• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಶಸ್ವಿ ಕೃಷಿ ಮೇಳ ಆಯೋಜಿಸಲು ಸಿದ್ಧ

Aug 21 2024, 12:33 AM IST
ಉದ್ಘಾಟನಾ ದಿನ ಹೊರತುಪಡಿಸಿ, ಪ್ರತಿ ದಿನ ಎರಡು ಕಾರ್ಯಕ್ರಮಗಳಂತೆ ಆರು ಕಾರ್ಯಕ್ರಮ ಆಯೋಜಿಸಲಾಗಿದೆ.

ಕಲ್ಯಾ ಕೃಷಿ ಸಂಘದ ಅಧ್ಯಕ್ಷ ಹನುಮಂತೇಗೌಡ

Aug 19 2024, 12:55 AM IST
ತಾಲೂಕಿನ ಕಲ್ಯಾ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಹನುಮಂತೇಗೌಡರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಕಪನಿಗೌಡನಪಾಳ್ಯದ ಕೆ.ಹನುಮಂತೇಗೌಡ ಅವಿರೋಧವಾಗಿ ಆಯ್ಕೆಯನ್ನು ಚುನಾವಣಾಧಿಕಾರಿ ವೆಂಕಟೇಶ್ ಘೋಷಿಸಿದರು.

ಬಿಜೆಪಿ- ಜೆಡಿಎಸ್ ನಾಯಕರಿಂದ ರಾಜ್ಯಪಾಲರ ದುರುಪಯೋಗ :ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Aug 19 2024, 12:54 AM IST
ಇದು ಕಾನೂನು ಬಾಹಿರವಾದ ಪ್ರಾಸಿಕ್ಯೂಷನ್ ಆಗಿದೆ. ಬಿಜೆಪಿಯ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ಮಾಜ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಸಂವಿಧಾನ ಬದ್ಧವಾಗಿ ತನಿಖೆಯಾಗಿ ಕ್ರಮ ತೆಗೆದುಕೊಳ್ಳಲು ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಆದರೆ, ಅದಕ್ಕೆ ಏಕೆ ಅನುಮತಿ ನೀಡಿಲ್ಲ.

ಕೃಷಿ ಸಂಸ್ಕೃತಿ ಉದ್ಯಮವಾಗಿರುವುದು ರೈತರ ದುರಂತ: ಅಮ್ಮನಘಟ್ಟದ ಶಂಕ್ರಪ್ಪ

Aug 19 2024, 12:53 AM IST
ದೇಶದಲ್ಲಿ ಕೃಷಿ ಸಂಸ್ಕೃತಿ ಇಂದು ಉದ್ಯಮವಾಗುವುದರ ಮೂಲಕ ಅದರ ಕರಾಳ ಛಾಯೆ ವ್ಯಾಪಿಸುತ್ತಿದೆ.

ಆಹಾರ ಸ್ವಾವಲಂಬನೆಗೆ ಕೃಷಿ ವಿಜ್ಞಾನ ಕೇಂದ್ರಗಳ ಕೊಡುಗೆ ಅಪಾರ: ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ವೆಂಕಟೇಗೌಡ

Aug 18 2024, 01:47 AM IST
ದೊಡ್ಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಸುವರ್ಣ ಮಹೋತ್ಸವದ ಜ್ಯೋತಿ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕೃಷಿ ಉತ್ಪನ್ನಕ್ಕೆ ಬೆಂಬಲ ಬೆಲೆ ಖಾತರಿಗೆ ಪ್ರತಿಭಟನೆ

Aug 17 2024, 01:03 AM IST
ದಾವಣಗೆರೆಯಲ್ಲಿ ರಾಜ್ಯ ರೈತ ಸಂಘಗಳ ಒಕ್ಕೂಟದಿಂದ ಅಪರ ಜಿಲ್ಲಾಧಿಕಾರಿ ಲೋಕೇಶ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು.

ಕೃಷಿ ಜಮೀನುಗಳನ್ನು ಖುಲ್ಲಾ ಮಾಡದಂತೆ ಡಿ.ಎಪ್.ಒ.ಗೆ ಮನವಿ

Aug 17 2024, 12:49 AM IST
ಜಂಟಿ ಸರ್ವೇ ಪೂರ್ಣಗೊಂಡು ಅಂತಿಮ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಬೆಳೆ ಇರುವ ಯಾವುದೇ ಕೃಷಿ ಜಮೀನುಗಳನ್ನು ಖುಲ್ಲಾ ಮಾಡದಂತೆ ಕ್ರಮವಹಿಸುವಂತೆ ಶುಕ್ರವಾರ ಕೊಪ್ಪ ಅರಣ್ಯ ಉಪ ಸಂರಕ್ಷಣಾ ಅಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು.

ಮಂಡ್ಯ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರು. ಅನುದಾನ: ಕೃಷಿ ಸಚಿವ ಸಿಆರ್‌ಎಸ್‌

Aug 16 2024, 01:00 AM IST

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮತ್ತು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕರ್ನಾಟಕದ ಪಬ್ಲಿಕ್‌ ಶಾಲೆಗಳಿಗೆ ಸಿಎಸ್‌ಆರ್‌ ಅಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ.  

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಕೃಷಿ ಸಚಿವ ಚಲುವರಾಯಸ್ವಾಮಿ

Aug 16 2024, 12:51 AM IST

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕನಾಮಿಕ್ ಎಕ್ಸ್‌ಪರ್ಟ್‌ ಇದ್ದಾರೆ. ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.  

ಕೃಷಿ ಚಟುವಟಿಕೆಗೆ ಡ್ರೋನ್‌ ವರದಾನ: ಮಲ್ಲಿಕಾರ್ಜುನ

Aug 14 2024, 12:56 AM IST
ಕೃಷಿಯಲ್ಲಿ ಡ್ರೋನ್‌ಗಳನ್ನು ಬಳಸುವುದರಿಂದ ಸಮಯ, ನೀರಿನ ಉಳಿತಾಯ ಜೊತೆಗೆ ನಿಖರತೆ ಹಾಗೂ ಉತ್ಪಾದನಾ ವೆಚ್ಚವನ್ನೂ ಕಡಿಮೆ ಮಾಡಬಹುದು ಎಂದು ಐಸಿಎಆರ್‌ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ, ಬೇಸಾಯ ತಜ್ಞ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 108
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved