• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

Oct 10 2024, 02:25 AM IST
ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.

ಜಾತಿ ಗಣತಿ ವಿಚಾರ ರಾಜಕೀಕರಣ: ಕೃಷಿ ಸಚಿವ ಚಲುವರಾಯಸ್ವಾಮಿ

Oct 09 2024, 01:37 AM IST
ವಿಪಕ್ಷಗಳಿಗೆ ಬರಗಾಲದಲ್ಲಿ ರೈತರಿಗೆ ಪರಿಹಾರ ಕೊಡಿಸಲು ಆಗಲಿಲ್ಲ. ಈ ಹಿಂದೆ ಡಬಲ್ ಎಂಜಿನ್ ಸರ್ಕಾರ ಎನ್ನುತ್ತಿದ್ದರು, ನೀರಾವರಿ ಯೋಜನೆಗೆ ಭರವಸೆ ಕೊಟ್ಟ ಹಣ ಸಹ ಕೊಟ್ಟಿಲ್ಲ. ವಿರೋಧ ಪಕ್ಷದಲ್ಲಿ ಇದ್ದೇವೆ ಎಂದ ಮಾತ್ರಕ್ಕೆ ಏನು ಬೇಕಾದರೂ ಮಾತನಾಡಬಹುದು ಎಂದುಕೊಂಡಿದ್ದಾರೆ. ಅವರ ಮಾತಿಗೆ ಹೆಚ್ಚು ಮಹತ್ವ ಕೊಡುವುದಿಲ್ಲ.

ಕೊಪ್ಪ ತಾಲೂಕು ಕೇಂದ್ರಕ್ಕೆ ಪ್ರಸ್ತಾವನೆ: ಕೃಷಿ ಸಚಿವ ಚಲುವರಾಯಸ್ವಾಮಿ

Oct 09 2024, 01:37 AM IST
ಹೋಬಳಿ ಕೇಂದ್ರವಾದ ಕೊಪ್ಪ ಗ್ರಾಮ ಜನಸಂಖ್ಯೆ ಮತ್ತು ಅಭಿವೃದ್ಧಿ ವೇಗದಲ್ಲಿ ಸಾಗುತ್ತಿದೆ. ಗ್ರಾಮದ ಮತ್ತು ಸುತ್ತಮುತ್ತಲ ಹಳ್ಳಿಗಳ ಜನರು ಕಚೇರಿ ಮತ್ತು ನ್ಯಾಯಾಲಯಗಳ ಕೆಲಸ ಕಾರ್ಯಗಳಿಗೆ ತಾಲೂಕು ಕೇಂದ್ರವಾದ ಮದ್ದೂರಿಗೆ ಹೋಗಿ ಬರಲು ದೂರವಾಗುತ್ತಿದೆ.

ನಬಾರ್ಡ್‌ನಿಂದ ಪುನರ್ಧನ ಸೌಲಭ್ಯ ನಿಧಿ ಕಡಿತ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟ ಆಕ್ರೋಶ

Oct 08 2024, 01:00 AM IST
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ನಬಾರ್ಡ್‌ನಿಂದ ನೀಡಲಾಗುವ ಪುನರ್ಧನ ಸೌಲಭ್ಯದ ನಿಧಿಯನ್ನು ಕಡಿತಗೊಳಿಸಿರು ವುದನ್ನು ವಿರೋಧಿಸಿ ಸೋಮವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ರೈತರು ಸಾವಯವ ಕೃಷಿ ಮಾಡಲು ಮುಂದಾಗಲಿ: ಶಾಸಕ ದೊಡ್ಡನಗೌಡ

Oct 06 2024, 01:30 AM IST
ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವುದರೊಂದಿಗೆ ಸಾವಯುವ ಕೃಷಿಯತ್ತ ಒಲವು ತೋರಿಸಬೇಕು.

ರೈತರ ಜಾನುವಾರುಗಳಿಗೆ ವಿಮೆ ಜಾರಿಗೆ ಸಿಎಂಗೆ ಮನವಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Oct 06 2024, 01:20 AM IST
ಪ್ರಸ್ತುತ ಜನರಲ್ಲಿ ವ್ಯವಸಾಯದ ಮೇಲಿನ ನಿರಾಸಕ್ತಿಯಿಂದ ರೈತರ ಸಂಖ್ಯೆ ಕಡಿಮೆಯಾಗುತ್ತಿದೆ. ರೈತರಿಗೆ ಬೆನ್ನೆಲುಬಾಗಿರುವ ಸರ್ಕಾರವು ಅವರಿಗೆ ಕೃಷಿ ಹಾಗೂ ವ್ಯವಸಾಯದಲ್ಲಿ ವಿಶ್ವಾಸವನ್ನು ಮೂಡಿಸುವ ಕೆಲಸವನ್ನು ಮಾಡಬೇಕಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರವೂ ಯಾವಾಗಲೂ ರೈತರ ಪರ ಇರುತ್ತದೆ.

ಕೃಷಿ ಮೇಳದಲ್ಲಿ ಡಿಜಿಟಲ್‌ ಕೃಷಿಗೆ ಒತ್ತು

Oct 06 2024, 01:20 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಈ ಬಾರಿ ಆಯೋಜಿಸಲಿರುವ ಬಹು ನಿರೀಕ್ಷಿತ ‘ಕೃಷಿ ಮೇಳ’ದಲ್ಲಿ ಇದೇ ಮೊದಲ ಬಾರಿಗೆ ‘ಡಿಜಿಟಲ್‌ ಕೃಷಿ’ಗೆ ಒತ್ತು ನೀಡಲಾಗಿದೆ. ಆದ್ದರಿಂದಲೇ ಈ ಸಲ ‘ಹವಾಮಾನ ಚತುರ-ಡಿಜಿಟಲ್‌ ಕೃಷಿ’ ಘೋಷವಾಕ್ಯದಡಿ ಮೇಳ ಹಮ್ಮಿಕೊಳ್ಳಲಾಗಿದೆ.

ಅನ್ನದಾತರಿಗಾಗಿ ತಾಂತ್ರಿಕ ಕೃಷಿ ಜಗತ್ತು ಅನಾವರಣ

Oct 06 2024, 01:15 AM IST
ವಿವಿಧ ಕೃಷಿ, ತೋಟಗಾರಿಕೆ ಬೆಳೆಗಳ ವಿವರ, ಸಿರಿಧಾನ್ಯ, ರೇಷ್ಮೆ ಬೆಳಗಳ ವಿವರ, ಅರಣ್ಯ ಕೃಷಿ, ಬೆಳೆ ನಿರ್ವಹಣೆ ಮತ್ತು ರೋಗ ನಿಯಂತ್ರಣ ಕ್ರಮಗಳು, ಕೃಷಿ ಉಕರಣಗಳು ಸೇರಿದಂತೆ ಸಮಗ್ರ ಕೃಷಿಗೆ ಸಂಬಂಧಿಸಿದಂತೆ ವೈವಿಧ್ಯಮಯ ವಸ್ತುಗಳಿವೆ.

ಕೃಷಿ ಚಟುವಟಿಕೆ ಜೊತೆ ಹೈನುಗಾರಿಕೆಯನ್ನೂ ಆರಂಭಿಸಿದಲ್ಲಿ ಆರ್ಥಿಕ ಅಭಿವೃದ್ಧಿ: ಕುಮಾರ್‌

Oct 05 2024, 01:38 AM IST
ರೈತರು ಕೃಷಿ ಚಟುವಟಿಕೆಗಳ ಜೊತೆ ಹೈನುಗಾರಿಕೆ, ಮೀನುಗಾರಿಕೆ, ಕುರಿ-ಕೋಳಿ, ಮೇಕೆ ಸಾಕಾಣಿಕೆಯಂತಹ ಉದ್ದೆಮೆಗಳನ್ನೂ ಆರಂಭಿಸಬೇಕು. ಇದರಿಂದ ಆರ್ಥಿಕ ಸಬಲತೆ ಸಾಧಿಸಲು ಸಾಧ್ಯ ಎಂದು ತಾಲೂಕು ರೈತ ಸಂಘ ಕಾರ್ಯದರ್ಶಿ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ನಾಟಿ ಕಾರ್ಯದಲ್ಲಿ ಒಡಿಶಾ ಕಾರ್ಮಿಕರು; ಪಾಳುಬಿದ್ದ ಗದ್ದೆಯಲ್ಲೀಗ ಲಾಭದಾಯಕ ಕೃಷಿ

Oct 04 2024, 01:18 AM IST
ಒರಿಶಾದ ಕೆನರಾಪಡ ಜಿಲ್ಲೆಯ ಭಾಗೀರತಿ ದಾಸ್, ರಂಜನ್‌, ಬಾಬುರ್ ಮಲಿಕ್ , ಸ್ವರಾಜ್ ಮಲಿಕ್, ಪ್ರಯಾಗ್ ದಾಸ್ ಎಂಬವರು ಸೇರಿಕೊಂಡು ಸದ್ಯ ಕರುಣಾಕರ್ ಅವರ ಒಂದು ಎಕರೆ ಜಮೀನಲ್ಲಿ ನಾಟಿ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 108
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved