• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸಚಿವ ಚಲುವರಾಯಸ್ವಾಮಿ ರಾಜೀನಾಮೆ ರಾಜಕೀಯ ಗಿಮಿಕ್: ಸುರೇಶ್‌ಗೌಡ

Jun 08 2024, 12:32 AM IST
ಸಚಿವ ಚಲುವರಾಯಸ್ವಾಮಿ ಅವರಿಂದ ಅಧಿಕಾರ ತ್ಯಾಗದ ನಿರೀಕ್ಷೆ ಮಾಡಬೇಡಿ. ಅವರೆಂದೂ ಕೊಟ್ಟ ಮಾತಿನಂತೆ ನಡೆಯುವುದಿಲ್ಲ. ಅಧಿಕಾರ, ಹಣಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಅವರಿಗೆ ಈಗ ಸಿಕ್ಕಿರುವುದು ಕೊನೆಯ ಅವಕಾಶ. ಲೂಟಿ ಮಾಡುವುದಷ್ಟೇ ಮುಖ್ಯ ಗುರಿಯಾಗಿದೆ.

ಹೊಲದಲ್ಲಿ ನಿಂತ ನೀರು, ಕೃಷಿ ಚಟುವಟಿಕೆಗೆ ಹಿನ್ನಡೆ

Jun 08 2024, 12:32 AM IST
ಹೊಲದಲ್ಲಿ ನೀರು ನಿಂತಿದ್ದು, ಕೃಷಿ ಚಟುವಟಿಕೆ ಸಾಧ್ಯವಾಗುತ್ತಿಲ್ಲ.

ಪಕ್ಷ ಕೇಳಿದರೆ ರಾಜೀನಾಮೆ ನೀಡುವೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2024, 12:34 AM IST

ಸೋಲು ಎಲ್ಲರಿಗೂ ಆಗಿದೆ. ೨೦೧೯ರಲ್ಲಿ ಅವರದ್ದೇ ಸರ್ಕಾರ ಇದ್ದಾಗಲೂ ಅವರ ಮಗ ಸೋತಿರಲಿಲ್ಲವೇ..?, ಈಗ ನಮಗೆ ಸೋಲಾಗಿದೆ. ಚುನಾವಣೆ ಎಂದ ಮೇಲೆ ಎಲ್ಲಾ ರೀತಿಯಲ್ಲೂ ಎದುರಿಸಬೇಕಾಗುತ್ತದೆ. ಜಿಲ್ಲೆಯ ಜನರ ತೀರ್ಪಿನ ಬಗ್ಗೆ ಏನನ್ನೂ ಹೇಳುವುದಿಲ್ಲ. ಅವರ ತೀರ್ಪಿಗೆ ತಲೆ ಬಾಗಬೇಕಷ್ಟೇ.  

ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

Jun 06 2024, 12:30 AM IST
ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಪ್ರಯುಕ್ತ ಕುಶಾಲನಗರ ಅರಣ್ಯ ಇಲಾಖೆ, ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ವೇದಿಕೆ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಡ್ರೀಮ್ಸ್ ಡೇ ಕೇರ್ ಸಹಯೋಗದೊಂದಿಗೆ ಗಿಡ ನೆಡಲಾಯಿತು.

ಗಿಡಗಳ ಬೆಳೆಸುವುದು ನಿತ್ಯದ ಕಾಯಕವಾಗಬೇಕು: ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಪ್ನ ಕೆ.ಎಚ್.

Jun 06 2024, 12:30 AM IST
ಗಿಡ ಮರಗಳನ್ನು ರಕ್ಷಿಸಿ, ಪೋಷಿಸಬೇಕಾದ್ದು ನಿತ್ಯದ ಕಾರ್ಯವಾಗಬೇಕಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಪ್ನ ಕೆ.ಎಚ್. ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಆಯೋಜನೆ ಮಾಡಿದ್ದ ವಿಶ್ವ ಪರಿಸರ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ

Jun 04 2024, 12:31 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.

ಉತ್ತಮ ಮಳೆಗೆ ಗರಿಗೆದರಿದ ಕೃಷಿ ಚಟುವಟಿಕೆ

Jun 03 2024, 12:31 AM IST
ಈ ಬಾರಿ ಮುಂಗಾರು ಆರಂಭದಲ್ಲೇ ಸುರಿದ ಉತ್ತಮ ಮಳೆಯಿಂದ ಮೊಳಕಾಲ್ಮುರು ರೈತರಲ್ಲಿ ಹೊಸ ಭರವಸೆಯನ್ನು ಹುಟ್ಟು ಹಾಕಿದೆ.

ಕೃಷಿ ಉತ್ಪನ್ನ ಹರಾಜು ಸಮಯ ಬದಲಾವಣೆಗೆ ವಿರೋಧ

Jun 02 2024, 01:47 AM IST
ವರ್ತಕರ ಅನುಕೂಲಕ್ಕಾಗಿ ಸಮಯ ಬದಲಾವಣೆ ಮಾಡುತ್ತಿರುವುದು ಸರಿಯಲ್ಲ. ಆ ಕಡೆ ಟೊಮೆಟೋ, ಈ ಕಡೆ ತರಕಾರಿ ಮಂಡಿಗಳನ್ನ ನಡೆಸುತ್ತಿರುವ ವರ್ತಕರ ಅನುಕೂಲಕ್ಕಾಗಿ ಸಮಾಯಾವಕಾಶ ಬದಲಾವಣೆ ಮಾಡುತಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ

ರೈತರಿಗೆ ಉಚಿತ ಅಲಸಂದೆ ಬಿತ್ತನೆ ಬೀಜ: ನುಗ್ಗೇಹಳ್ಳಿ ಕೃಷಿ ಅಧಿಕಾರಿ ಜಿ.ವಿ.ದಿನೇಶ್

Jun 02 2024, 01:46 AM IST
ನುಗ್ಗೇಹಳ್ಳಿ ಹೋಬಳಿ ರೈತ ಸಂಪರ್ಕ ಕೇಂದ್ರದ ವತಿಯಿಂದ ಹೋಬಳಿ ವ್ಯಾಪ್ತಿಯ ಸಮುದ್ರವಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು ರೈತರಿಗೆ ಉಚಿತವಾಗಿ ಅಲಸಂದೆ ಬಿತ್ತನೆ ಬೀಜವನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೋಬಳಿ ಕೃಷಿ ಅಧಿಕಾರಿ ಜಿ.ವಿ.ದಿನೇಶ್ ತಿಳಿಸಿದರು. ಅಲಸಂದೆ ಬೆಳೆ ಪ್ರಾತ್ಯಕ್ಷಿಕೆಯ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ವಿತರಿಸಿ ಮಾತನಾಡಿದರು.

ಗುಣಮಟ್ಟದ ಕೃಷಿ ಪರಿಕರ ಮಾತ್ರ ಮಾರಾಟ ಮಾಡಿ

Jun 02 2024, 01:45 AM IST
ಮಾನ್ವಿ ಪಟ್ಟಣದ ಕೃಷಿ ಉತ್ಪನ್ನ ಮಾರಾಟ ಸಮಿತಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ನಡೆದ ಮಾನ್ವಿ ಮತ್ತು ಸಿರವಾರ ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಭೆ ನಡೆಯಿತು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 99
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved