• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಯೂ ಬನದಲ್ಲಿ ಇಂದು ಕೃಷಿ ಹಬ್ಬ, ಪ್ರಶಸ್ತಿ ಪ್ರದಾನ

Aug 11 2024, 01:31 AM IST
ಕೃಷಿಯಿಂದ ಯುವಜನತೆ ವಿಮುಖರಾಗುತ್ತಿರುವ ಕೂಗಿನ ನಡುವೆ ಇಲ್ಲಿ ಜನರನ್ನು ಕೃಷಿಯತ್ತ ಸೆಳೆಯುವ ಕೃಷಿ ಹಬ್ಬ ವರ್ಷದಿಂದ ವರ್ಷಕ್ಕೆ ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತಿದೆ.

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಗಳು: ಮಲ್ಲಿಕಾರ್ಜುನ್

Aug 09 2024, 12:35 AM IST
ಗ್ರಾಮೀಣ ಪ್ರದೇಶದ ಜನತೆ ಕೃಷಿ ಪತ್ತಿನ ಸಹಕಾರ ಸಂಘಗಳು ತುಂಬ ಅನುಕೂಲವಾಗಿವೆ. ಇವುಗಳಲ್ಲಿ ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶದ ಜನರು ಆರ್ಥಿಕವಾಗಿ ಸಬಲರಾಗಬಹುದು.

ನರೇಗಾ ಬಾಕಿ ವೇತನ ಪಾವತಿ, ಕೆಲಸ ನೀಡುವಂತೆ ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ

Aug 08 2024, 01:36 AM IST
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಕೃಷಿ ಕೂಲಿಕಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಅಧಿಕಾರ ಶಾಹಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಿದ್ದಾರೆ.

ಕೃಷಿ ಪಂಪ್‌ಸೆಟ್‌ಗೆ ಸೌಲಭ್ಯ ಕಲ್ಪಿಸದೆ ಮಲತಾಯಿ ಧೋರಣೆ

Aug 07 2024, 01:09 AM IST
ರೈತರು ಸ್ವಯಂ ನಿರ್ವಹಣಾ ಕಾಮಗಾರಿ ಯೋಜನೆಯ ಅಡಿಯಲ್ಲಿ ನಿರ್ವಹಿಸುವ ಕಾಮಗಾರಿಗಳಿಗೆ ಜೋಡಿ ಕಂಬಗಳು , ಜಿ.ಪಿ.ಎಸ್ ಆಳವಡಿಸಬೇಕು ಮೀಟರ್ ಬಾಕ್ಸ್ ಅಳವಡಿಸಬೇಕು ಬ್ಲೂ ಪ್ರಿಂಟ್ ಅನುಮೋದನೆ ಈ ಎಲ್ಲಾ ಕಾನೂನುಗಳನ್ನು ರೈತರಿಗೆ ಅನಾವಶ್ಯಕವಾಗಿ ಕಡ್ಡಾಯಗೊಳಿಸಿದೆ.

ಅಣ್ಣೂರು ಕೃಷಿ ಸಹಕಾರ ಸಂಘಕ್ಕೆ 10.34 ಲಕ್ಷ ರು. ನಿವ್ವಳ ಲಾಭ: ಡಿ.ಪ್ರಸನ್ನ

Aug 07 2024, 01:03 AM IST
ಕಳೆದ 10 ವರ್ಷಗಳ ಹಿಂದೆ ಸಂಘವು ಒಂದು ಕೋಟಿಗೂ ಅಧಿಕ ನಷ್ಟದಲ್ಲಿತ್ತು. ಗ್ರಾಮಸ್ಥರಿಂದ ಸಂಘಕ್ಕೆ ಆಯ್ಕೆಗೊಂಡ ನಿರ್ದೇಶಕರ ಸಹಕಾರದಿಂದ ಕಳೆದ ಮೂರ್ನಾಲ್ಕು ವರ್ಷದಿಂದ ನಷ್ಟವನ್ನು ತುಂಬಿ ಲಾಭ ಗಳಿಸುವತ್ತ ಹೆಜ್ಜೆ ಹಾಕಿದೆ.

ಕೇಂದ್ರ-ರಾಜ್ಯ ಸರ್ಕಾರದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ

Aug 06 2024, 12:37 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಾವು ನಾವು ಎಂದು ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಇದೆ: ಕೃಷಿ ಸಚಿವ ಚಲುವರಾಯಸ್ವಾಮಿ

Aug 06 2024, 12:35 AM IST

ಕರ್ನಾಟಕ ಕಾಂಗ್ರೆಸ್ ನ ಭದ್ರಕೋಟೆಯಾಗುವುದೋ ಎಂಬ ಆತಂಕದಲ್ಲಿರುವ ಬಿಜೆಪಿ-ಜೆಡಿಎಸ್‌ಗೆ ನಿದ್ರೆ ಮಾಡಲಾಗುತ್ತಿಲ್ಲ. ಅವರಿಗೆ ನಿದ್ರೆ ಬರುವಂತೆ ಇಂಜೆಕ್ಷನ್ ಇನ್ನೂ ಸಿಕ್ಕಿಲ್ಲ. ಸೋತ ಮೇಲೆ 5 ವರ್ಷ ಕಾಯುವ ಸಂಯಮವೂ ಇಲ್ಲ. ತಾಳ್ಮೆಯೂ ಇಲ್ಲ. ಹಾಗಾಗಿ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿದ್ದಾರೆ.  

ಕೃಷಿ ಕಸುಬು ಸ್ವಾಭಿಮಾನದ ಪ್ರತೀಕ: ಪಿ.ಐ. ಮಾನೆ

Aug 05 2024, 12:39 AM IST
ಇಡೀ ರಾಷ್ಟ್ರದ ಆರ್ಥಿಕ ಸ್ಥಿತಿ ಕೃಷಿ ಕ್ಷೇತ್ರದ ಮೇಲೆ ಅವಲಂಬಿತವಾಗಿದೆ. ಕೃಷಿ ಕ್ಷೇತ್ರವು ಎಲ್ಲದಕ್ಕೂ ಮೂಲ ಆಸರೆಯಾಗಿದೆ ಎಂದು ಕೃಷಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪಿ.ಐ. ಮಾನೆ ತಿಳಿಸಿದರು.

ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಭಗ್ನಪ್ರೇಮಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ

Aug 05 2024, 12:36 AM IST

ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಭಗ್ನಪ್ರೇಮಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೇವಲಾಪುರ ಹೋಬಳಿಯ ಸುನಗನಹಳ್ಳಿ ಸಮೀಪ ಸಂಭವಿಸಿದೆ.

ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎಚ್.ಎಸ್.ಶಿವಸಿದ್ದಯ್ಯ ಅವಿರೋಧ ಆಯ್ಕೆ

Aug 04 2024, 01:28 AM IST
ಎಚ್.ಎಲ್.ಲಿಂಗರಾಜಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.೧೩ ಸದಸ್ಯ ಬಲ ಇರುವ ಸಂಘದಲ್ಲಿ ಶಿವಸಿದ್ದಯ್ಯ ಅವರನ್ನು ಬಿಟ್ಟು ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಅವರ ಆಯ್ಕೆಯನ್ನು ಚುನಾವಣಾಧಿಕಾರಿ ರವಿ ಘೋಷಿಸಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 108
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved