ಕೃಷಿ ಕಾಲೇಜು ಹೊರತುಪಡಿಸಿ ಖಾಸಗಿಯಾಗಿ ಕೃಷಿ ಕಾಲೇಜಿಗೆ ಎಲ್ಲೂ ಒಪ್ಪಿಗೆ ನೀಡಿರಲಿಲ್ಲ. ಆದರೆ, ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆದಿಚುಂಚನಗಿರಿಯಲ್ಲಿ ಕೃಷಿ ಕಾಲೇಜು ಆರಂಭಿಸಲು ಬಹಳ ಆಸಕ್ತಿ ತೋರಿದ್ದರಿಂದಾಗಿ ಪ್ರಥಮ ಬಾರಿಗೆ ಖಾಸಗಿ ಕೃಷಿ ಕಾಲೇಜು ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved