• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ

Jun 01 2025, 03:36 AM IST
ಬಿತ್ತನೆ ಬೀಜಗಳು, ಕೃಷಿ ಪರಿಕರಗಳು, ಯಂತ್ರೋಪಕರಣಗಳು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪರಮೇಶ್‌ ಹೇಳಿದರು.

ಕಟ್ಟೇರಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಕೆ.ಎನ್.ವಿವೇಕ್ ನಾರಾಯಣಗೌಡ ಆಯ್ಕೆ

Jun 01 2025, 01:42 AM IST
ಎಲ್ಲಾ ನಿರ್ದೇಶಕರು ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದದಿಂದ ಅಧ್ಯಕ್ಷರಾಗಿದ್ದು, ಸಂಘದ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿಕೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.

ನ್ಯಾಮತಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ನಾಗರಾಜ್‌

May 31 2025, 03:04 AM IST
ನ್ಯಾಮತಿ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ನ್ಯಾಮತಿ ಸಿ.ಜಿ. ನಾಗರಾಜ್‌, ಉಪಾಧ್ಯಕ್ಷರಾಗಿ ಸಾಲಬಾಳ್‌ ಎಸ್‌ಡಿ. ಸೋಮ್ಲಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳಪೆ ಗೊಬ್ಬರ ಮಾರಾಟ ಶಂಕೆ, ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ

May 31 2025, 12:34 AM IST
ಪ್ರಸಕ್ತ ವರ್ಷ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆಗೆ ಕಳಪೆ ಗೊಬ್ಬರ ಮಾರಾಟ ಶಂಕೆ ಹಿನ್ನೆಲೆಯಲ್ಲಿ ತಾಲೂಕು ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿಯವರು ಶುಕ್ರವಾರ ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬೀಜ ವಿತರಣೆ ಖಾಸಗಿ ಅಂಗಡಿಗಳಿಗೆ ಭೇಟಿ ಮಾಡಿ ಅಂಗಡಿ ಮತ್ತು ಗೋದಾಮುಗಳನ್ನು ಪರಿಶೀಲಿಸಿದರು.

ವಾಡಿಕೆಗಿಂತ ಅಧಿಕ ಮಳೆ, ಕೃಷಿ ಚಟುವಟಿಕೆ ಚುರುಕು

May 30 2025, 01:17 AM IST
ತಾಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮುಂಗಾರು ಪೂರ್ವ ಮಳೆಯಿಂದ ರೈತರು ಸಂತಸಗೊಂಡು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ.

ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಸುತ್ತೂರು ಶ್ರೀಕ್ಷೇತ್ರದಲ್ಲಿ ಚಾಲನೆ

May 30 2025, 12:23 AM IST
ಮುಂಗಾರು ಮಳೆಯು ವಾಡಿಕೆಗೆ ಮುನ್ನ ಬಂದಿರುವುದರಿಂದ ರೈತರು ಗೊಬ್ಬರ ಬಿತ್ತನೆ ಬೀಜವನ್ನು ಸಿದ್ಧಮಾಡಿಟ್ಟುಕೊಂಡು, ಭೂಮಿಯನ್ನು ಹದಗೊಳಿಸಿ ಬಿತ್ತನೆ ಮಾಡಬೇಕು.

ಅತಿಕಾರಿಬೆಟ್ಟುವಿನಲ್ಲಿ ಕೃಷಿ ತರಬೇತಿ ಕಾರ್ಯಕ್ರಮ

May 30 2025, 12:11 AM IST
ಕೃಷಿ ಇಲಾಖೆ ಮಂಗಳೂರು ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಆಶ್ರಯದಲ್ಲಿ ಮೂಲ್ಕಿ ತಾಲೂಕು ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸುರಕ್ಷಿತ ಕೀಟನಾಶಕ ಬಳಕೆ, ಬೀಜೋಪಚಾರ ಆಂದೋಲನ, ಮಣ್ಣು ಪರೀಕ್ಷೆಯ ಅವಶ್ಯಕತೆ ಮತ್ತು ಮಣ್ಣು ಆರೋಗ್ಯ ಚೀಟಿ ವಿತರಣೆ ಕಾರ್ಯಕ್ರಮ ನಡೆಯಿತು.

ಇಂದಿನಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

May 29 2025, 12:30 AM IST
ಈ ವಿನೂತನ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಇತರ ಸಂಶೋಧನ ಕೇಂದ್ರಗಳ ವಿಜ್ಞಾನಿಗಳು, ಇಲಾಖೆಯ ಅಧಿಕಾರಿಗಳು ರೈತರ ಕಡೆ ತೆರಳಿ, ಜಿಲ್ಲೆಯ ಎಲ್ಲಾ ರೈತರಿಗೆ ಹೋಬಳಿ ಹಾಗೂ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಮಾಹಿತಿ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ.

ಹಿರೇಕೆರೂರಲ್ಲಿ ಬಿತ್ತನೆಗೆ ಅಣಿಯಾದ ರೈತರು, ಕೃಷಿ ಚಟುವಟಿಕೆ ಚುರುಕು

May 28 2025, 12:34 AM IST
ಹಿರೇಕೆರೂರು ತಾಲೂಕು ಅರೆಮಲೆನಾಡು ಪ್ರದೇಶ ಎಂದು ಗುರುತಿಸಲಾಗಿದ್ದು, ಕೃಷಿ ಅವಲಂಬಿತ ಕುಟುಂಬಗಳು ಹೆಚ್ಚಿವೆ. ವಾಡಿಕೆಯಂತೆ ಇಲ್ಲಿಯವರೆಗೆ 103 ಮಿಮೀ ಮಳೆಯಾಗಬೇಕಿತ್ತು. ಈಗ 151 ಮಿಮೀನಷ್ಟಾಗಿದೆ. ವಾಡಿಕೆಗಿಂತ ಶೇ. 47ರಷ್ಟು ಹೆಚ್ಚು ಮಳೆಯಾಗಿದೆ.

ರೈತರ ಮನೆ ಬಾಗಿಲಿಗೆ ಕೃಷಿ ಮಾತು

May 28 2025, 12:31 AM IST
ದೇಶಾದ್ಯಂತ ನಡೆಯುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನದಲ್ಲಿ ಕೃಷಿ ಸಂಶೋಧನೆ ಮತ್ತು ರೈತ ಸಮುದಾಯದ ನಡುವಿನ ಅಂತರವನ್ನು ಕಡಿಮೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 99
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved