• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವಾರ್ಷಿಕ ಮಹಾಸಭೆ

Aug 29 2024, 12:48 AM IST
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕ್ಷೇತ್ರ ರೈತರ ಹಿತಾಸಕ್ತಿ ಕಾಪಾಡಿಕೊಂಡು ಬರುತ್ತಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಹೇಳಿದ್ದಾರೆ. ಸ್ಥಳೀಯ ನರೇಂದ್ರ ಮೋದಿ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತುರುವೇಕೆರೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆ ಬಿರುಸು

Aug 28 2024, 12:51 AM IST
ತಾಲೂಕಿನ ಕಸಬಾ, ಮಾಯಸಂದ್ರ, ದಬ್ಬೇಘಟ್ಟ ಮತ್ತು ದಂಡಿನಶಿವರ ಹೋಬಳಿಯ ಅಲ್ಲಲ್ಲಿ ರಾಗಿ ಬೆಳೆಗೆ ಹಳದಿ ರೋಗ ಕಾಣಿಸಿಕೊಂಡಿದೆ. ಜೊತೆಗೆ ರಾಗಿ ಪೈರಿನ ತುದಿಯೂ ಸುರುಟಿದ ರೀತಿ ಒಣಗುತ್ತಿದೆ ಎಂದು ತಿಳಿದು ಬಂದಿದೆ. ಇದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಇದರ ಜೊತೆಗೆ ಅವರೆ, ತೊಗರಿ ಮತ್ತು ಹರಳಿನ ಗಿಡದ ಎಲೆಗಳಲ್ಲೂ ಸಹ ಸಣ್ಣ ಸಣ್ಣ ರಂಧ್ರ ಕಾಣಿಸಿಕೊಂಡು ರೋಗಪೀಡಿತವಾಗಿವೆ. ಹಾಗಾಗಿ ಗಿಡದ ಬೆಳವಣಿಗೆ ಕುಂಠಿತವಾಗಲಿದೆ.

ಕಬ್ಬಹಳ್ಳಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರಕ್ಕೆ ಚಾಲನೆ

Aug 27 2024, 01:32 AM IST
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಕಬ್ಬಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ರೈತರ ಸಾಮಾನ್ಯ ಸಭೆ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವಕ್ಕೆ ಚಾಲನೆ ನೀಡಲಾಯಿತು.

ಕೃಷಿ ಯಂತ್ರ ಕ್ಷೇತ್ರದಲ್ಲೂ ಮಹೀಂದ್ರಾ ದಾಪುಗಾಲು - ಟ್ರ್ಯಾಕ್ಟರ್‌ ಮಾರಾಟದಲ್ಲಿ ನಂ.1 ಸ್ಥಾನ

Aug 26 2024, 11:08 AM IST

ನವನವೀನ ಎಸ್‌ಯುವಿಗಳ ಮೂಲಕ ಕಾರು ಪ್ರಿಯರ ಮನಗೆದ್ದಿರುವ ಪ್ರತಿಷ್ಠಿತ ಮಹೀಂದ್ರಾ ಅಂಡ್‌ ಮಹೀಂದ್ರಾ ಕಂಪನಿ ಕೃಷಿ ಯಂತ್ರೋಪಕರಣಗಳ ಮಾರಾಟದಲ್ಲೂ ದಾಪುಗಾಲು ಇಟ್ಟಿದೆ.

ಜನಸಂಖ್ಯೆಯಂತೆ ಕೃಷಿ ಉತ್ಪಾದನೆ ಹೆಚ್ಚಿಸಿ

Aug 26 2024, 01:41 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ ಇಂದು ಜಗತ್ತಿನಲ್ಲಿಯೇ ಭಾರತದ ಜನಸಂಖ್ಯೆಯು ಹೆಚ್ಚುತ್ತಿದ್ದು, ಜನತೆಗೆ ಬೇಕಾದ ಆಹಾರ ಉತ್ಪಾದನೆ ಹೆಚ್ಚಾಗುತ್ತಿಲ್ಲ. ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವಿಶ್ರಾಂತ ಜಿಲ್ಲಾಧಿಕಾರಿ ಸಿದ್ದಣ್ಣ ಆಮದಿಹಾಳ ತಿಳಿಸಿದರು.

ಹೊಸ ತಾಂತ್ರಿಕತೆಯಿಂದ ಕೃಷಿ ಸುಧಾರಣೆ ಸಾಧ್ಯ

Aug 26 2024, 01:35 AM IST
ಚಾಮರಾಜನಗರ: ಕೃಷಿ ಮಹಾವಿದ್ಯಾಲಯ ಶಿಬಿರ ಆಯೋಜಿಸಿರುವುದರಿಂದ ಹೊಸ ತಾಂತ್ರಿಕತೆಗಳನ್ನು ಕೃಷಿ ವಿದ್ಯಾರ್ಥಿಗಳು ರೈತರಿಗೆ ತಲುಪಿಸುತ್ತಿದ್ದು, ಇದರಿಂದ ಬೇಸಾಯ ಕ್ರಮದಲ್ಲಿ ಸುಧಾರಣೆ ಕಾಣಲು ಸಾಧ್ಯವಾಗುತ್ತದೆ ಎಂದು ಸಾಗಡೆ ಗ್ರಾಪಂ ಅಧ್ಯಕ್ಷ ಶಿವಕುಮಾರ್ ಹೇಳಿದರು.

ಮೈಸೂರು-ಚಾಮರಾಜನಗರ ಬ್ಯಾಂಕ್‌ನಿಂದ ಕೆರೆಹಳ್ಳಿ ಕೃಷಿ ಸಂಘಕ್ಕೆ ಬಾಕಿ: ಜಮೆಗೆ ಗಡುವು

Aug 26 2024, 01:33 AM IST
ಮೈಸೂರು - ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ (ಎಂಡಿಸಿಸಿ) ನಡೆದಿರುವ ಹಗರಣದಲ್ಲಿ ಕೆರೆಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ರೈತರಿಗೆ ನೀಡಬೇಕಾಗಿರುವ ೩೨ ಲಕ್ಷ ರು. ಬಾಕಿ ನೀಡುವಂತೆ ಚಾಮರಾಜನಗರದಲ್ಲಿ ನಡೆದ ಕೆರೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಒತ್ತಾಯಿಸಲಾಯಿತು.

ಭಾರೀ ಮಳೆಯಿಂದ ಈ ವರ್ಷ ಕೃಷಿ ಇಳುವರಿ ಕುಸಿತ ಭೀತಿ! ಆಗಸ್ಟಲ್ಲಿ ಕೆಲವೆಡೆ ದುಪ್ಪಟ್ಟು ಮಳೆ

Aug 25 2024, 08:20 AM IST

ಆಗಸ್ಟ್‌ನಲ್ಲಿ ರಾಜ್ಯದ 15 ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ಮಣ್ಣಿನ ತೇವಾಂಶ ಪ್ರಮಾಣ ಹೆಚ್ಚಳವಾಗಿ ಒಂದೆಡೆ ಬೆಳೆಗಳಿಗೆ ರೋಗ ಬಾಧೆ ಎದುರಾಗಿದ್ದರೆ, ಮತ್ತೊಂದೆಡೆ ಇಳುವರಿ ಕುಸಿತದ ಭೀತಿ ಉಂಟಾಗಿದೆ.

ಷೇರುದಾರರೇ ಕೃಷಿ ಪತ್ತಿನ ಸಹಕಾರ ಸಂಘದ ಜೀವಾಳ: ಸಂಘದ ಅಧ್ಯಕ್ಷ ಸುರೇಶ್ ಅಭಿಮತ

Aug 25 2024, 01:56 AM IST
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 4292 ಷೇರುದಾರರಿದ್ದು, ಸಂಘದಲ್ಲಿ ಕ್ರಿಮಿನಾಶಕ, ರಸಗೊಬ್ಬರ, ಪಶುಆಹಾರ, ಬ್ಯಾಂಕಿಂಗ್ ಶಾಖೆ, ಹಾರ್ಡ್‌ವೇರ್ ಶಾಖೆ, ಔಷಧಿ ಅಂಗಡಿ, ಇ- ಸ್ಟ್ಯಾಂಪ್ ಶಾಖೆ ವ್ಯವಹಾರ ನಡೆಯುತ್ತಿದೆ. ಜಿಲ್ಲೆಯಲ್ಲಿ ನಂ.1 ಸಂಘವಾಗಿ ಅಭಿವೃದ್ಧಿ ಹೊಂದಲು ಸಕಾಲಕ್ಕೆ ಸಾಲವನ್ನು ಮರುಪಾವತಿ ಮಾಡಬೇಕು.

ವಿಶೇಷಚೇತನರ ಯೋಗಕ್ಷೇಮಕ್ಕಾಗಿ ಸರ್ಕಾರ ಬದ್ಧ : ಕೃಷಿ ಸಚಿವ ಚಲುವರಾಯ ಸ್ವಾಮಿ ಭರವಸೆ

Aug 24 2024, 01:29 AM IST

 ಸಮಾಜ ಮತ್ತು ಅಭಿವೃದ್ಧಿ ಪ್ರತಿಯೊಂದು ಹಂತಗಳಲ್ಲಿಯೂ ವಿಶೇಷ ಚೇತನರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 108
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved