• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಹಿತಿ ದೊರೆತಾಗ ಕೃಷಿ ಯೋಜನೆ ಸಾರ್ಥಕ: ರೇವಣ್ಣಸಿದ್ದನಗೌಡ

Jul 24 2025, 12:54 AM IST
ಕೃಷಿ ಇಲಾಖೆಯ ಆತ್ಮ ಯೋಜನಡಿಯಲ್ಲಿ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿ ನೀಡಿದಾಗ ಮಾತ್ರ ಈ ಯೋಜನೆ ಸಾರ್ಥಕ ಪಡೆಯುತ್ತದ ಎಂದು ಉಪ ಕೃಷಿ ನಿರ್ದೇಶಕ ರೇವಣ್ಣಸಿದ್ದನಗೌಡ ಹೇಳಿದರು.

ಪರಿಸರ ಕೃಷಿ ವಿಧಾನಗಳು ಕುರಿತು ಕೃಷಿಸಖಿಯರಿಗೆ ತರಬೇತಿ

Jul 24 2025, 12:47 AM IST
ರೈತ ಮಹಿಳೆಯರು ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಪರಿಸರ ಹಾಗೂ ಆರೋಗ್ಯ ಉತ್ಪನ್ನ

ಸೋಯಾ ಬೆಳೆಯಿಂದ ರೈತರಿಗೆ ಉತ್ತಮ ಇಳುವರಿ: ಕೃಷಿ ಅಧಿಕಾರಿ ಆತೀಕ್ ವುಲ್ಲಾ

Jul 24 2025, 12:45 AM IST
ಕೃಷಿ ಇಲಾಖೆಯಿಂದ ಕೈಗೊಂಡ ಖಾದ್ಯ ತೈಲ ಎಣ್ಣೆ ಕಾಳು ಬೆಳೆ ಅಭಿಯಾನ ಪ್ರಾತ್ಯಕ್ಷಿಕೆಯಡಿಯಲ್ಲಿ ರೈತರಿಗೆ ಸೋಯಾ ಅವರೆ ಬೆಳೆ ಬಗ್ಗೆ ಪರಿಚಯಿಸಿ ಬಿತ್ತನೆ ಮಾಡಲು ಬೀಜ ವಿತರಿಸಿದ್ದು, ಇದೀಗ ಬೆಳೆ ಉತ್ತಮವಾಗಿ ಬಂದಿದೆ ಎಂದು ಕೃಷಿ ಅಧಿಕಾರಿ ಆತೀಕ್ ವುಲ್ಲಾ ಹೇಳಿದರು.

ರೈತರನ್ನು ಕೃಷಿ ಅಧ್ಯಯನ ಪ್ರವಾಸಕ್ಕೆ ಕಳುಹಿಸಿಕೊಡಿ

Jul 24 2025, 12:45 AM IST
ಬೆಳೆದ ಬೆಳೆಯನ್ನು ಎಲ್ಲರೊಂದಿಗೆ ಹಂಚಿಕೊಂಡು ಊಟ ಮಾಡುವುದು ನೇಗಿಲ ಯೋಗಿಯ ಧರ್ಮ

ರೈತರೇ ಹಂತ ಹಂತವಾಗಿ ರಾಸಾಯನಿಕ ಕೃಷಿ ಮುಕ್ತಗೊಳಿಸಿ: ಕಿರಣ್

Jul 24 2025, 12:45 AM IST
ಪ್ರತಿಯೊಬ್ಬ ರೈತರು ಹಂತ ಹಂತವಾಗಿ ನೈಸರ್ಗಿಕ ಕೃಷಿಗೆ ಒಂದುಕೊಳ್ಳುವ ಮೂಲಕ ಸ್ವತ ತಾವೇ ಕಡಿಮೆ ಖರ್ಚಿನಲ್ಲಿ ಜೀವಾಂಮೃತ ಹಾಗೂ ಬೀಜಾಮೃತ ದಂತಹ ಸಾವಯವ ಗೊಬ್ಬರಗಳನ್ನು ತಯಾರಿಸಿಕೊಂಡು ನೈಸರ್ಗಿಕವಾಗಿ ಭೂಮಿ ಫಲವತ್ತತೆಯನ್ನ ಹೆಚ್ಚಿಸಿಕೊಳ್ಳಬೇಕು.

ರಾಜ್ಯ ಸರ್ಕಾರ ಕೃಷಿ ಕಾಯ್ದೆ ಹಿಂಪಡೆಯಲಿ: ಎಂ.ಜಡೆಪ್ಪ

Jul 22 2025, 12:00 AM IST
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ಹುತಾತ್ಮ ದಿನವನ್ನು ನಗರದ ಗಾಂಧಿಚೌಕ್ ವೃತ್ತದ ಹತ್ತಿರ ಸೋಮವಾರ ಆಚರಣೆ ಮಾಡಲಾಯಿತು.

ದಿನಕ್ಕೆ 8 ರೈತರ ಆತ್ಮ ಹತ್ಯೆ ಇದ್ರೂ ಕಲಾಪದಲ್ಲಿ ಕೃಷಿ ಸಚಿವ ರಮ್ಮಿ ಆಟ!

Jul 21 2025, 01:30 AM IST
ಮಹಾರಾಷ್ಟ್ರದಲ್ಲಿ ದಿನಕ್ಕೆ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸಹ ಅಲ್ಲಿನ ಕೃಷಿ ಸಚಿವ ಮಾಣಿಕ್‌ರಾವ್‌ ಕೊಕಟೆ ಅವರು ವಿಧಾನಸಭೆ ಕಲಾಪದಲ್ಲಿ ಆನ್ಲೈನ್‌ ರಮ್ಮಿ ಆಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಚಕ್ರಬಾವಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭಾವಕ್ಕೆ ಚಾಲನೆ

Jul 21 2025, 01:30 AM IST
ಮಾಗಡಿ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆ ಅಂತಿಮ ವರ್ಷದ ಬಿಎಸ್ಸಿ ಕೃಷಿ ಪದವಿ ವಿದ್ಯಾರ್ಥಿಗಳು 3 ತಿಂಗಳು ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭಾವ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಸೆಪ್ಟೆಂಬರ್‌ 13ರಿಂದ ನಾಲ್ಕು ದಿನ ಕೃಷಿ ಮೇಳ

Jul 21 2025, 01:30 AM IST
ಈ ಬಾರಿಯ ಕೃಷಿಮೇಳವನ್ನು ಸೆಪ್ಟೆಂಬರ್ 13ರಿಂದ 16ರ ವರೆಗೆ ಆಯೋಜಿಸಲಿದೆ. ಈ ಮೇಳವನ್ನು ''ಪೌಷ್ಟಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು'' ಘೋಷವಾಕ್ಯದಡಿಯಲ್ಲಿ ಆಯೋಜಿಸಲು ವಿವಿ ತೀರ್ಮಾನಿಸಿದೆ.

ಚನ್ನಗಿರಿ: ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಎಚ್‌.ಎನ್‌.ಜಗದೀಶ್‌

Jul 20 2025, 01:15 AM IST
ಚನ್ನಗಿರಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್.ಎನ್.ಜಗದೀಶ್ ಮತ್ತು ಉಪಾಧ್ಯಕ್ಷರಾಗಿ ಎಂ.ಬಿ.ಸಾಕಮ್ಮ ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 108
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved