• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಂಡಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ದೊಡ್ಡೇಗೌಡ, ಪಂಕಜ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆ

Apr 24 2025, 11:46 PM IST
11 ಮಂದಿ ನಿರ್ದೇಶಕರ ಬಲದ ಸಂಘದಲ್ಲಿ ಜೆಡಿಎಸ್ ಬೆಂಬಲಿತ 9 ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ ಇಬ್ಬರು ನಿರ್ದೇಶಕರಿದ್ದರು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಡಿ.ದೊಡ್ಡೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಪಂಕಜ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕೃಷಿ ವಿವಿಗಾಗಿ ಸಚಿವ ಚಲುವರಾಯಸ್ವಾಮಿ ಏಕಾಂಗಿ ಹೋರಾಟ: ರಮೇಶ್‌ರಾಜು

Apr 24 2025, 12:02 AM IST
ಕಾಂಗ್ರೆಸ್ ಶಾಸಕರಿಗೆ ಕೃಷಿಯ ಬಗ್ಗೆ ಜ್ಞಾನವಿಲ್ಲ. ನೀರಿನ ಸೂಕ್ಷ್ಮತೆಯ ಅರಿವಿಲ್ಲ. ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಹಾಸನ ಕೃಷಿ ಕಾಲೇಜುಗಳನ್ನು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಸೇರಿಸದಂತೆ ಒತ್ತಡ ಹೇರಿದಾಗಲೂ ಜಿಲ್ಲೆಯ ಶಾಸಕರಿಂದ ಪ್ರಬಲ ವಿರೋಧ ವ್ಯಕ್ತವಾಗಲೇ ಇಲ್ಲ.

ಸಿಐಡಿ ಪೊಲೀಸರಿಂದ ಕೃಷಿ ಸಂಘದ ಮಾಜಿ, ಹಾಲಿ ಸಿಇಒ ಬಂಧನ

Apr 23 2025, 12:37 AM IST
ಪಾಂಡವಪುರ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಕೋಟ್ಯಂತರ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗಿದ್ದ ಸಂಘದ ಮಾಜಿ ಮತ್ತು ಹಾಲಿ ಸಿಇಒ ಅವರನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೃಷಿ ಸಲಕರಣೆಗಳ ಗುಣಮಟ್ಟ ಪರಿಶೀಲಿಸಿ

Apr 22 2025, 01:56 AM IST
ಜಿಲ್ಲೆಯಲ್ಲಿ ಎಚ್.ಎನ್. ವ್ಯಾಲಿ ಮತ್ತು ಕೆ.ಸಿ. ವ್ಯಾಲಿ ನೀರು ಯೋಜನೆ ಬಂದ ಮೇಲೆ ಜಾನುವಾರುಗಳ ಹಾಲಿನ ಇಳುವರಿ ಕಡಿಮೆ ಆಗಿದೆ ಎಂದು ಕೆಲವರು ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ನೀರಿನ ಪರೀಕ್ಷೆ ನಡೆಸಿ ವೈಜ್ಞಾನಿಕ ಮಾಹಿತಿಯನ್ನು ರೈತರಿಗೆ ನೀಡಬೇಕು. ಈ ವ್ಯಾಲಿಗಳಿಂದ ನೀರು ತುಂಬಿಸುವ ಕೆರೆಗಳ ಸುತ್ತಮುತ್ತಲಿನ ಕೊಳವೆ ಬಾವಿಗಳ ನೀರು ಪರೀಕ್ಷಿಸಿ ವರದಿ ನೀಡಿ

ನಾರಾಯಣಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜೆಡಿಎಸ್ ಬೆಂಬಲಿತ 8 ಮಂದಿ ಆಯ್ಕೆ

Apr 22 2025, 01:51 AM IST
ಪಾಂಡವಪುರ ತಾಲೂಕಿನ ನಾರಾಯಣಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು 8 ಸ್ಥಾನಗಳಲ್ಲಿ ಹಾಗೂ ರೈತಸಂಘ-ಕಾಂಗ್ರೆಸ್ ಮೈತ್ರಿಕೂಟದ ಬೆಂಬಲಿತರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ದುಗ್ಗನಹಳ್ಳಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಆನಂದ್, ಉಪಾಧ್ಯಕ್ಷರಾಗಿ ಸ್ವಾಮಿ ಆಯ್ಕೆ

Apr 22 2025, 01:50 AM IST
ಸಂಘದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಸಂಘಕ್ಕೆ ಸಂಬಂಧಪಟ್ಟ ಐದು ಗ್ರಾಮಗಳ ರೈತರ ಉನ್ನತ್ತಿಗೆ, ಬಿತ್ತನೆ ಬೀಜ, ರಸಗೊಬ್ಬರ, ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ, ಸಾಲಸೌಲಭ್ಯ ಸೇರಿದಂತೆ ವಿಶೇಷ ಅನುದಾನವನ್ನು ತಂದು ರೈತರ ಸರ್ವೊತ್ತೊಮುಖ ಅಭಿವೃದ್ಧಿಗೆ ಒತ್ತು.

ಬೆಸಗರಹಳ್ಳಿ ಕೃಷಿ ಸಹಕಾರ ಸಂಘಕ್ಕೆ ರಂಜನ್ ಕುಮಾರ್ ಅಧ್ಯಕ್ಷರಾಗಿ ಆಯ್ಕೆ

Apr 20 2025, 01:48 AM IST
ಸಂಘದಲ್ಲಿ 4 ಸಾವಿರ ಷೇರುದಾರರಿದ್ದು, 2 ಸಾವಿರ ಷೇರುದಾರರಿಗೆ ಬೆಳೆಸಾಲ, ಮಧ್ಯಮಾವಧಿ ಸಾಲ ಹಾಗೂ ಸ್ವ ಸಹಾಯ ಸಂಘಗಳ ಗುಂಪಿಗೆ ಸಾಲ ಒಟ್ಟು 13 ಕೋಟಿ ರು. ಸಾಲ ನೀಡಲಾಗಿದೆ.ಶೇ.95 ರಷ್ಟು ವಸೂಲಾತಿಯಾಗುತ್ತಿದೆ.

ಬಿಂಡಳ್ಳಿ ಕೃಷಿ ಪತ್ತಿನ ಸಂಘದ ಚುನಾವಣೆ: 9 ಮಂದಿ ಜೆಡಿಎಸ್ ಬೆಂಬಲಿತರು ಆಯ್ಕೆ

Apr 19 2025, 12:38 AM IST
ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.

ಪಾಳು ಭೂಮಿಯಲ್ಲಿ ಈರುಳ್ಳಿ ಬಿತ್ತಿದ ಕೃಷಿ ಅಧಿಕಾರಿಗಳು

Apr 19 2025, 12:31 AM IST
ಹನುಮನಾಳ ಹೋಬಳಿಯ ಅರ್ಜಿ ಸಂಖ್ಯೆ 1682986 ಅಡಿ ಬರೋಬ್ಬರಿ ಹತ್ತಾರು ರೈತರ ಬೆಳೆ ವಿಮೆ ಪಾವತಿಸಿದ್ದಾರೆ. ಇದೆಲ್ಲವೂ ಪಾಳು ಭೂಮಿಯೇ. ಹೀಗೆ ಬೆಳೆ ವಿಮೆ ಪಾವತಿ ಮಾಡಿದ್ದ ರೈತ (ರೈತರ ಹೆಸರಿನಲ್ಲಿ ) ಬೆಳೆ ದರ್ಶಕದಲ್ಲಿ ಪಾಳು ಭೂಮಿ ಎಂದು ನಮೂದಿಸಲಾಗಿದೆ. ಆದರೂ ಸಹ ಈರುಳ್ಳಿ ಬೆಳೆಗೆ ಬೆಳೆ ವಿಮೆ ಪಾವತಿಸಲಾಗಿದೆ.

ಶಂಕರಘಟ್ಟದಲ್ಲಿ ಅಮೃತ್‌ ನೋನಿ ಚಿಂತನ-ಮಂಥನ : -ಅಮೃತ್‌ ನೋನಿ, ಕುವೆಂಪು ವಿವಿ, ಕೃಷಿ ವಿವಿ ಸಹಯೋಗದಲ್ಲಿ ಸಮ್ಮೇಳನ

Apr 15 2025, 11:19 AM IST

ಇಲ್ಲಿನ ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲಿ ಏ.10ರಿಂದ ಅಮೃತ್‌ ನೋನಿ, ಕೃಷಿ ವಿವಿ ಸಹಯೋಗದಲ್ಲಿ ನೋನಿಯ ಸಂಶೋಧನಾ ಪ್ರವೃತ್ತಿಗಳು ಮತ್ತು ಆರೋಗ್ಯಕರ ಬದುಕಿಗೆ ಜೀವವೈವಿಧ್ಯತೆಯ ಸುಸ್ಥಿರ ಬಳಕೆ'''' ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಶನಿವಾರ ತೆರೆ ಕಂಡಿದೆ.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved