• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲೆನಾಡಿನ ಕೃಷಿ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡಿ

Oct 19 2024, 12:36 AM IST
ಮಲೆನಾಡು ಕೃಷಿ ಸಮಸ್ಯೆ ನಿವಾರಗೆ ಹೆಚ್ಚಿನ ಸಂಶೋಧನೆ ನಡೆಸಿ ಕೃಷಿ ಕ್ಷೇತ್ರ ಸದೃಢಗೊಳಿಸಬೇಕಿದೆ ಎಂದು ಆನಂದಪುರ ಮುರುಘಾಮಠ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀ ಅಭಿಪ್ರಾಯಪಟ್ಟರು.

ಕೃಷಿ ತಾಂತ್ರಿಕತೆ ಲಾಭ ಪಡೆದು ಮುಂದೆ ಬನ್ನಿ

Oct 19 2024, 12:18 AM IST
ತಾಂತ್ರಿಕತೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳು ನಿರಂತರವಾಗಿ ಸಾಗಬೇಕು.

ವೈಜ್ಞಾನಿಕ ಕೃಷಿ ಪದ್ಧತಿಯಿಂದ ಸಬಲತೆ ಕಾಣಿ

Oct 17 2024, 01:43 AM IST
ಕನ್ನಡಪ್ರಭ ವಾರ್ತೆ ವಿಜಯಪುರರೈತರು ಸಾಂಪ್ರದಾಯಕ ಕೃಷಿ ಪದ್ಧತಿ ಬದಲಾಗಿ, ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಡಿ.ಸಿ.ಸಿ. ಬ್ಯಾಂಕ್‌ನ ನೂತನ ೫೦ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿನ ಫ್ಯಾಕ್ಸ್‌ಗಳ ಮೂಲಕ ಹಾಗೂ ಬ್ಯಾಂಕಿನ ಶಾಖೆಗಳಿಂದ ನೇರವಾಗಿ ಒಟ್ಟು ೨,೪೪,೨೩೬ ರೈತರಿಗೆ ₹೧೭೭೪.೨೫ ಕೋಟಿ ಅಲ್ಪಾವಧಿ ಬೆಳೆ ಸಾಲವನ್ನು ಸರ್ಕಾರದ ಬಡ್ಡಿ ಸಹಾಯಧನ ಯೋಜನೆಯಡಿ ಶೂನ್ಯ ಬಡ್ಡಿದರದಲ್ಲಿ ನೀಡಿದೆ.

18ರಿಂದ ಕೃಷಿ, ತೋಟಗಾರಿಕೆ ಮೇಳ: ಡಾ. ಜಗದೀಶ್

Oct 17 2024, 01:38 AM IST
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಅ.18 ರಿಂದ 21 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮತ್ತು ತೋಟಗಾರಿಕಾ ಮೇಳ-2024 ಅನ್ನು ‘ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.

18ರಿಂದ ಕೃಷಿ, ತೋಟಗಾರಿಕೆ ಮೇಳ: ಡಾ. ಜಗದೀಶ್

Oct 17 2024, 01:38 AM IST
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಅ.18 ರಿಂದ 21 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮತ್ತು ತೋಟಗಾರಿಕಾ ಮೇಳ-2024 ಅನ್ನು ‘ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮಾಡುವ ಯುವಕರ ಸಂಖ್ಯೆ ಕಡಿಮೆಯಾಗಿದೆ

Oct 17 2024, 01:35 AM IST
ಏಕದಳ ಮತ್ತು ದ್ವಿದಳ ದಾನ್ಯಗಳ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚುತ್ತಿದ್ದು, ತಲಾವಾರು ಭೂ ಹಿಡುವಳಿ ಕಡಿಮೆಯಾಗಿದೆ

ವಿಸಿ ನಾಲೆ ಆಧುನೀಕರಣಕ್ಕೆ 5 ಸಾವಿರ ಕೋಟಿ ರು. ಅನುದಾನ ನೀಡಿ: ಕೃಷಿ ಸಚಿವ ಚಲುವರಾಯಸ್ವಾಮಿ

Oct 17 2024, 01:01 AM IST
ಕಾವೇರಿ 5ನೇ ಹಂತದ ಕುಡಿಯುವ ನೀರು ಯೋಜನೆ ಇಡೀ ನಾಡಿಗೆ ಸಮರ್ಪಣೆಯಾಗಿದ್ದು, ಇದರಿಂದ ಬೆಂಗಳೂರನ್ನು ಇಡೀ ಪ್ರಪಂಚವೇ ನೋಡುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆ ಇದೆ ಎಂಬುದನ್ನು ಈ ಯೋಜನೆಯಿಂದ ಸಾಬೀತಾಗಿದೆ.

ಕೃಷಿ ಸ್ವಾವಲಂಬನೆಗೆ ರೈತ ಮಹಿಳೆಯರ ಪಾತ್ರ ಮುಖ್ಯ

Oct 17 2024, 12:51 AM IST
ದಾಬಸ್‌ಪೇಟೆ: ಸಿರಿಧಾನ್ಯಗಳ ಸೇವನೆಯಿಂದ ರೋಗಗಳನ್ನು ದೂರವಿಡಬಹುದು. ಈ ನಿಟ್ಟಿನಲ್ಲಿ ರೈತ ಮಹಿಳೆಯರು ಕ್ರಿಯಾಶೀಲರಾಗಬೇಕೆಂದು ಸೋಂಪುರ ರೈತ ಸಂಪರ್ಕ ಕೇಂದ್ರದ ನೋಡಲ್ ವಿಜ್ಞಾನಿ ಕೆ.ಬಿ.ಸುರೇಶ್ ತಿಳಿಸಿದರು.

ಹೆಗ್ಗಾರು ಕೊಡಿಗೆಯಲ್ಲಿ ಯಶಸ್ವಿ ಕೃಷಿ ಸಂವಾದ

Oct 17 2024, 12:08 AM IST
Successful agricultural dialogue at Heggaru Kodige

ಕೃಷಿ ತ್ಯಾಜ್ಯ ದಹನ: ಪಂಜಾಬ್‌, ಹರ್‍ಯಾಣಕ್ಕೆ ಸುಪ್ರೀಂ ಛೀಮಾರಿ

Oct 17 2024, 12:04 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣೀಭೂತವಾಗಿರುವ ಕೃಷಿ ತ್ಯಾಜ್ಯ ದಹನವನ್ನು ತಪ್ಪಿಸದ ಹಾಗೂ ದಹನ ಮಾಡಿದ ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕಾರಣಕ್ಕೆ ಪಂಜಾಬ್‌ ಮತ್ತು ಹರ್ಯಾಣ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ಬುಧವಾರ ಛೀಮಾರಿ ಹಾಕಿದೆ
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 90
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved