• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಗಾದಿ ಪಾಡ್ಯಕ್ಕೆ ಭೂಮಿ ಪೂಜಿಸಿ ಕೃಷಿ ಚಟುವಟಿಕೆಗೆ ಚಾಲನೆ

Apr 01 2025, 12:50 AM IST
ಯುಗಾದಿ ಹಬ್ಬವು ರೈತರ ಪಾಲಿಗೆ ಅತ್ಯಂತ ಮಹತ್ವದ ದಿನ. ವರ್ಷದ ಆರಂಭದ ದಿನದಂದು ರೈತರು ಭೂತಾಯಿಯನ್ನು ಹಸನುಗೊಳಿಸಲು ಆರಂಭಿಸುವ ಕಾರ್ಯಕ್ಕೆ ಅನುವಾಗುತ್ತಾರೆ.

ಕೃಷಿ ಪತ್ತಿನ ಸಂಘ ಚುನಾವಣೆ: 10 ಮಂದಿ ಜೆಡಿಎಸ್ ಬೆಂಬಲಿತರಿಗೆ ಗೆಲುವು

Apr 01 2025, 12:45 AM IST
ಗ್ರಾಮ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದೆ. ಚುನಾವಣೆಯಲ್ಲಿ ಪ್ರಬುದ್ಧ ಮತದಾರರು 10 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ .

ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಸಿ.ಟಿ.ಶಂಕರ್ ಅಧ್ಯಕ್ಷರಾಗಿ ಆಯ್ಕೆ

Mar 30 2025, 03:07 AM IST
ಸಂಘದ ಶ್ರೇಯೋಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವ ಜತೆಗೆ ತಮ್ಮ ತಂದೆ ತಾಯಿ ಹೆಸರಿನಲ್ಲಿ ನೂತನ ಸಹಕಾರ ಸಂಘದ ಕಟ್ಟಡ ಗೋದಾಮನ್ನು ತನ್ನ ವೈಯಕ್ತಿಕ ಹಣದಿಂದ ನಿರ್ಮಿಸಿ ಈ ಭಾಗದ ರೈತರ ಋಣ ತೀರಿಸಲು ಮುಂದಾಗಿದ್ದೇನೆ. ಡಿಸೆಂಬರ್ ಅಂತ್ಯದೊಳಗೆ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಲು ಕ್ರಮ ವಹಿಸಲಾಗುವುದು.

ಶುಂಠಿ, ಅರಿಶಿನ ಬೆಳೆಯಲ್ಲಿ ಉತ್ತಮ ಕೃಷಿ ಪದ್ಧತಿ ಕುರಿತು ಒಂದು ದಿನದ ಕಾರ್ಯಾಗಾರ

Mar 30 2025, 03:04 AM IST
ಹುಣಸೂರು ಉಪವಿಭಾಗ ವ್ಯಾಪ್ತಿಯಲ್ಲಿ ತಂಬಾಕು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದರೂ ಅರಿಶಿನ ಮತ್ತು ಶುಂಠಿ ಬೆಳೆಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ.

ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಜೆಡಿಎಸ್‌ ಬೆಂಬಲಿತರು ಆಯ್ಕೆ

Mar 29 2025, 12:40 AM IST
ಸಾಲಗಾರ ಕ್ಷೇತ್ರದಿಂದ ಗದ್ದೆಹೊಸೂರು ಜಿ.ಎನ್ ದೀಪಕ್, ಜಿ.ಬಿ.ಮನು, ಚಿಕ್ಕಮಂದಗರೆ ರಮೇಶ್, ಕೆ.ಎನ್, ವಸಂತ, ಆಲೇನಹಳ್ಳಿ ಆಶೋಕ, ಸಾವಿತ್ರಮ್ಮ, ಮಂದಗರೆ ಮಂಜುನಾಥ್, ಮೂಡನಹಳ್ಳಿ ನಿಂಗೇಗೌಡ, ತಿಮ್ಮನಾಯಕ, ಹೊನ್ನೇನಹಳ್ಳಿ ಮಂಜೇಗೌಡ, ಶ್ರವಣನಹಳ್ಳಿ ಬೋಜಯ್ಯ ನಿರ್ದೇಶಕರರಾಗಿ ಚುನಾಯಿತರಾದರು.

ಕೃಷಿ ಸಂಶೋಧನಾ ಕೇಂದ್ರ ಇದೀಗ ವಿಶ್ವ ವಿದ್ಯಾನಿಲಯವಾಗಿ ರೂಪಾಂತರ : ಜೆಡಿಎಸ್‌ಗೆ ದೊಡ್ಡ ಸವಾಲು...!

Mar 29 2025, 12:38 AM IST
ಮಂಡ್ಯ ಜಿಲ್ಲೆಯಲ್ಲಿ ತೊಂಬತ್ತೈದು ವರ್ಷಗಳ ಹಿಂದೆ ಸ್ಥಾಪನೆಯಾದ ವಿ.ಸಿ.ಫಾರಂ ಕೃಷಿ ಸಂಶೋಧನಾ ಕೇಂದ್ರ ಇದೀಗ ವಿಶ್ವ ವಿದ್ಯಾನಿಲಯವಾಗಿ ರೂಪಾಂತರಗೊಳ್ಳುತ್ತಿದೆ. ಅನಿರೀಕ್ಷಿತವಾಗಿ ಘೋಷಣೆಯಾದ ಕೃಷಿ ವಿಶ್ವ ವಿದ್ಯಾನಿಲಯ ಜೆಡಿಎಸ್ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಬಿಂಡಿಗನವಿಲೆ ಕೃಷಿ ಪತ್ತಿನ ಸಹಕಾರ ಸಂಘ ಕಾಂಗ್ರೆಸ್‌ ಮಡಿಲಿಗೆ

Mar 29 2025, 12:38 AM IST
ಚುನಾವಣೆಯಲ್ಲಿ ಕೆ.ಎನ್.ನೂತನ್ ಮತ್ತು ಪುಟ್ಟಸ್ವಾಮಿ ತಲಾ 7 ಮತ ಪಡೆದು ಗೆಲುವು ಸಾಧಿಸಿದರೆ, ಜೆಡಿಎಸ್ ಬೆಂಬಲಿತ ಜಿ.ಎಸ್.ಅಭಿಷೇಕ್ 4 ಮತ, ವೆಂಕಟರಾಮು 5 ಮತ ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ಅನಂದನಾಯಕ್ ಕರ್ತವ್ಯ ನಿರ್ವಹಿಸಿದರು.

ರೈತರಿಗಾಗಿ ಹಾಲಿನ ದರ ಏರಿಕೆ: ಕೃಷಿ ಸಚಿವ ಚಲುವರಾಯಸ್ವಾಮಿ

Mar 29 2025, 12:31 AM IST
ಪ್ರಸ್ತುತ ಒಂದು‌ ಲೀಟರ್‌ ನೀರಿಗೆ ಇರುವ ಬೆಲೆ ಹಾಲಿಗೆ ಇಲ್ಲ. ನಮಗೂ ಹಾಲಿನ ದರ ಹೆಚ್ಚಿಸಿ ಎಂದು ರೈತರು ಆಗ್ರಹ ಮಾಡುತ್ತಿದ್ದರು. ರೈತರಿಗೆ 4 ರು. ಕೊಡುವುದು ತಪ್ಪಾ?. ರೈತರಿಗೆ ಹಣ ಕೊಡುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ ಮಾಡುತ್ತಾರೆ. ರೈತರಿಗೆ ಕೊಡೋ ಹಣದಲ್ಲೂ ರಾಜಕೀಯ ಬೆರೆಸಿದರೆ ಏನು ಹೇಳೋಣ.

ಕೃಷಿ ಜತೆ ಹೈನುಗಾರಿಕೆಗೆ ಮಹತ್ವ ನೀಡಿ: ಶಾಸಕ ಯಶವಂತರಾಯಗೌಡ

Mar 28 2025, 12:36 AM IST
ಕನ್ನಡಪ್ರಭ ವಾರ್ತೆ ಇಂಡಿ ಭಾರತ ಶೇ.80ರಷ್ಟು ಪ್ರತಿಶತ ಕೃಷಿ ಪ್ರಧಾನ ದೇಶವಾಗಿದ್ದು ಕೃಷಿಯ ಜೊತೆಗೆ ಪಶುಪಾಲನೆ ಕೂಡ ಮಹತ್ವದಸ್ಥಾನ ಪಡೆದುಕೊಂಡಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಕೃಷಿ ವಿವಿ ವಿಚಾರದಲ್ಲಿ ಹಾಸನ ರಾಜಕಾರಣ ಸರಿಯಲ್ಲ: ಪ್ರೊ.ಜೆಪಿ

Mar 28 2025, 12:33 AM IST
ರಾಜಕಾರಣದಲ್ಲಿ ದೇವೇಗೌಡರ ಕುಟುಂಬವನ್ನು ಮಂಡ್ಯ ಜಿಲ್ಲೆ ಪೋಷಣೆ ಮಾಡುತ್ತಿದೆ. ರಾಮನಗರ ಜಿಲ್ಲೆಯವರು ಕುಮಾರಸ್ವಾಮಿ ಅವರನ್ನು ಕೈಬಿಟ್ಟರೂ ಮಂಡ್ಯ ಜಿಲ್ಲೆಯ ಜನರು ರಾಜಕೀಯವಾಗಿ ಪುನರ್ಜನ್ಮ ಕೊಟ್ಟು ಕೇಂದ್ರ ರಾಜಕಾರಣಕ್ಕೆ ಕಳುಹಿಸಿದ್ದಾರೆ. ಕುಮಾರಸ್ವಾಮಿ ಅವರು ಹಾಸನ ರಾಜಕಾರಣಿಗಳ ಬಾಯಿಮುಚ್ಚಿಸುವ ಕೆಲಸ ಮಾಡಬೇಕಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved