• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಸಿ ನಾಲೆ ಆಧುನೀಕರಣಕ್ಕೆ 5 ಸಾವಿರ ಕೋಟಿ ರು. ಅನುದಾನ ನೀಡಿ: ಕೃಷಿ ಸಚಿವ ಚಲುವರಾಯಸ್ವಾಮಿ

Oct 17 2024, 01:01 AM IST
ಕಾವೇರಿ 5ನೇ ಹಂತದ ಕುಡಿಯುವ ನೀರು ಯೋಜನೆ ಇಡೀ ನಾಡಿಗೆ ಸಮರ್ಪಣೆಯಾಗಿದ್ದು, ಇದರಿಂದ ಬೆಂಗಳೂರನ್ನು ಇಡೀ ಪ್ರಪಂಚವೇ ನೋಡುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆ ಇದೆ ಎಂಬುದನ್ನು ಈ ಯೋಜನೆಯಿಂದ ಸಾಬೀತಾಗಿದೆ.

ಕೃಷಿ ಸ್ವಾವಲಂಬನೆಗೆ ರೈತ ಮಹಿಳೆಯರ ಪಾತ್ರ ಮುಖ್ಯ

Oct 17 2024, 12:51 AM IST
ದಾಬಸ್‌ಪೇಟೆ: ಸಿರಿಧಾನ್ಯಗಳ ಸೇವನೆಯಿಂದ ರೋಗಗಳನ್ನು ದೂರವಿಡಬಹುದು. ಈ ನಿಟ್ಟಿನಲ್ಲಿ ರೈತ ಮಹಿಳೆಯರು ಕ್ರಿಯಾಶೀಲರಾಗಬೇಕೆಂದು ಸೋಂಪುರ ರೈತ ಸಂಪರ್ಕ ಕೇಂದ್ರದ ನೋಡಲ್ ವಿಜ್ಞಾನಿ ಕೆ.ಬಿ.ಸುರೇಶ್ ತಿಳಿಸಿದರು.

ಹೆಗ್ಗಾರು ಕೊಡಿಗೆಯಲ್ಲಿ ಯಶಸ್ವಿ ಕೃಷಿ ಸಂವಾದ

Oct 17 2024, 12:08 AM IST
Successful agricultural dialogue at Heggaru Kodige

ಕೃಷಿ ತ್ಯಾಜ್ಯ ದಹನ: ಪಂಜಾಬ್‌, ಹರ್‍ಯಾಣಕ್ಕೆ ಸುಪ್ರೀಂ ಛೀಮಾರಿ

Oct 17 2024, 12:04 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣೀಭೂತವಾಗಿರುವ ಕೃಷಿ ತ್ಯಾಜ್ಯ ದಹನವನ್ನು ತಪ್ಪಿಸದ ಹಾಗೂ ದಹನ ಮಾಡಿದ ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕಾರಣಕ್ಕೆ ಪಂಜಾಬ್‌ ಮತ್ತು ಹರ್ಯಾಣ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ಬುಧವಾರ ಛೀಮಾರಿ ಹಾಕಿದೆ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರು. ಹಣ ದುರ್ಬಳಕೆ: ಆರೋಪ

Oct 16 2024, 12:42 AM IST
ಹಣ ದರ್ಬಳಕೆ ಸಂಬಂಧ ಸಹಕಾರ ಇಲಾಖೆ ಸಹಾಯಕ ನಿಬಂಧಕರಿಂದಲೂ ಈ ಬಗ್ಗೆ ಮಾಹಿತಿ ಕೇಳಲಾಗಿದೆ. ಪಟ್ಟಣದ ಡಿಸಿಸಿ ಬ್ಯಾಂಕ್ ಲಾಕರ್‌ನಲ್ಲಿ ಷೇರುದಾರರು ಅಡವಿಟ್ಟಿದ್ದ ಚಿನ್ನಾಭರಣಗಳನ್ನು ಲಾಕರ್‌ನಿಂದ ತೆಗೆದು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಗಿರವಿ ಇಡಲಾಗಿದೆ ಎಂದು ತಿಳಿದು ಬಂದಿದೆ.

ಜನರು ಕೇವಲ ಟಾಟಾ ಮಾಡಿ ಹೋಗುವವರನ್ನು ಬೆಂಬಲಿಸುತ್ತಿರುವುದರಿಂದ ಅಭಿವೃದ್ಧಿ ಕುಂಠಿತ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Oct 14 2024, 01:33 AM IST
ಅಭಿವೃದ್ಧಿಗೆ ಒಬ್ಬ ರಾಜಕಾರಣಿ ಹತ್ತಿರ ಬೇಡಿಕೆ ಇಟ್ಟು, ಚುನಾವಣೆಯಲ್ಲಿ ಮತ್ತೊಬ್ಬ ರಾಜಕಾರಣಿಗೆ ಜನರು ಬೆಂಬಲ ನೀಡುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಇನ್ನು ಮುಂದಾದರೂ ನಾಟಕ ಮಾಡುವ ಹಾಗೂ ದೂರದಿಂದ ಕೈಬೀಸಿ ಟಾಟಾ ಮಾಡುವ ರಾಜಕಾರಣಿಗಳಿಗೆ ಮನ್ನಣೆ ನೀಡದೆ ಅಭಿವೃದ್ಧಿಗೆ ಬೆಂಬಲ ನೀಡಬೇಕು.

ಕೃಷಿ ಕಸುಬಿನ ಕಡೆಗೆ ಗಮನ ನೀಡದಿದ್ದರೆ ಅಪಾಯ ನಿಶ್ಚಿತ-ಶಾಸಕ ಶ್ರೀನಿವಾಸ ಮಾನೆ

Oct 14 2024, 01:20 AM IST
ರೈತನ ಕೃಷಿ ಅಳಿಯುತ್ತಿದ್ದು, ಹೊಲಗದ್ದೆ ಮಾರಿ ನೌಕರಿ ಗಿಟ್ಟಿಸುವಂಥ ಸ್ಥಿತಿ ನಿರ್ಮಾಣವಾಗಿದೆ. ಕೃಷಿ ಕಸುಬಿನ ಕಡೆಗೆ ಗಮನ ನೀಡದಿದ್ದರೆ ಅಪಾಯ ನಿಶ್ಚಿತ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಕೃಷಿ ಯೋಜನೆಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ

Oct 11 2024, 11:50 PM IST
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ರೈತ ಸ್ನೇಹಿ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಆರೋಪಿಸಿದರು.

ಕೈರಂಗಳ: ಡಿಸೆಂಬರ್‌ 6ರಿಂದ ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳ

Oct 11 2024, 11:49 PM IST
ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳ ಕೋರ್ಸುಗಳ ಪರಿಚಯದ ಶಿಕ್ಷಣ ಮೇಳ, ಪದವೀಧರ ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಂಪನಿಗಳನ್ನು ಆಹ್ವಾನಿಸಲಾಗಿದ್ದು, ಜೊತೆಗೆ ವಿಪ್ರೋ, ಲಿನೆವೋ, ಇನ್ಫೋಸಿಸ್‌ ನಂತಹ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಜಂಟಿ ಕೃಷಿ ನಿರ್ದೇಶಕರ ಕಚೇರಿ ಅವ್ಯವಸ್ಥೆಗೆ ಜಿಪಂ ಸಿಎಒ ಕಿಡಿ

Oct 10 2024, 02:25 AM IST
ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ನೇತೃತ್ವದ ತಂಡ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿತು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 108
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved