• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ರೈತ ಸಂಘ ಆಗ್ರಹ

Jun 18 2024, 12:50 AM IST
ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವು ಕಳೆದ 1996ರಿಂದ ಈವರೆಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ವ್ಯಾಪ್ತಿಗೆ ಒಳಪಟ್ಟು ಕೆಲಸ ನಿರ್ವಹಿಸುತ್ತಿದೆ.

ಸ್ನೇಹ ಸಂಬಂಧದಿಂದ ಜೀವನೋತ್ಸಾಹ ಹೆಚ್ಚು: ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ವಿನೋದ್ ಚಂದ್ರ

Jun 17 2024, 01:30 AM IST
ಮನುಷ್ಯನ ಜೀವನದಲ್ಲಿ ಸ್ನೇಹಕ್ಕೆ ಮಹತ್ವದ ಸ್ಥಾನವಿದ್ದು, ಸ್ನೇಹ ಸಂಬಂಧಗಳನ್ನು ಉಳಿಸಿಕೊಂಡಾಗ, ಅದು ಜೀವನೋತ್ಸಾಹವನ್ನು ಹೆಚ್ಚು ಮಾಡುತ್ತದೆ ಎಂದು ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ವಿನೋದ್ ಚಂದ್ರ ತಿಳಿಸಿದರು. ಹೊಳೆನರಸೀಪುರದಲ್ಲಿ ‘ಲೋಕಲ್ ಕ್ರಿಕೆಟ್ ಮತ್ತು ಹುಡುಗಾಟಗಳು’ ಎಂಬ ಕೃತಿಯ ಲೋಕಾರ್ಪಣೆಯ ಸಮಾರಂಭದಲ್ಲಿ ಮಾತನಾಡಿದರು.

ತರಕಾರಿ ಕೃಷಿ ಲಾಭದಾಯಕ ಬೇಸಾಯ: ನಿಂಗಪ್ಪ

Jun 16 2024, 01:48 AM IST
ತರಕಾರಿಗಳು ಸಮತೋಲಿನ ಆಹಾರದ ಅನಿವಾರ್ಯ ಭಾಗವಾಗಿದೆ. ಆದ್ದರಿಂದ ರೈತರು ತರಕಾರಿ ಬೆಳೆಗಳನ್ನು ಬೆಳೆಸಿ ಲಾಭದಾಯಕ ಕೃಷಿಯನ್ನಾಗಿ ಮಾಡಿ ಆರ್ಥಿಕವಾಗಿ ಸಬಲರಾಗಬೇಕು.

ರೈತರ ನೆರವಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ: ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಜನಾರ್ಧನ್

Jun 16 2024, 01:46 AM IST
ರೈತರು ಕೃಷಿ ಇಲಾಖೆಯಲ್ಲಿ ದೊರೆಯುವ ಎಲ್ಲ ರೀತಿಯ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ಪಡೆದು ಉತ್ತಮ ಬೆಳೆ ಬೆಳೆಯಲು ಮುಂದಾಗಬೇಕು ಎಂದು ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಜನಾರ್ಧನ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ತಮ್ಮ ಕಚೇರಿಯಲ್ಲಿ ಪತ್ರಕರ್ತರಿಗೆ ಮಾಹಿತಿ ನೀಡಿದರು.

ಸಂಸ್ಕೃತಿಯ ಮೂಲವೇ ಕೃಷಿ: ನಳಿನ್ ಕುಮಾರ್

Jun 15 2024, 01:13 AM IST
‘ಸಮೃದ್ಧಿ’ ಮಹಾಮೇಳವು ಶನಿವಾರ ಹಾಗೂ ಭಾನುವಾರವು ನಡೆಯಲಿದ್ದು, ಮುಂಜಾನೆ ೯ ಗಂಟೆಯಿಂದ ಸಂಜೆ ೯ ಗಂಟೆಯವರೆಗೆ, ಸಾರ್ವಜನಿಕರಿಗೆ ಪಾಲ್ಗೊಳ್ಳಲು ಸಂಪೂರ್ಣ ಉಚಿತವಾಗಿದೆ.

ಉತ್ತಮ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ

Jun 15 2024, 01:07 AM IST
ಅಫಜಲ್ಪುರ ತಾಲೂಕಿನಲ್ಲಿ ಮೇ ತಿಂಗಳು ಎರಡು ಮೂರು ಬಾರಿ ಉತ್ತಮ ಮಳೆ ಸುರಿದಿದೆ.ಮುಂಗಾರು ಪೂರ್ವದ ಮಳೆಯ ಸಿಂಚನದಿಂದ ಕಳೆದ ಬಾರಿ ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕೃಷಿ ಮಾರಾಟ ಮಳಿಗೆಗಳ ಮೇಲೆ ದಾಳಿ

Jun 14 2024, 01:07 AM IST
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಮತ್ತು ಕಲ್ಲೋಳಿ ಗ್ರಾಮಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಬುಧವಾರ ದಿಢೀರ್‌ ನಡೆಸಿದರು. ಇದೇ ವೇಳೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ದಾಖಲೆಗಳನ್ನು ಪರಿಶೀಲಿಸಿದರು.

ಮುಂಗಾರು ತಡ: ಸೂರ್ಯಕಾಂತಿ, ಹತ್ತಿ ಬಿತ್ತನೆ ಇ‍ಳಿಮುಖ: ಕೃಷಿ ನಿರ್ದೇಶಕ

Jun 13 2024, 12:52 AM IST
ರೈತರು ಬಿಜೋತ್ಪಾದನೆ ಮೂಲಕ ಶೇಕಡ ೧೫ ರಿಂದ ೨೦ ರಷ್ಟು ಹೆಚ್ಚಿನ ಆದಾಯವನ್ನು ಆಯ್ದ ಬೆಳೆಗಳಲ್ಲಿ ಪಡೆದುಕೊಳ್ಳಬೇಕೆಂದು ತಿಳಿಸುತ್ತಾ ಮಳೆ ಅನಿಶ್ಚಿತತೆ ಸಂದರ್ಭದಲ್ಲಿ ಪರ್ಯಾಯ ಬೆಳೆ ಯೋಜನೆಗೆ ಪೂರಕವಾದ ಅಲ್ಪಾವಧಿ ಬೆಳೆ ತಳಿಗಳ ಬಗ್ಗೆ ಮತ್ತು ಆ ತಳಿಗಳ ವಿಶೇಷತೆಗಳ ಬಗ್ಗೆ ಮಾಹಿತಿ ಒದಗಿಸಿದರು.

ಡಿಸಿಸಿ ಬ್ಯಾಂಕಿನ ಆಯ್ದ ಸದಸ್ಯರು ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ

Jun 13 2024, 12:45 AM IST
ತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ ಮೊದಲಾದ ರಾಜ್ಯಗಳಿಗೆ ಡಿಸಿಸಿ ಬ್ಯಾಂಕಿನ ಆಯ್ದ ಸದಸ್ಯರು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಅದೇ ರೀತಿ ವಿವಿಧ ರಾಜ್ಯದ ಡಿಸಿಸಿ ಬ್ಯಾಂಕ್‌ನ ಆಯ್ದ ಸದಸ್ಯರು, ಯಾಚೇನಹಳ್ಳಿ ಗ್ರಾಮದ ಪ್ರಾಥಮಿಕ ಸಹಕಾರ ಸಂಘಕ್ಕೆ ಭೇಟಿ ನೀಡಿದರು.

ಸಕಲೇಶಪುರದಲ್ಲಿ ಕೃಷಿ ಚುರುಕು: ತೋಟದ ಕಾರ್ಮಿಕರೇ ಬೆಳೆಗಾರರ ನಿಯಂತ್ರಣ!

Jun 12 2024, 12:35 AM IST
ಸಕಲೇಶಪುರದಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕಾಫಿತೋಟಗಳಿಗೆ ರಸಗೊಬ್ಬರ, ಗೊಟ್ಟಿಗೆ ಗೊಬ್ಬರ ನೀಡುವ ಕೆಲಸಕ್ಕೂ ಬೆಳೆಗಾರರು ಮುಂದಾಗಿದ್ದಾರೆ. ಅಲ್ಲದೆ ಭತ್ತ ನಾಟಿ ಪೂರ್ವ ಸಿದ್ದತೆಗಳಿಗೂ ಸದ್ಯ ಚಾಲನೆ ನೀಡಲಾಗಿದೆ. ಇದರಿಂದ ಕಾರ್ಮಿಕರಿಗೆ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಸದ್ಯ ಕಾಫಿ ಹಣ್ಣು ಕೊಯ್ಲಿನ ನಂತರ ಉತ್ತರ ಭಾರತ ಹಾಗೂ ಉತ್ತರ ಕರ್ನಾಟಕದಿಂದ ಬಂದಿದ್ದ ಕಾರ್ಮಿಕರು ಗ್ರಾಮಕ್ಕೆ ಮರಳಿದ್ದು ಇವರ ಅನುಪಸ್ಥಿತಿಯಲ್ಲಿ ಸ್ಥಳೀಯ ಕಾರ್ಮಿಕರು ಈ ಎಲ್ಲ ಕೆಲಸಗಳನ್ನು ನಿರ್ವಹಿಸಬೇಕಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 99
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved