• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ವಿವಿಗಳು ಕ್ಯಾಂಪಸ್‌ ಬಿಟ್ಟು ಹೊರ ಬರಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Jan 30 2025, 12:30 AM IST
ಈ ದೇಶದ ರೈತ ಅನಿಶ್ಚಿತತೆಯಲ್ಲಿ ಬದುಕುತ್ತಿದ್ದಾನೆ. ಅದಕ್ಕಾಗಿ ಕೃಷಿಯಲ್ಲಿ ಸ್ಥಿರತೆ ಬೇಕು. ಅದಕ್ಕಾಗಿ ಮೂಲ ಬಂಡವಾಳ ಹೆಚ್ಚಾಗಬೇಕು. ಹೊಸ ಆರ್ಥಿಕ ನೀತಿ ಕೃಷಿಗೆ ಬರಬೇಕು. ಹಳ್ಳಿಗಾಡಿನಲ್ಲಿ ಕೃಷಿ ಕ್ಷೇತ್ರ ಕ್ಷೀಣಿಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ರೈತರಿಗೆ ಸಾಲ ದೊರಕಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು.

ಕೃಷಿ ಪರಿಕರ ಮಾರಾಟಗಾರರ ಜಾಗೃತಿ ಸಭೆ

Jan 29 2025, 01:35 AM IST
ಪಟ್ಟಣದ ತಾಲ್ಲೂಕಾ ಕೃಷಿಕ ಸಮಾಜ ಸಭಾಂಗಣದಲ್ಲಿ ಬರುವ 2024-25ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಮತ್ತು ತಾಲ್ಲೂಕಿನ ಕೃಷಿಪರಿಕರ ಮಾರಾಟಗಾರರ ಜಾಗೃತಿಸಭೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಕಾರ್ಯಾಗಾರ ಜರುಗಿತು.

ದೇಶದ ಇತಿಹಾಸ ತಿಳಿದಾಗ ಸತ್ಪ್ರಜೆಗಳಾಗಲು ಸಾಧ್ಯ: ಕೃಷಿ ಸಚಿವ ಸಿಆರ್‌ಎಸ್

Jan 29 2025, 01:34 AM IST
ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವ್ಯಾಸಂಗ ಮುಂದಿನ ಭವಿಷ್ಯಕ್ಕೆ ಬಹು ಮುಖ್ಯವಾದ ಹಂತವಾಗಿರುತ್ತದೆ. ಹಾಗಾಗಿ ಬಹಳ ಶ್ರದ್ಧೆ ಆಸಕ್ತಿ ವಹಿಸಿ ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಶಿಕ್ಷಣ ಪಡೆದವರೆಲ್ಲರಿಗೂ ಉದ್ಯೋಗ ಸಿಗುವುದಿಲ್ಲ. ಈ ಹಿಂದೆಕೇವಲ ಶೇ.೨-೩ರಷ್ಟು ಫಲಿತಾಂಶವಿದ್ದರೂ ಕೂಡ ಕೆಲಸ ಸಿಗುತ್ತಿತ್ತು. ಆದರೀಗ ಶೇ.೯೯ ರಷ್ಟು ಫಲಿತಾಂಶ ಪಡೆದರೂ ಕೆಲಸ ಸಿಗವುದು ಕಷ್ಟವಾಗುತ್ತಿದೆ.

ಕೃಷಿ ಜಮೀನಿನಲ್ಲಿ ಅಕ್ರಮ ಮಣ್ಣು ಸಾಗಾಣಿಕೆ: 4 ಟ್ರ್ಯಾಕ್ಟರ್, ಜೆಸಿಬಿ ಜಪ್ತಿ

Jan 28 2025, 12:48 AM IST
ಚಾಮರಾಜನಗರ ತಾಲೂಕಿನ ಬೋಗಾಪುರದಲ್ಲಿ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ 4 ಟ್ರ್ಯಾಕ್ಟರ್, ಜೆಸಿಬಿಯನ್ನು ತಹಸೀಲ್ದಾರ್‌ ಗಿರಿಜಾ ನೇತೃತ್ವದಲ್ಲಿ ಜಪ್ತಿ ಮಾಡಲಾಯಿತು.

ಚಿನಕುರಳಿ ಕೃಷಿ ಪತ್ತಿನ ಸಂಘಕ್ಕೆ ಜೆಡಿಎಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

Jan 28 2025, 12:45 AM IST
ಪಾಂಡವಪುರ ತಾಲೂಕಿನ ಚಿನಕುರಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಸ್ಥಾನದಲ್ಲೂ ಜೆಡಿಎಸ್ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದ್ದಾರೆ. ರೈತ ಸಂಘ-ಕಾಂಗ್ರೆಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಹೀನಾಯ ಸೋಲುಂಡಿದ್ದಾರೆ.

ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಾಣ: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ

Jan 27 2025, 12:48 AM IST
ಸರ್ಕಾರದಿಂದ ವಿಪತ್ತು ಉಪಶಮನ ನಿಧಿಯಡಿ ೫.೫೪ ಕೋಟಿ ರು.ಅನುದಾನಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲಾಗಿದ್ದು, ವಿಪತ್ತು ಸಂಭವಿಸಿದ ವೇಳೆ ಆಗುವಂತಹ ಅಪಾಯವನ್ನು ತಗ್ಗಿಸಲು ನಾಲ್ಕು ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗಿದೆ.

ಬೇಸಗೆಯಲ್ಲಿ ನೀರಿನ ಕೊರತೆ ನೀಗಿಸಲು ಕೃಷಿ ಹೊಂಡಗಳತ್ತ ರೈತರ ಚಿತ್ತ

Jan 27 2025, 12:46 AM IST
ಕೃಷಿ ಹೊಂಡಕ್ಕೆ ಸೋಲಾರ್‌ ಪಂಪ್ ಅಳವಡಿಸಿ ಕೃಷಿಗೆ ನೀರು ಹಾಯಿಸುವ ವ್ಯವಸ್ಥೆ ಮಾಡಲಾಗುತ್ತದೆ. ಮಳೆಗಾಲದಲ್ಲಿ ಹರಿದು ಬರುವ ನೀರನ್ನು ಈ ಹೊಂಡದಲ್ಲಿ ಸಂಗ್ರಹ ಮಾಡುವ ವ್ಯವಸ್ಥೆಯೂ ಇದೆ. ಈ ಕೃಷಿ ಹೊಂಡ ನಿರ್ಮಾಣಕ್ಕೆ ಒಟ್ಟು 15 ಲಕ್ಷ ರುಪಾಯಿ ವೆಚ್ಚವಾಗಿದ್ದು ಶೇ.30 ಸಬ್ಸಿಡಿ ಸಿಗಲಿದೆ.

ಕೃಷಿಕ ಸಮಾಜ ಸರ್ಕಾರ, ಕೃಷಿ ಇಲಾಖೆ-ರೈತರ ನಡುವೆ ಸೇತುವೆ: ಪಿ.ಕೆ.ಬಸವರಾಜ್

Jan 26 2025, 01:30 AM IST
ನರಸಿಂಹರಾಜಪುರ, ಕೃಷಿಕ ಸಮಾಜ ಸರ್ಕಾರ, ಕೃಷಿ ಇಲಾಖೆ ಹಾಗೂ ರೈತರ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತದೆ ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜ್‌ ತಿಳಿಸಿದರು.

ಹೊಳವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 12 ಜನ ನಿರ್ದೇಶಕರ ಅವಿರೋಧ ಆಯ್ಕೆ

Jan 25 2025, 01:04 AM IST
ಹೊಳವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ 12 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಯಾವುದೇ ಗೋಜು ಗೊಂದಲಗಳಿಗೆ ಅವಕಾಶ ನೀಡದೆ ಚುನಾವಣೆ ಪ್ರಕ್ರಿಯೆ ಸೂಸುತ್ರವಾಗಿ ನಡೆಯಿತು.

ಶ್ರೀ ರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Jan 25 2025, 01:01 AM IST

ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ. ಈಗ ಕಾಂಗ್ರೆಸ್‌ಗೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಒಮ್ಮೆ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕೃಷಿ  ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 108
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved