• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ನಿರ್ವಹಣೆಗೆ ಮಳೆ ಅಡ್ಡಿ: ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಸ್ತಬ್ದ

Jul 26 2024, 01:34 AM IST
ಬಿತ್ತಿ ವಾರವಾಗಿತ್ತು. ಮಳೆ ಬರುತ್ತಿರೋದು ನಮ್ಮ ಫಸಲಿಗೆ ಅನುಕೂಲವಾಗಿದೆ. ಆದರೆ ಬೆಳೆ ಸಂರಕ್ಷಣೆಯ ಮುಂದಿನ ಕೃಷಿ ಚಟುವಟಿಕೆಗಳಿಗೆ ಮಳೆ ನಿಂತರಷ್ಟೆ ದಾರಿ, ಇಲ್ಲದೆ ಹೋದರೆ ತೊಂದರೆ ಕಾಡಲಿದೆ ಎನ್ನುತ್ತಿರುವ ರೈತರು ಮಳೆ ನಿಲ್ಲೋದು ಯಾವಾಗ ಎಂದು ಮುಗಿಲು ನೋಡುತ್ತ ಕುಳಿತುಕೊಂಡಿದ್ದಾರೆ.

ಕೃಷಿ ಪಂಪ್‌ಸೆಟ್‌ಗೆ ಆಧಾರ: ರೈತ ಸಂಘದಿಂದ ಪ್ರತಿಭಟನೆ

Jul 26 2024, 01:31 AM IST
ಕೃಷಿ ಪಂಪ್‌ಸೆಟ್‌ಗೆ ಆಧಾರ: ರೈತ ಸಂಘದಿಂದ ಪ್ರತಿಭಟನೆ

ಅರಸೀಕೆರೆಯ ಯಳವಾರೆ ಕೃಷಿ ಸಂಘಕ್ಕೆ ಎನ್‌.ಟಿ.ವಸಂತ್ ನೂತನ ಅಧ್ಯಕ್ಷರಾಗಿ ಆಯ್ಕೆ

Jul 25 2024, 01:28 AM IST
ಅರಸೀಕೆರೆಯ ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ನಾರಾಯಣಗಟ್ಟಳಿಯ ಎನ್‌ ಟಿ ವಸಂತ್‌ ಕುಮಾರ್ ಬಹುಮತದಿಂದ ಆಯ್ಕೆಯಾದರು.

ಕೃಷಿ ಹೊಂಡ ಸಹಾಯಧನ ರೈತರ ಖಾತೆಗೆ ಜಮಾ ಮಾಡಿ

Jul 25 2024, 01:23 AM IST
ಕೇವಲ ರೈತರೊಬ್ಬರಿಗೆ ₹ 48 ಸಾವಿರ ಹಣ ಮಾತ್ರ ಜಮೆಯಾಗಿದ್ದು, ಉಳಿದ ಹಣ ಇದುವರೆಗೂ ಜಮೆಯಾಗುತ್ತಿಲ್ಲ

ಕಾಫಿಯನ್ನು ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ : ದಿನೇಶ್‌

Jul 25 2024, 01:20 AM IST
ಚಿಕ್ಕಮಗಳೂರು, ಕಾಫಿ ಬೆಳೆಗಾರರಿಗೆ ಸರ್ಫೆಸಿ ಸೇರಿದಂತೆ ಇತರೆ ಕೆಲ ಸಮಸ್ಯೆಗಳಿಂದ ಹೊರ ಬರಲು ಕಾಫಿಯನ್ನು ವಾಣಿಜ್ಯೋದ್ಯಮದಿಂದ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದ್ದು, ಇದಕ್ಕೆ ರಾಜ್ಯಮಟ್ಟದ ಬೆಳೆಗಾರ ಸಂಘಟನೆಗಳು ಮತ್ತು ಬೆಳೆಗಾರರ ಅಭಿಪ್ರಾಯ ಸಂಗ್ರಹಿಸಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದ್ದಾರೆ.

ಮಳೆಗೆ ಹಾವೇರಿಯಲ್ಲಿ 1255 ಹೆಕ್ಟೇರ್‌ ಕೃಷಿ, 31 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿ

Jul 25 2024, 01:18 AM IST
ಹಾವೇರಿ ಜಿಲ್ಲೆಯಲ್ಲಿ ಕಳೆದ ಎಂಟ್ಹತ್ತು ದಿನಗಳಿಂದ ಬೀಳುತ್ತಿರುವ ಮಳೆ ಹಾಗೂ ನದಿಗಳ ಪ್ರವಾಹ ಪರಿಸ್ಥಿತಿಯಿಂದ ಮುಂಗಾರು ಆರಂಭದಲ್ಲೇ 1255 ಹೆಕ್ಟೇರ್‌ ಕೃಷಿ ಬೆಳೆ ಹಾಗೂ 31 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿಯಾಗಿದೆ.

ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಸಂತ್ ಕುಮಾರ್ ಅಧ್ಯಕ್ಷ

Jul 24 2024, 12:30 AM IST
ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಎನ್‌.ಟಿ. ವಸಂತ್ ಕುಮಾರ್, ಸಂಘದ ಉಪಾಧ್ಯಕ್ಷ ಜಯರಾಮಣ್ಣ ಹಾಗೂ ನಿರ್ದೇಶಕರಾದ ತಿರುಪತಿಹಳ್ಳಿ ಧರ್ಮಣ್ಣ, ನಂಜುಂಡಣ್ಣ, ದಾಸ ನಾಯಕ್, ಪ್ರಮೀಳಮ್ಮ, ನವೀನ್ ಕುಮಾರ್, ಗಿಜಿ ಹಳ್ಳಿ ಲೋಕೇಶ್, ನೀಲಮ್ಮ, ಸಿದ್ದಯ್ಯನವರು ಅಧ್ಯಕ್ಷರನ್ನು ಅಭಿನಂದಿಸಿದರು.

ರೈತರು, ಮಧ್ಯಮ ವರ್ಗಕ್ಕೆ ಬಜೆಟ್‌ ಕೊಡುಗೆ : ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿ

Jul 24 2024, 12:21 AM IST
ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ಅದೇ ರೀತಿ ಹೈದರಾಬಾದ್‌- ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ನಿರುದ್ಯೋಗಿ ಯುವಕರಿಗೆ ಮತ್ತು ಸ್ಥಳೀಯ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.

ಜಿಲ್ಲೆಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಶಕ್ತಿಮೀರಿ ಪ್ರಯತ್ನ: ಕೃಷಿ ಸಚಿವ ಸಿಆರ್‌ಎಸ್

Jul 23 2024, 12:35 AM IST
ಈ ಹಿಂದೆ ನಾನು ಶಾಸಕ ಮತ್ತು ಸಚಿವನಾಗಿದ್ದ ಅವಧಿಯಲ್ಲಿ ತಾಲೂಕಿನ ಬಹುತೇಕ ಗ್ರಾಮಗಳಿಗೆ ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡಿಸಲಾಗಿತ್ತು. ಕಳೆದ ಐದು ವರ್ಷದಲ್ಲಿ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಯಾವ ರಸ್ತೆಗಳು ಅಭಿವೃದ್ಧಿಯಾಗಿವೆ ಎಂಬುದನ್ನು ಜನರೇ ಅರ್ಥೈಸಿಕೊಳ್ಳಬೇಕು.

ಸುಂಟಿಕೊಪ್ಪ: ಆಶಾದಾಯಕ ಮಳೆಗೆ ಕೃಷಿ ಚಟುವಟಿಕೆ ಬಿರುಸು

Jul 23 2024, 12:32 AM IST
ಆಶಾದಾಯಕ ಮುಂಗಾರು ಮಳೆಗೆ ರೈತರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತಮ ಮಳೆ ಗದ್ದೆ ಉಳುಮೆ ಕಾರ್ಯಕ್ಕೆ ಮುನ್ನಡಿ ಇಡಲು ಸಹಕಾರಿಯಾಯಿತು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 108
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved