• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಪತ್ತನಾಜೆ ಆಚರಣೆ: ಉತ್ಸವ, ಯಕ್ಷಗಾನಕ್ಕೆ ತೆರೆ, ಕೃಷಿ ಕಾರ್ಯ ಚುರುಕು

May 24 2025, 12:19 AM IST
ಸಾಮಾನ್ಯವಾಗಿ ಮೇ ತಿಂಗಳ 24 ಅಥವಾ 25 ರಂದು ಪತ್ತನಾಜೆ ದಿನ ಹಿಂದೂ ಧಾರ್ಮಿಕ ದೈವ , ದೇವಸ್ಥಾನಗಳಲ್ಲಿ ವಿಶೇಷ ಉತ್ಸವ, ಸೇವೆಗಳು, ನೇಮಗಳು ನಡೆದು ದೇವರು ಒಳಗಾಗುವ ವರ್ಷದ ಮಹಾ ಪರ್ವದಿನ. ಅಂದಿನಿಂದ ಕಾರ್ತಿಕ ಮಾಸದ ದೀಪಾವಳಿ ವರೆಗೆ ದೈವ, ದೇವಸ್ಥಾನಗಳಲ್ಲಿ ಯಾವುದೇ ಜಾತ್ರೆ, ವಿಶೇಷ ಉತ್ಸವ, ಸೇವೆಗಳು, ನೇಮಗಳು ನಡೆಯುವುದಿಲ್ಲ.

ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ

May 24 2025, 12:15 AM IST
ಕೃಷಿ ಇಲಾಖೆ ವತಿಯಿಂದ ಕೃಷಿಭಾಗ್ಯ ಯೋಜನೆ ಮೂಲಕ 2025 - 26ನೇ ಸಾಲಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ 1.25 ಲಕ್ಷ ರು. ಸಹಾಯಧನ ನೀಡಲಾಗುತ್ತಿದೆ. ರೈತರು ಈ ಯೋಜನೆಯ ಲಾಭ ಪಡೆಯುವಂತೆ ಹೋಬಳಿ ಕೃಷಿ ಅಧಿಕಾರಿ ರಕ್ಷಿತ್ ಎಚ್ ಎಸ್ ತಿಳಿಸಿದರು. ಈ ಯೋಜನೆಯ ಲಾಭ ಪಡೆಯಲು ಕೃಷಿ ಇಲಾಖೆಯ ನಿಬಂಧನೆ ಯಂತೆ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಹಾಗೂ ಈಗಾಗಲೇ ಕೃಷಿ ಹೊಂಡ ಪಡೆದಿದ್ದರೆ ಈ ಯೋಜನೆಗೆ ಅನ್ವಯಿಸುವುದಿಲ್ಲ ಹೊಸ ರೈತರಿಗಾಗಿ ಈ ಯೋಜನೆಯನ್ನು ಕೃಷಿ ಇಲಾಖೆ ಜಾರಿಗೆ ತಂದಿದೆ ಎಂದರು.

ಕೃಷಿ ಪರಿಕರಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ರೇವಣಸಿದ್ದಪ್ಪ

May 24 2025, 12:13 AM IST
ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕೃಷಿಗೆ ಬಳಸುವ ಪರಿಕರಗಳಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು ಹಾಗೂ ಕೃಷಿ ಪರಿಕರಗಳನ್ನು ಸರಿಯಾದ ಕ್ರಮದಲ್ಲಿ ಅಗತ್ಯ ದಾಖಲಾತಿ ನಿರ್ವಹಣೆ ಮಾಡಿ, ಎಚ್ಚರಿಕೆಯಿಂದ ವ್ಯವಹಾರ ಮಾಡಬೇಕು ಎಂದು ಹೊನ್ನಾಳಿ ವಿಭಾಗದ ಉಪ ಕೃಷಿ ನಿರ್ದೇಶಕ ರೇವಣಸಿದ್ದಪ್ಪ ಸೂಚನೆ ನೀಡಿದರು.

ಉತ್ತಮ ಮಳೆ: ಶಿರಹಟ್ಟಿ ತಾಲೂಕಲ್ಲಿ ಕೃಷಿ ಕಾರ್ಯ ಚುರುಕು

May 24 2025, 12:12 AM IST
ಶಿರಹಟ್ಟಿ ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದ್ದು, ಈ ಬಾರಿ ಮುಂಗಾರು ಉತ್ತಮವಾಗಿರುವ ಲಕ್ಷಣಗಳು ಕಾಣುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಕಳೆದೆರಡು ವರ್ಷಗಳಿಂದ ಬರಗಾಲ ಮತ್ತು ಅತಿವೃಷ್ಟಿಗೆ ರೈತರು ಸಿಲುಕಿ ಕಂಗಾಲಾಗಿದ್ದು, ಆಶ್ವಿನಿ, ಭರಣಿ ಮತ್ತು ಕೃತ್ತಿಕಾ ಮಳೆ ಈ ಬಾರಿ ಉತ್ತಮವಾಗಿ ಸುರಿದಿದ್ದು ರೈತರ ಮೊಗದಲ್ಲಿ ಹರ್ಷ ತಂದಿದೆ.

ಕೃಷಿ ಪರಿಕರ ಮಾರಾಟ ಮಳಿಗೆಗೆ ಅಧಿಕಾರಿಗಳ ದಿಢೀರ್‌ ಭೇಟಿ

May 24 2025, 12:07 AM IST
ಹೂವಿನಹಡಗಲಿ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಉಪ ಕೃಷಿ ನಿರ್ದೇಶಕ ನಯೀಮ್‌ ಪಾಷಾ ಹಾಗೂ ಸಹಾಯಕ ಕೃಷಿ ನಿರ್ದೇಶಕ ಮೊಹಮ್ಮದ್ ಅಶ್ರಫ್ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಕೃಷಿ ತಾಂತ್ರಿಕತೆಗಳಿಗೆ ರೈತರನ್ನು ಓಲೈಸಬೇಕು: ಜಿಪಂ ಯೋಜನಾ ನಿರ್ದೇಶಕ ಕೆ.ಬಿ. ಪ್ರಭುಸ್ವಾಮಿ

May 23 2025, 01:06 AM IST
ಅನೇಕ ವಿದ್ಯಾವಂತರು ಇಂದು ಕೃಷಿಯತ್ತ ಒಲವು ತೋರಿಸುತ್ತಿರುವುದು ಆಶಾದಾಯಕ ಬೆಳವಣಿಗೆ. ಈ ನಿಟ್ಟಿನಲ್ಲಿ ಕೃಷಿ ವಿವಿ ಅಭಿವೃಧ್ಧಿಪಡಿಸುತ್ತಿರುವ ನೂತನ ತಳಿಗಳು, ಕೃಷಿ ತಾಂತ್ರಿಕತೆಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿಸಖಿಯರು ಶ್ರಮಿಸಬೇಕು.

ಪ್ರಾಂತ ಕೃಷಿ ಕೂಲಿಕಾರರಿಂದ ತಾಪಂ ಕಚೇರಿ ಮುತ್ತಿಗೆ, ಪ್ರತಿಭಟನೆ

May 23 2025, 12:44 AM IST
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಗ್ಗೆ ಸಂಜೆ ಎಂಎಸ್ ಎಸ್ ಪೋಟೋ ತೆಗೆಯುವ ವ್ಯವಸ್ಥೆ ರದ್ದು ಪಡಿಸಬೇಕು. ವರ್ಷಕ್ಕೆ 200 ಮಾನವ ದಿನ ಕೂಲಿ ಕೆಲಸ ನೀಡಬೇಕು. ದಿನಕ್ಕೆ ಕನಿಷ್ಠ 600 ರು. ಕೂಲಿ ನಿಗಧಿ ಮಾಡಬೇಕು.

ಕೀಲಾರ ಗ್ರಾಮದ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಕೆ.ಎಂ.ರಾಜು ಆಯ್ಕೆ

May 23 2025, 12:24 AM IST
ಮಂಡ್ಯ ತಾಲೂಕಿನ ಕೀಲಾರ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಎಂ.ರಾಜು ಹಾಗೂ ಉಪಾಧ್ಯಕ್ಷರಾಗಿ ಕೆ.ಸಿ.ಧರ್ಮೇಂದ್ರ ಅವಿರೋಧವಾಗಿ ಆಯ್ಕೆ. ಮುಖಂಡರಿಂದ ಸಂಭ್ರಮಾಚರಣೆ.

ರಾಣಿಬೆನ್ನೂರು ತಾಲೂಕಿನಲ್ಲಿ ಚುರುಕಾದ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ

May 22 2025, 11:51 PM IST
ಕಳೆದ ಮೂರ‍್ನಾಲ್ಕು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿರುವುದರಿಂದ ತಾಲೂಕಿನ ಗ್ರಾಮೀಣ ಭಾಗದ ರೈತರು ಅಗ್ರೋ ಕೇಂದ್ರಗಳ ಮುಂದೆ ಬೀಜ ಖರೀದಿಗೆ ಮುಗಿಬಿದ್ದಿದ್ದಾರೆ.

ದೇಸಿ ತಳಿಗಳ ಸಂರಕ್ಷಣೆಗೆ ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್ ಮನವಿ

May 22 2025, 11:49 PM IST
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಅಧಿಸೂಚಿತ ಪ್ರಬೇಧಗಳಿಗಿಂತ ಹೆಚ್ಚು ಪೋಷಕಾಂಶಗಳು ಸಮೃದ್ಧವಾಗಿರುವ ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ತಮ್ಮ ಸ್ವ-ವಿವರದೊಂದಿಗೆ ತಮ್ಮ ವ್ಯಾಪ್ತಿಯ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 99
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved