• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಣಕಲ್‌ ರೈತರಿಂದ ನಿತ್ಯ ಎತ್ತುಗಳ ಕೃಷಿ ಜಾಗೃತಿ!

Apr 30 2025, 12:36 AM IST
ಏ. 30ರಂದು ಬಸವ ಜಯಂತಿಗೆ ಗ್ರಾಮೀಣದಲ್ಲಿ ಎತ್ತುಗಳಿಗೆ ಪೂಜಿಸಿ ಗ್ರಾಮಸ್ಥರೆಲ್ಲ ಎತ್ತುಗಳ ಮೆರವಣಿಗೆ ಮಾಡುತ್ತಾರೆ. ಆದರೆ, ಮಹಾನಗರ ವ್ಯಾಪ್ತಿಯಲ್ಲೇ ರೈತರು ನಿರಂತರ ಜಾಗೃತಿ ಮೂಡಿಸುತ್ತಿರುವುದು ಹರ್ಷ ಮೂಡಿಸಿದೆ.

ಸಮಗ್ರ ಕೃಷಿ ಪದ್ಧತಿ ಅನುಸರಿಸಿ: ಎಂ.ಜಯರಾಮ ಶೆಟ್ಟಿ

Apr 30 2025, 12:33 AM IST
ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಯ ೪೫ನೇ ಕಾರ್ಯಕ್ರಮ ನಡೆಯಿತು.

ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ರಮೇಶ್, ಮಹದೇವಸ್ವಾಮಿ, ಶೀಲಾ ಮರು ಆಯ್ಕೆ

Apr 30 2025, 12:33 AM IST
ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಉಪಾಧ್ಯಕ್ಷೆ ಶೀಲಾ, ಹಿಂದಿನ ಅವಧಿಯ ನಿರ್ದೇಶಕರಾದ ಮಧುವನಹಳ್ಳಿ ರಮೇಶ್ 2ನೇ ಅವಧಿಗೆ ಆಯ್ಕೆಯಾಗಿದ್ದಾರೆ. ಶೀಲ ಅವರು ಅವಿರೋಧ ಆಯ್ಕೆಯಾದರೆ, ಮಹದೇವಸ್ವಾಮಿ ಮತ್ತು ರಮೇಶ್ ಅವರು ಹೆಚ್ಚು ಮತಗಳಿಸಿ ಜಯಗಳಿಸಿದ್ದಾರೆ.

ಕೃಷಿ ಪತ್ತಿನ ಸಂಘಕ್ಕೆ ಪಿ.ಕೆ.ರಮೇಶ್, ಕೃಷ್ಣಚಾರಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆ

Apr 30 2025, 12:31 AM IST
10 ಮಂದಿ ಚುನಾಯಿತ ನಿರ್ದೇಶಕ ಹಾಗೂ ಬ್ಯಾಂಕ್ ಪ್ರತಿನಿಧಿ ಸೇರಿ ಒಟ್ಟು 12 ಸದಸ್ಯರ ಸಂಖ್ಯಾಬಲ ಹೊಂದಿರುವ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದು ಮೈತ್ರಿ ಅಭ್ಯರ್ಥಿ ಪಿ.ಕೆ.ರಮೇಶ್ ಹಾಗೂ ರೈತಸಂಘ- ಕಾಂಗ್ರೆಸ್ ಬೆಂಬಲಿತ ತಿಮ್ಮರಾಜು ನಾಮಪತ್ರ ಸಲ್ಲಿಸಿದರು.

ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಆದ್ಯತೆ: ಶಾಸಕ ಪಠಾಣ

Apr 28 2025, 11:45 PM IST
ಕಾಲುಬಾಯಿ ರೋಗವನ್ನು ನಿಯಂತ್ರಿಸಲು ಆರು ತಿಂಗಳಿಗೊಮ್ಮೆ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ.

ವಿಷಮುಕ್ತ ಆಹಾರಕ್ಕೆ ಸಾವಯವ ಕೃಷಿ ಅಳವಡಿಕೆ ಅಗತ್ಯ: ಸಾವಯವ ಕೃಷಿಕ ಪ್ರವೀಣ್ ಬಾದಾಮಿ ಸಲಹೆ

Apr 28 2025, 12:50 AM IST
ಈಗಿನ ರೈತರು ಸಾವಯವ ಕೃಷಿಯಿಂದ ಇಳುವರಿ ಕಡಿಮೆ, ಲಾಭ ಕಡಿಮೆ ಎನ್ನುತ್ತಾರೆ. ಸ್ವಲ್ಪ ತಾಳ್ಮೆ ವಹಿಸಿದರೆ 3 ವರ್ಷಗಳ ನಂತರ ಒಳ್ಳೆಯ ಇಳುವರಿ, ಲಾಭ ಪಡೆಯಬಹುದು. ರಾಸಾಯನಿಕ ಸಿಂಪಡಣೆ ಮಾಡಿದ ತರಕಾರಿಗಳಿಗೂ, ಸಾವಯವ ಕೃಷಿ ಪದ್ಧತಿಯಿಂದ ಬೆಳೆದ ತರಕಾರಿಗಳಿಗೂ ತುಂಬಾ ವ್ಯತ್ಯಾಸವಿದೆ. ಸಾವಯವದಿಂದ ಬೆಳೆದ ತರಕಾರಿಗಳು ತುಂಬಾ ರುಚಿಕರವಾಗಿರುತ್ತವೆ .

ಹೂವಿನ ಕೃಷಿ ಮಾಡಿ ಕೈ ತುಂಬಾ ಹಣ ಗಳಿಸಿದ ರೈತ

Apr 27 2025, 01:53 AM IST
ತಂಪಾದ ವಾತಾವರಣದಲ್ಲಿ ಹೂವು ಬೆಳೆಯುವುದನ್ನು ನಾವು ಕೇಳಿದ್ದೇವೆ. ಅದಾಗ್ಯೂ ಬೆಳೆದಂತಹ ಹೂವು 24 ಗಂಟೆಗಳಲ್ಲಿ ಕಟಾವಾಗಿ ಮಾರಾಟವಾದರಷ್ಟೇ ರೈತನಿಗೆ ಕೈಗೆ ಒಂದಿಷ್ಟು ಹಣ

ದಾಳಿಂಬೆ ಕೃಷಿ ರೈತರ ಆರ್ಥಿಕ ಪ್ರಗತಿಗೆ ಪೂರಕ

Apr 27 2025, 01:34 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ದಾಳಿಂಬೆ ಬೆಳೆಯ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು.

ನಾಳೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ

Apr 27 2025, 01:33 AM IST
ಪಟ್ಟಣದ ಉಮಾಶಂಕರ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಏ.28ರಂದು ನಡೆಯಲಿದ್ದು 10 ಸ್ಧಾನಕ್ಕಾಗಿ 33ಮಂದಿ ಕಣದಲ್ಲಿದ್ದಾರೆ.

ಮಿಡ್ಲ್‌.. ಕುರುಗಾಹಿಗೆ ಐಡಿಕಾರ್ಡ್, ಕೃಷಿ ಮತ್ತು ರೇಷ್ಮೆ ಪರಿಕಗಳು, 100 ತ್ರಿಚಕ್ರ ಸ್ಕೂಟರ್ ವಿತರಣೆ

Apr 27 2025, 01:31 AM IST
ಈ ಹಿಂದೆ ವರ್ಷದಲ್ಲಿ ಒಮ್ಮೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು, ಆದರೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ನೀಡಲಾಗುತ್ತಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 108
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved