• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿನ ಸವಾಲುಗಳನ್ನು ಗಂಭೀರವಾಗಿ ಪರಿಗಣಿಸಲಿ

May 15 2025, 01:50 AM IST
41 ಪಿಎಚ್‌ಡಿ, 197 ಸ್ನಾತಕೋತ್ತರ, 625 ಸ್ನಾತಕ ಪದವಿ ಸೇರಿ 863 ಪದವಿ ಪ್ರದಾನ

ಕೃಷಿ ಯಾಂತ್ರೀಕರಣದ ತ್ವರಿತ ವಿಸ್ತರಣೆ ಅಗತ್ಯ

May 15 2025, 01:42 AM IST
ಕೃಷಿ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶ ಮಟ್ಟದಲ್ಲಿ ಅಗತ್ಯವಿರುವ ಬೆಳವಣಿಗೆಯು ಹವಾಮಾನ ಬದಲಾವಣೆ, ಅನಿಯಮಿತ ಮಳೆ, ಬರ, ಪ್ರವಾಹ, ಚಂಡಮಾರುತಗಳು, ಅಂತರ್ಜಲ ಸವಕಳಿ, ಮಣ್ಣಿನ ಆರೋಗ್ಯ ಕ್ಷೀಣತೆ, ಮಣ್ಣಿನ ಇಂಗಾಲದ ನಷ್ಟದಂತಹ ಸವಾಲು ಎದುರಿಸುತ್ತಿದೆ

ರೇಷ್ಮೆ ಕೃಷಿ ಕೇಂದ್ರಕ್ಕೆ ಸಚಿವ ವೆಂಕಟೇಶ್‌ ಭೇಟಿ

May 15 2025, 01:40 AM IST
ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರನ್ನು (ನೇಕಾರರು) ಪ್ರೋತ್ಸಾಹಿಸಿ, ರೇಷ್ಮೆ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಕಲಿ ಬಿತ್ತನೆ ಬೀಜ: ಕೃಷಿ ಅಧಿಕಾರಿಗಳ ತಂಡ ಪರಿಶೀಲನೆ

May 15 2025, 01:35 AM IST
ಪರಿಶೀಲನೆ ವೇಳೆ ಎಲ್ಲಿಯೂ ನಕಲಿ ಬೀಜ ಪತ್ತೆಯಾಗಿಲ್ಲ ಹಾಗೂ ಸಾರ್ವಜನಿಕರನ್ನು ವಿಚಾರಿಸಲಾಗಿ ಎಲ್ಲಿಯೂ ನಕಲಿ ಬೀಜದ ದಾಸ್ತಾನು ಇಲ್ಲವೆಂದು ತಿಳಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿ. ಐಎಎಸ್‌ ಬಾಲಸುಬ್ರಮಣಿಯನ್‌, ಇಫ್ಕೋ ಎಂಡಿ ಯೋಗೇಂದ್ರ ಕುಮಾರ್‌ಗೆ ಕೃಷಿ ವಿವಿ ಗೌಡ

May 14 2025, 01:56 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಮೇ 15ರಂದು ನಡೆಯಲಿದ್ದು, ನಿವೃತ್ತ ಐಎಎಸ್‌ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಹಾಗೂ ಇಫ್ಕೋ ಇ-ಬಜಾರ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಯೋಗೇಂದ್ರ ಕುಮಾರ್‌ ಅವರಿಗೆ ಗೌರವ ಡಾಕ್ಟರೇಟ್‌ ಸೇರಿ 1271 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ್‌ ತಿಳಿಸಿದರು.

ಕೃಷಿ ಕ್ಷೇತ್ರದ ಸಾಧನೆ ಇನ್ನಷ್ಟು ಹೆಚ್ಚಬೇಕು: ಸ್ವರ್ಣವಲ್ಲೀ ಶ್ರೀ

May 13 2025, 01:25 AM IST
ನಿರಂತರ ಕೃಷಿಯ ಬಗ್ಗೆ ಗಮನ ವಹಿಸಿ, ನಿರಂತರ ಪ್ರಯತ್ನ ಮಾಡಬೇಕು.

ಗೋಸಂಪತ್ತು ಇರುವವರೆಗೂ ಕೃಷಿ ಸಮೃದ್ಧ

May 13 2025, 01:08 AM IST
ಗೋವು, ಕೃಷಿಗೆ ಅವಿನಾಭಾವ ಸಂಬಂಧವಿದೆ. ಗೋ ಸಂಪತ್ತು ಇರುವರೆಗೂ ಕೃಷಿ ಸಮೃದ್ಧವಾಗಿರುತ್ತದೆ

ಕೃಷಿ ಇಲಾಖೆ ನಡಿಗೆ ರೈತರ ಮನಬಾಗಿಲಿಗೆ: ಅಶೋಕ್

May 11 2025, 11:54 PM IST
ಕಡೂರು, ಕೃಷಿ ಇಲಾಖೆ ಮತ್ತು ಶಾಸಕ ಕೆ. ಎಸ್. ಆನಂದ್ ಅವರ ಮಾರ್ಗದರ್ಶನದಲ್ಲಿ ಕೃಷಿ ಇಲಾಖೆ ನಡಿಗೆ ರೈತರ ಮನಬಾಗಿಲಿಗೆ ಎಂಬ ಘೋಷಣೆಯಡಿ ಸರ್ಕಾರದ ಸವಲತ್ತುಗಳು ಸಮಾಜದ ಕಟ್ಟ ಕಡೆ ವ್ಯಕ್ತಿಗೂ ಸಿಗುವ ನಿಟ್ಟಿನಲ್ಲಿ ಈ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ತಾಲೂಕಿನಾದ್ಯಂತ ಪ್ರಸ್ತುತಪಡಿಸಲಾಗುತ್ತಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಎಂ. ಅಶೋಕ್ ತಿಳಿಸಿದರು.

ದೇಶದ ಕೃಷಿ, ರಕ್ಷಣಾ ಕ್ಷೇತ್ರದ ಬಲವರ್ಧನೆ ಅನಿವಾರ್ಯ

May 11 2025, 01:20 AM IST
ಭಾರತದ ಬಲಿಷ್ಟತೆಯನ್ನ ಮನಗಂಡ ನೆರೆಹೊರಿಯ ರಾಷ್ಟ್ರಗಳು ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ತುಳಿಯುವ ಸತ ಪ್ರಯತ್ನದಲ್ಲಿ ನಾವು ಎಲ್ಲರೂ ಒಟ್ಟಾಗಿರುವ ಅನಿವಾರ್ಯತೆ ಸೃಷ್ಟಿಯಾಗಿದೆ

ದೊಡ್ಡಪಾಳ್ಯ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಡಿ.ಎಚ್.ಮಧು ಆಯ್ಕೆ

May 11 2025, 01:16 AM IST
ಸಂಘದ ಒಟ್ಟು 12 ಮಂದಿ ನಿರ್ದೇಶಕರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಅಧ್ಯಕ್ಷಗಾಧಿಗೆ ಮಧು, ಉಪಾಧ್ಯಕ್ಷಗಾಧಿಗೆ ಸ್ವಾಮಿ ಹೊರತುಪಡಿಸಿ ಬೇರೆ ಯಾರೂ ಸಹ ಅರ್ಜಿ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ವಾಷಿಂಪಾಷ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved