• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸ್ವಾವಲಂಬನೆಗೆ ವಿಜ್ಞಾನ, ತಂತ್ರಜ್ಞಾನ ಹೆಚ್ಚು ಬಳಕೆಯಾಗಲಿ

Jun 28 2024, 12:46 AM IST
ಪದವೀಧರರು ಸರ್ಕಾರಿ ಕೆಲಸ ಬಯಸದೇ ಸ್ವಯಂ ಉದ್ಯೋಗಿಯಾಗಿ ಇತರರಿಗೆ ಉದ್ಯೋಗ ನೀಡಬೇಕು. ಪದವಿ ಪಡೆದ ನಂತರ ಪ್ರಮಾಣ ಪತ್ರ ಹಿಡಿದು ಅಲ್ಲಿಲ್ಲಿ ಕೆಲಸಕ್ಕಾಗಿ ಅಲೆಯುವುದನ್ನು ಬಿಟ್ಟು ನಿಮ್ಮಲ್ಲಿಯ ತಾಂತ್ರಿಕ ಜ್ಞಾನ ಉಪಯೋಗಿಸಿ ಕೃಷಿ ಅಭಿವೃದ್ಧಿಪಡಿಸಬೇಕು.

ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ

Jun 27 2024, 01:01 AM IST
ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಸಮಗ್ರ ಕೃಷಿ ಮಾಡಿ ಅಧಿಕ ಆದಾಯ ಗಳಿಸಿ

Jun 26 2024, 12:40 AM IST
ಮಾಗಡಿ: ರೈತರು ಸಮಗ್ರ ಬೇಸಾಯ ಮಾಡುವುದರಿಂದ ಆರ್ಥಿಕ ಸುಧಾರಣೆ ಸಾಧ್ಯ ಎಂದು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಮಾರೇಗೌಡ ತಿಳಿಸಿದರು.

ರೈತರಿಗೆ ಕೃಷಿ ಸಾಲ ತಿರಸ್ಕರಿಸಬೇಡಿ: ಬ್ಯಾಂಕ್‌ಗಳಿಗೆ ಸೂಚನೆ

Jun 25 2024, 12:32 AM IST
ಮಂಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ದ.ಕ. ಜಿಲ್ಲಾ ಬ್ಯಾಂಕ್‌ಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮ್ಯಾನೇಜರ್‌ ವೆಂಕಟರಾಮಯ್ಯ ಟಿ.ಎನ್. ಸಭೆಯಲ್ಲಿ ಪಾಲ್ಗೊಂಡು ರೈತರ ಆತ್ಮಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಕೃಷಿ ಸಾಲ ಪಡೆಯುವ ರೈತರ ಅರ್ಜಿಯನ್ನು ತಿರಸ್ಕಾರ ಮಾಡಬೇಡಿ ಎಂದು ಸಲಹೆ ನೀಡಿದರು.

ಲದ್ದಿ ಹುಳು ನಿಯಂತ್ರಣಕ್ಕೆ ಕೃಷಿ ಇಲಾಖೆ ಸಲಹೆ

Jun 24 2024, 01:33 AM IST
ಲದ್ದಿಹುಳು ಬಾಧೆಯಿಂದ ಬೇಸತ್ತ ರೈತರ ನೆರವಿಗೆ ಧಾವಿಸಿರುವ ಕೃಷಿ ಇಲಾಖೆ ಅಧಿಕಾರಿಗಳು ಈ ಸಂಬಂಧ ತಾಂತ್ರಿಕ ಮಾಹಿತಿ ನೀಡಿದ್ದಾರೆ. ಮೆಕ್ಕೆಜೋಳ ಜೊತೆ ಅಂತರ ಬೆಳೆಯಾಗಿ ತೊಗರಿ ನಾಟಿ ಮಾಡಿದರೆ ಲದ್ದಿ ಹುಳುಗಳ ಕಾಟ ನಿಯಂತ್ರಿಸಬಹುದು ಎಂದು ಹಿರಿಯೂರು ತಾಲೂಕಿನ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಕೀಟ ಶಾಸ್ತ್ರಜ್ಞ ಡಾ.ಎಸ್.ಓಂಕಾರಪ್ಪ ಸಲಹೆ ನೀಡಿದ್ದಾರೆ.

ಪ್ರತಿ ತಿಂಗಳೂ 4ನೇ ಶನಿವಾರ ‘ಕೃಷಿ ಸಂತೆ’?

Jun 24 2024, 01:32 AM IST
ಜೂ.22ರಂದು ನಡೆದ ಕೃಷಿ ಸಂತೆಯಿಂದ ಉತ್ತೇಜನ ಗೊಂಡಿರುವ ಬೆಂಗಳೂರು ಕೃಷಿ ವಿವಿ, ಈಗ ಪ್ರತಿ ತಿಂಗಳ 4ನೇ ವಾರ ಕೃಷಿ ಸಂತೆ ಆಯೋಜಿಸುವ ಯೋಜನೆ ತಯಾರಿಸುತ್ತಿದೆ.

ಸದ್ಯದಲ್ಲೇ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು: ಕೃಷಿ ಸಚಿವ ಚಲುವರಾಯಸ್ವಾಮಿ

Jun 24 2024, 01:30 AM IST
ಮಡಿಕೇರಿ ಕಡೆ ಉತ್ತಮ ಮಳೆಯಾದರೆ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರಲಿದೆ. ಜುಲೈ ತಿಂಗಳೊಳಗೆ ೧೧೦ ಅಡಿ ನೀರು ಬಂದರೆ ಅನುಕೂಲವಾಗಲಿದೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನಾಲೆಗಳಿಗೆ ನೀರು ಹರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಸೂರಜ್ ರೇವಣ್ಣ ಪ್ರಕರಣದಲ್ಲಿ ರಾಜಕೀಯವಿಲ್ಲ: ಕೃಷಿ ಸಚಿವ ಸಿಆರ್‌ಎಸ್

Jun 24 2024, 01:30 AM IST

ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಪ್ರಕರಣ ಸಂಬಂಧ ಕಾನೂನು ಇದೆ, ಕೋರ್ಟ್ ಇದೆ. ಇದು ಬಹಿರಂಗವಾಗಿ ಚರ್ಚೆ ಮಾಡುವ ವಿಚಾರವಲ್ಲ. ಇದರ ಬಗ್ಗೆ ನಮಗೂ ಮುಜುಗರ ಇದೆ. ಇದನ್ನು ಸರಿಪಡಿಸುವುದು ನಮ್ಮ ಕೈಯಲ್ಲಿ ಇಲ್ಲ.  

ಕೃಷಿ ವಿವಿ ಸಂತೆ: ಅರ್ಧ ದಿನದಲ್ಲೇ ಭರ್ಜರಿ ವಹಿವಾಟು

Jun 23 2024, 02:07 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಅರ್ಧ ದಿನ ನಡೆದ ಸಂತೆಗೆ ಭರ್ಜರಿ ಸ್ಪಂದನೆ ಸಿಕ್ಕಿದೆ.

ಸೂಕ್ತ ಮಾಹಿತಿ ಪಡೆದು ಕೃಷಿ ಬೆಳೆ ನಿರ್ವಹಣೆಗೆ ಸಲಹೆ

Jun 23 2024, 02:00 AM IST
ಬೆಳೆಗಾರರು ವಿಚಾರ ಸಂಕಿರಣದಲ್ಲಿ ಪಡೆದ ಮಾಹಿತಿ ಸದ್ಬಳಕೆ ಮಾಡಿಕೊಂಡು ಅದರಂತೆ ಕೃಷಿ ಬೆಳೆ ನಿರ್ವಹಣೆಯನ್ನು ಮಾಡುವಂತೆ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಆರ್‌. ಪಿ. ಲಕ್ಷ್ಮಣ್‌ ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 90
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved