• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಕೂರು ಕೃಷಿ ಸಹಕಾರ ಸಂಘ ಜೆಡಿಎಸ್ ತೆಕ್ಕೆಗೆ

Apr 07 2025, 12:34 AM IST
ಚನ್ನಪಟ್ಟಣ: ತೀವ್ರ ಕುತೂಹಲ ಕೆರಳಿಸಿದ್ದ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಜಯಭೇರಿ ಬಾರಿಸಿದ್ದು, ಆಡಳಿತ ಚುಕ್ಕಾಣಿ ಜೆಡಿಎಸ್ ಬೆಂಬಲಿತರ ಪಾಲಾಗಿದೆ.

ಮದ್ದೇನಹಟ್ಟಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಎಂ.ಹುಚ್ಚೇಗೌಡ ಆಯ್ಕೆ

Apr 07 2025, 12:33 AM IST
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ಹುಚ್ಚೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಬಿಳಿಯಪ್ಪ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಜೆ.ಸಂತೋಷ್‌ಕುಮಾರ್ ಪ್ರಕಟಿಸಿದರು.

ಕೃಷಿ ಪತ್ತಿನ ಸಂಘದ ಅಧ್ಯಕ್ಷ - ಉಪಾಧ್ಯಕ್ಷರಾಗಿ ದೀಪಕ್ ಮತ್ತು ಅಶ್ವಿನಿ ಆಯ್ಕೆ

Apr 07 2025, 12:32 AM IST
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಶೀರ್ವಾದದಿಂದ ಹಾಗೂ ಎಲ್ಲಾ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಸಂಘಪಡೆದು ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

ಸಾವಯುವ ಕೃಷಿ ಪದ್ಧತಿಯಿಂದ ಭೂಮಿ ಫಲವತ್ತತೆ ವೃದ್ಧಿ: ಜಯದೇವಪ್ಪ

Apr 06 2025, 01:48 AM IST
ಕಡೂರು, ಸಮಗ್ರ ಕೃಷಿಯಲ್ಲಿ ಸಾವಯುವ ಪದ್ಧತಿ ಅಳವಡಿಸಿಕೊಂಡರೆ ಭೂಮಿ ಫಲವತ್ತತೆ ಕಾಪಾಡಿ ಕೊಳ್ಳಬಹುದು ಎಂದು ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ಕೆ. ಜಯದೇವಪ್ಪ ಹೇಳಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್ ರಾಜಕೀಯ ಪ್ರವೇಶ

Apr 05 2025, 12:49 AM IST
ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಪುತ್ರನನ್ನು ಅಖಾಡಕ್ಕೆ ಇಳಿಸಿದ್ದಾರೆ. ಸಂಘದ ಚುನಾವಣೆಗೆ ಶುಕ್ರವಾರ ಪತ್ನಿಯ ಜೊತೆ ತೆರಳಿ ಸಚಿನ್ ಉಮೇದುವಾರಿಕೆ ಸಲ್ಲಿಸಿದರು.

ಕೃಷಿ ಪಂಪ್ ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ವಿರೋಧಿಸಿ ಪ್ರತಿಭಟನೆ

Apr 05 2025, 12:49 AM IST
ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್‌ಗಳನ್ನು ಯಾವುದೇ ಕಾರಣಕ್ಕೂ ಅಳವಡಿಸುವುದು ಬೇಡ, ಈಗ ಹೊರಡಿಸಿರುವ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಸೆಸ್ಕಾಂ ಇಂಜಿನಿಯರ್ ಮೂಲಕ ಇಂಧನ ಸಚಿವ ಕೆ.ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಹಾಲೇಶಗೌಡ, ಉಪಾಧ್ಯಕ್ಷರಾಗಿ ಜೈಮುನಿ

Apr 05 2025, 12:48 AM IST
ಹರಿಹರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಿ.ಬಿ. ಹಾಲೇಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಪತ್ರಕರ್ತ ಕೆ. ಜೈಮುನಿ ಅವಿರೋಧ ಆಯ್ಕೆಯಾಗಿದ್ದಾರೆ.

ಕೃಷಿ ಸೊಸೈಟಿ ಚುನಾವಣೆಗೆ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್

Apr 05 2025, 12:48 AM IST
ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಗಳಿಗೆ ಏ.13ರಂದು ನಡೆಯುವ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರದ ಅಭ್ಯರ್ಥಿಯಾಗಿ ಸಚಿವರ ಪುತ್ರ ಸಚಿನ್ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಎಂ.ಟೆಕ್‌ ಪದವೀಧರನ ಕೃಷಿ ಒಲವು; ಹೈನುಗಾರಿಕೆಯಿಂದ ಸಂತೃಪ್ತ ಜೀವನ

Apr 05 2025, 12:48 AM IST
ಹೊಸದಾಗಿ ಅಭಿವೃದ್ಧಿಗೊಳಿಸಿದ ರಾಗಿ (ಕೆ.ಎಂ.ಆರ್-630), ಭತ್ತ (ಕೆ.ಎಂ.ಪಿ-220) ತಳಿಗಳನ್ನು ಬೆಳೆದು ಇತರೆ ರೈತರುಗಳಿಗೆ ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಒಟ್ಟಾರೆ ವಾರ್ಷಿ ಕೃಷಿಯಿಂದ ಸಂತೃಪ್ತ ಜೀವನ ನಡೆಸುತ್ತಿದ್ದಾರೆ. 2024ನೇ ಸಾಲಿನಲ್ಲಿ ಕೆ.ಆರ್‌. ನಗರ ತಾಲೂಕು ಮಟ್ಟದ ಯುವ ರೈತ ಪ್ರಶಸ್ತಿ ಪಡೆದಿದ್ದಾರೆ.

ನಾಗಮಮಂಗಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮೋಹನ್ ಕುಮಾರ್ ಆಯ್ಕೆ

Apr 03 2025, 12:34 AM IST
ಹಿರಿಯ ಸಹಕಾರಿಗಳು ಮತ್ತು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರ ಸಲಹೆ- ಮಾರ್ಗದರ್ಶನ ಪಡೆದು ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved