ಸಿಇಟಿ: ಕೃಷಿ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ
May 25 2025, 11:56 PM ISTಅಕ್ಷಯ್ ಎಂ. ಹೆಗ್ಡೆ ಕೆಸಿಇಟಿ-ಕೃಷಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಅಸಾಧಾರಣ ಸಾಧನೆಯ ಜೊತೆಗೆ ಆಳ್ವಾಸ್ನ ಇತರ ವಿದ್ಯಾರ್ಥಿಗಳು ಸಹ ಉನ್ನತ ರ್ಯಾಂಕ್ಗಳನ್ನು ಪಡೆದಿದ್ದು, ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಸಿಇಟಿ ಫಲಿತಾಂಶವನ್ನು ಮುಂದುವರಿಸಿದ್ದಾರೆ.