• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರು.54.08 ಲಕ್ಷ ನಿವ್ವಳ ಲಾಭ

Aug 23 2024, 01:04 AM IST
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ ಒಟ್ಟು ರು.13074.44 ಲಕ್ಷಗಳ ವಹಿವಾಟು ನಡೆಸಿದ್ದು, ರು.54.08 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡುವ ಬಗ್ಗೆ ವಾರ್ಷಿಕ ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ತೀರ್ಮಾನಿಸಲಾಗಿದೆ.

ಕೃಷಿ ವಿದ್ಯಾರ್ಥಿಗಳ ಕಾರ್ಯಾನುಭವ ಶಿಬಿರ ಆರಂಭ

Aug 23 2024, 01:02 AM IST
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ (ಹಾನರ್ಸ್) ಕೃಷಿ ವಿದ್ಯಾರ್ಥಿಗಳು ''''ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ''''ದ ಅಂಗವಾಗಿ ಚಾಮರಾಜನಗರ ತಾಲೂಕಿನ ಹರವೆ ಹೋಬಳಿ ಬೆಟ್ಟದಪುರ ಗ್ರಾಮದಲ್ಲಿ ''''ಗ್ರಾಮೀಣ ಸಹಭಾಗಿತ್ವ ಅಧ್ಯಯನ ಮುಖೇನ ಗ್ರಾಮೀಣ ಸಮೀಕ್ಷೆ''''ಯನ್ನು ನಡೆಸಲಾಯಿತು.

ಕೃಷಿ ಸಚಿವರಿಂದ ಜಿಲ್ಲಾ ಪ್ರವಾಸ, ರೈತರೊಂದಿಗೆ ಸಂವಾದ

Aug 22 2024, 12:56 AM IST
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ ಮಣ್ಣಿನ ಆರೋಗ್ಯ ಕಾಪಾಡಲು ರಾಸಾಯನಿಕ ಗೊಬ್ಬರಗಳ ಬಳಕೆ ನಿಲ್ಲಿಸಬೇಕು, ತಾತ್ಕಾಲಿಕ ಇಳುವರಿಗಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸುವುದು ದೀರ್ಘಕಾಲೀನ ತೊಂದರೆಗಳಿಗೆ ಅವಕಾಶವಾಗುವುದರಿಂದ ಸಾವಯವ ಕೃಷಿಗೆ ರೈತರು ಒಲವು ತೋರಬೇಕೆಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮನವಿ ಮಾಡಿದರು.

ರೈತರ ಹಿತಕ್ಕಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ

Aug 22 2024, 12:56 AM IST
ಮಸ್ಕಿಯ ಎಪಿಎಂಸಿ ಉಪ ಮಾರುಕಟ್ಟೆಯ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಚಾಲನೆ ನೀಡಿದರು.

ಹಸಿರು ಕ್ಯಾಂಪಸ್‌ನತ್ತ ಬೆಂಗಳೂರು ಕೃಷಿ ವಿವಿ

Aug 22 2024, 12:53 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ 20 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮ ರೂಪಿಸಿ ‘ಹಸಿರು ಕ್ಯಾಂಪಸ್‌’ನತ್ತ ದಾಪುಗಾಲು ಹಾಕುತ್ತಿದೆ ಎಂದು ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ ಸಂತಸ ವ್ಯಕ್ತಪಡಿಸಿದರು.

ಆದರ್ಶ ಕೃಷಿ ಸಮಾಜ ನಿರ್ಮಿಸಿದ ಪ್ರೊ.ಎಂ. ಡಿ. ನಂಜುಂಡಸ್ವಾಮಿ

Aug 22 2024, 12:51 AM IST
ಆದರ್ಶ ಕೃಷಿ ಸಮಾಜ ನಿರ್ಮಿಸಿದ ಪ್ರೊ.ಎಂ. ಡಿ. ನಂಜುಂಡಸ್ವಾಮಿ

ಕೃಷಿಕರಲ್ಲದವರಿಗೆ ಇನ್ನು ಕೃಷಿ ಭೂಮಿ ಸಿಗೋದಿಲ್ಲ?

Aug 21 2024, 01:48 AM IST
‘ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ತಿದ್ದುಪಡಿ ತಂದ ಬಿಜೆಪಿಯವರು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ವಿಧಾನಪರಿಷತ್‌ನಲ್ಲಿ ಬಹುಮತ ಬಂದಕೂಡಲೇ ಈ ತಿದ್ದುಪಡಿ ಕಾಯ್ದೆ ರದ್ದು ಮಾಡುತ್ತೇವೆ ಹಾಗೂ ಹಿಂದಿನಂತೆಯೇ ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸುವಂತೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಶಸ್ವಿ ಕೃಷಿ ಮೇಳ ಆಯೋಜಿಸಲು ಸಿದ್ಧ

Aug 21 2024, 12:33 AM IST
ಉದ್ಘಾಟನಾ ದಿನ ಹೊರತುಪಡಿಸಿ, ಪ್ರತಿ ದಿನ ಎರಡು ಕಾರ್ಯಕ್ರಮಗಳಂತೆ ಆರು ಕಾರ್ಯಕ್ರಮ ಆಯೋಜಿಸಲಾಗಿದೆ.

ಕಲ್ಯಾ ಕೃಷಿ ಸಂಘದ ಅಧ್ಯಕ್ಷ ಹನುಮಂತೇಗೌಡ

Aug 19 2024, 12:55 AM IST
ತಾಲೂಕಿನ ಕಲ್ಯಾ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಹನುಮಂತೇಗೌಡರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಕಪನಿಗೌಡನಪಾಳ್ಯದ ಕೆ.ಹನುಮಂತೇಗೌಡ ಅವಿರೋಧವಾಗಿ ಆಯ್ಕೆಯನ್ನು ಚುನಾವಣಾಧಿಕಾರಿ ವೆಂಕಟೇಶ್ ಘೋಷಿಸಿದರು.

ಬಿಜೆಪಿ- ಜೆಡಿಎಸ್ ನಾಯಕರಿಂದ ರಾಜ್ಯಪಾಲರ ದುರುಪಯೋಗ :ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Aug 19 2024, 12:54 AM IST
ಇದು ಕಾನೂನು ಬಾಹಿರವಾದ ಪ್ರಾಸಿಕ್ಯೂಷನ್ ಆಗಿದೆ. ಬಿಜೆಪಿಯ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ಮಾಜ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಸಂವಿಧಾನ ಬದ್ಧವಾಗಿ ತನಿಖೆಯಾಗಿ ಕ್ರಮ ತೆಗೆದುಕೊಳ್ಳಲು ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಆದರೆ, ಅದಕ್ಕೆ ಏಕೆ ಅನುಮತಿ ನೀಡಿಲ್ಲ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 90
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved