ನಗರಕೆರೆ ಗ್ರಾಪಂ ಎದುರು ಕೃಷಿ ಕೂಲಿಕಾರರ ಪ್ರತಿಭಟನೆ
Jan 22 2025, 12:31 AM ISTಕೇಂದ್ರ ಸರ್ಕಾರ ಕೂಲಿಕಾರರಿಗೆ ಕಲ್ಯಾಣ ಮಂಡಳಿ ಜಾರಿ, ಸರ್ಕಾರ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ, ನಿವೇಶನ ರಹಿತರಿಗೆ ನಿವೇಶನ, ಹಳ್ಳಿಗೊಂದು ಸ್ಮಶಾನ, ಕೂಲಿಕಾರರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ಕೂಲಿಗಾರರಿಗೆ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು.