ಚುನಾವಣಾ ಭರವಸೆಯಂತೆ 1 ಲಕ್ಷದ ರು.ವರೆಗಿನ ಕೃಷಿ ಸಾಲಗಳನ್ನು ಗುರುವಾರ ಮನ್ನಾ ಮಾಡುತ್ತದೆ ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಬುಧವಾರ ಘೋಷಿಸಿದ್ದಾರೆ.