ಮಹತ್ವದ ‘ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ಎರಡು ವರ್ಷವಾದರೂ ಕಾಯಂ ಅಧ್ಯಕ್ಷರ ನೇಮಕವಾಗದೆ ‘ಗ್ರಹಣ’ ಹಿಡಿದೆ. ಇದರಿಂದಾಗಿ ಒಕ್ಕಲುತನಕ್ಕೆ ಸಂಬಂಧಿಸಿದ ಅಧ್ಯಯನ, ವರದಿ ಸಲ್ಲಿಕೆಗೆ ಭಾರಿ ಹಿನ್ನಡೆಯಾಗಿದೆ
ಇದೀಗ ಕೃಷಿ ಚಟುವಟಿಕೆ ನೋಡಿಕೊಳ್ಳಲು 11 ವರ್ಷಗಳಿಂದ ಜೈಲಿನಲ್ಲಿರುವ ಸಜಾ ಕೈದಿಯೊಬ್ಬನಿಗೆ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್ ಅಪರೂಪದ ಆದೇಶ ನೀಡಿದೆ.