• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ

Dec 01 2024, 01:33 AM IST
ಮನುಷ್ಯನ ಜೊತೆಗೆ ಉಳಿದೆಲ್ಲಾ ಜೀವಿಗಳು ಕೂಡ ಉಳಿಯಬೇಕು.

ಡಿಸೆಂಬರ್‌ ೨ ರಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಚಾಲನೆ: ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಅಧಿಕಾರಿ ಎನ್.ಎಸ್.ರಾಮೇಗೌಡ

Dec 01 2024, 01:32 AM IST
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ತಾಲೂಕಿನ ಮಾಯಸಂದ್ರ ಟಿಬಿ ಕ್ರಾಸ್ ಬಳಿ ಡಿ.೨ ರಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಚಾಲನೆ ದೊರೆಯಲಿದೆ ಎಂದು ಆದಿಚುಂಚನಗಿರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಾಜಿ ಕುಲಪತಿ ಎನ್.ಎಸ್.ರಾಮೇಗೌಡ ತಿಳಿಸಿದರು. ತುರುವೇಕೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ತಿಪಟೂರಿನಲ್ಲಿ ಸುಡುವ ಚಿಪ್ಪಿನ ದಟ್ಟ ಹೊಗೆಯಿಂದ ಕೃಷಿ ಪರಿಸರಕ್ಕೆ ತೀವ್ರ ಧಕ್ಕೆ

Nov 30 2024, 12:49 AM IST
ತಿಪಟೂರು ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗ ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಕೊಬ್ಬರಿ ಚಿಪ್ಪುಗಳನ್ನು ಕೃಷಿ ಭೂಮಿಯಲ್ಲಿ ಸುಡುವ ಕೈಗಾರಿಕೆಗಳು ಇದ್ದು ಇದರಿಂದ ಭುಗಿಲೇಳುತ್ತಿರುವ ದಟ್ಟ ಹೊಗೆಯಿಂದ ಕಿಲೋಮೀಟರ್‌ಗಟ್ಟಲೆ ಪರಿಸರಕ್ಕೆ ಧಕ್ಕೆಯಾಗುವುದರ ಜೊತೆಗೆ ವಿಪರೀತ ತಾಪಮಾನ ಉಂಟಾಗುತ್ತಿದ್ದು ಕೃಷಿ, ತೋಟಗಾರಿಕೆಗಳ ಇಳುವರಿ ಮೇಲೆ ತೀವ್ರ ಪ್ರಭಾವ ಬೀರುತ್ತಿದೆ.

ಮಲೆಕುಡಿಯರಿಗೆ ಒಳ ಮೀಸಲಾತಿ, ಕೃಷಿ ಭೂಮಿ, ಉದ್ಯೋಗ ನೀಡಲು ಒತ್ತಾಯ

Nov 30 2024, 12:47 AM IST
ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ವಾಸವಾಗಿರುವ ಅರಣ್ಯ ಬುಡಕಟ್ಟು - ಪರಿಶಿಷ್ಟ ಪಂಗಡದ ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಜಿಲ್ಲಾ ಮಲೆಕುಡಿಯ ಸಂಘವು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಕೃಷಿ ಯಂತ್ರೋಪಕರಣ ಸದುಪಯೋಗ ಪಡಿಸಿ: ಶಾಸಕ ಪೊನ್ನಣ್ಣ ಕರೆ

Nov 29 2024, 01:04 AM IST
ಕೊಡಗು ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಆಶ್ರಯದಲ್ಲಿ ನಗರದ ಕೃಷಿ ಭವನ ಕಚೇರಿಯ ಆವರಣದಲ್ಲಿ 2024-25ನೇ ಸಾಲಿನ ವಿವಿಧ ಕೃಷಿ ಯೋಜನೆಗಳಡಿ ಸಹಾಯಧನ, ಸವಲತ್ತು ವಿತರಣೆ ಸಮಾರಂಭ ನಡೆಯಿತು. ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡರು.

ಕೃಷಿ ವಿವಿ ಯುವ ಜನೋತ್ಸವ: ಸಮುದಾಯ ವಿಜ್ಞಾನ ಕಾಲೇಜ್‌ ಚಾಂಪಿಯನ್

Nov 29 2024, 01:02 AM IST
ಕೃಷಿ ವಿವಿಯಲ್ಲಿ ನಡೆದ 33ನೇ ಅಂತರ್‌ ಕಾಲೇಜುಗಳ ಯುವಜನೋತ್ಸವದಲ್ಲಿ ಸಮುದಾಯ ವಿಜ್ಞಾನ ಕಾಲೇಜು ಸಮಗ್ರ ಚಾಂಪಿಯನ್‌ ಪಟ್ಟ ಪಡೆದರೆ, ಧಾರವಾಡ ಕೃಷಿ ಕಾಲೇಜು ರನ್ನರ್‌ ಅಪ್‌ ಆಗಿ ಹೊರಹೊಮ್ಮಿದೆ.

ರೈತರು ಕೃಷಿ ಅಧಿಕಾರಿಗಳು, ಮಾದರಿ ರೈತರ ಸಲಹೆ ಪಡೆಯಲಿ:ತಿಮ್ಮೇಗೌಡ

Nov 29 2024, 01:00 AM IST
ಗ್ರಾಮಾಂತರ ಪ್ರದೇಶದ ರೈತ ಭಾಂದವರಿಗೆ ಕೃಷಿ ಚಟುವಟಿಕೆಯ ಬಗ್ಗೆ ಅಪಾರ ಅನುಭವವಿದೆ.

ಕೃಷಿ ಯಂತ್ರೋಪಕರಣಗಳ ದೈನಂದಿನ ನಿರ್ವಹಣೆ, ಕಿರು ದುರಸ್ತಿ ಕುರಿತು ತರಬೇತಿ

Nov 28 2024, 12:31 AM IST
ರೈತರು ಟ್ರ್ಯಾಕ್ಟರ್ ಹಾಗೂ ಟಿಲ್ಲರ್‌ಗಳನ್ನು ಖರೀದಿಸುವ ಮುನ್ನಾ ತಮ್ಮ ಜಮೀನಿನ ಅವಶ್ಯಕತೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬೇಕು

ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ದರ ಪಡೆಯದಂತೆ ನಿಗಾ ವಹಿಸಿ

Nov 28 2024, 12:31 AM IST
ಕೃಷಿ ಯಂತ್ರೋಪಕರಣಗಳನ್ನು ನಿಗದಿತ ದರದಲ್ಲಿ ಕೃಷಿ ಚಟುವಟಿಕೆಗಳಿಗೆ ನೀಡಬೇಕು. ಏಜೆಸ್ಸಿಗಳು ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ನಿಗಾ ವಹಿಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚನೆ ನೀಡಿದರು. ಪರಿಶಿಷ್ಟ ಪಂಗಡಗಳ ಜನರಿಲ್ಲ ಎಂದು ಇತರೆ ಸಮುದಾಯಕ್ಕೆ ವೆಚ್ಚ ಮಾಡಲು ಅವಕಾಶ ಇರುವುದಿಲ್ಲ. ಆದ್ದರಿಂದ ಹಣ ವರ್ಗಾವಣೆಯಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ

Nov 27 2024, 01:01 AM IST
ಈ ಸತ್ಯಾಗ್ರಹವನ್ನು ಬೆಂಬಲಿಸಿ ನಾವು ಇಂದು ಮೌನ ಧರಣಿ ನಡೆಸಿ ಈ ಒತ್ತಾಯ ಪತ್ರ ಸಲ್ಲಿಸಿದ್ದೇವೆ. ಸರ್ಕಾರ ದೇಶದ ರೈತರ ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆ ಮಾಡಲು ಅವಕಾಶ ಕಲ್ಪಿಸಬೇಕು. ನಿರ್ಲಕ್ಷ್ಯ ಧೋರಣೆ ತಾಳಿದರೆ ನಾವು ಬೀದಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸುತ್ತಿದ್ದೇವೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 108
  • next >

More Trending News

Top Stories
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved