• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಚಟುವಟಿಕೆ ಚುರುಕು, ಎತ್ತುಗಳ ಬೆಲೆ ಗಗನಕ್ಕೆ

May 27 2024, 01:03 AM IST
ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಚುರುಕುಗೊಂಡ ಹಿನ್ನೆಲೆ ಎತ್ತುಗಳ ಬೆಲೆ ಏರಿಕೆ ಕಂಡಿದೆ. ಇದರಿಂದ ಬಡರೈತರು ಎತ್ತುಗಳನ್ನು ಕೊಂಡುಕೊಳ್ಳಲು ಹಿಂದೆಮುಂದೆ ನೋಡುವಂತಾಗಿದೆ.

ಕೃಷಿ ಪರಿಕರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಸುರೇಶ

May 27 2024, 01:02 AM IST
ಯಾದಗಿರಿ ಸಮೀಪದ ಸೈದಾಪುರ ಪಟ್ಟಣದ ವಿವಿಧ ರಸಗೊಬ್ಬರ, ಕ್ರಿಮಿನಾಶಕ, ಬಿತ್ತನೆ ಬೀಜ ಮಾರಾಟ ಅಂಗಡಿಗಳಿಗೆ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ಮತ್ತು ಕೃಷಿ ತಾಂತ್ರಿಕ ವ್ಯವಸ್ಥಾಪಕ ರವೀಂದ್ರ ತಂಡ ಭೇಟಿ ನೀಡಿ ಪರಿಶೀಲಿಸಿತು.

ಇಳೆಗೆ ಸುರಿದ ಮಳೆ ಕೃಷಿ ಚಟುವಟಿಕೆ ಚುರುಕು

May 26 2024, 01:39 AM IST
ಮುಂಗಾರು ಪೂರ್ವದಲ್ಲಿಯೇ ಹಸಿ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲು ಕಾರಣವಾಗಿದೆ. ಜಿನುಗುತ್ತಿರುವ ಮಳೆ ರೈತರ ಮೊಗದಲ್ಲಿ ಮಂದಹಾಸವನ್ನು ಮೂಡಿಸಿದೆ.

8 ತಿಂಗಳಾದರೂ ಉದ್ಘಾಟನೆ ಆಗದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ

May 26 2024, 01:39 AM IST
ನಾಮಕೆವಾಸ್ತೆ ಎಂಬಂತೆ ನವಲಗುಂದದಲ್ಲೂ 12 ಎಕರೆ ಪ್ರದೇಶದಲ್ಲಿ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ತೆರೆದಿದ್ದಾರೆ. ಆದರೆ, ಇಲ್ಲಿ ಬಂದ ರೈತರಿಗೆ ಕುಡಿಯಲು ನೀರಿಲ್ಲ, ಜಾನುವಾರುಗಳಿಗೆ ನೆರಳಿಲ್ಲ, ಹಳೆ ಕಟ್ಟಡಗಳನ್ನು ತೆರವುಗೊಳಿಸಿಲ್ಲ.

ಕೃಷಿ ವಿವಿಗೆ ವಿದೇಶಿ ಶೈಕ್ಷಣಿಕ ವಿನಿಮಯಕ್ಕೆ ಯುಜಿಸಿ ಅಸ್ತು

May 26 2024, 01:32 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೆ ವಿದೇಶಿ ಶಿಕ್ಷಣ ಸಂಸ್ಥೆಗಳ ನಡುವೆ ಶೈಕ್ಷಣಿಕ ಸಹಯೋಗ ಹೊಂದಲು ವಿಶ್ವವಿದ್ಯಾನಿಲಯ ಅನುದಾನ ಆಯೋಗ ಅನುಮತಿ ನೀಡಿದೆ.

ಮಳೆ ಬಿಡುವು: ಅರಲಗೂಡಲ್ಲಿ ಕೃಷಿ ಚಟುವಟಿಕೆ ಚುರುಕು

May 25 2024, 12:51 AM IST
ಅರಕಲಗೂಡು ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿಡುವು ನೀಡಿದ್ದು ಕೃಷಿ ಚಟುವಟಿಕೆ ನಿಧಾನಗತಿಯಲ್ಲಿ ಗರಿಗೆದರುತ್ತಿದೆ. ಪ್ರಮುಖ ವಾಣಿಜ್ಯ ಬೆಳೆಯಾದ ತಂಬಾಕಿನ ನಾಟಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಕಳೆದ ಬಾರಿ ತಂಬಾಕಿಗೆ ಉತ್ತಮ ಬೆಲೆ ದೊರೆತಿರುವ ಹಿನ್ನೆಲೆಯಲ್ಲಿ ಈ ಬಾರಿ ತಂಬಾಕು ಬೆಳೆ ಪ್ರದೇಶ ಹೆಚ್ಚಾಗುವ ಸಾಧ್ಯತೆ ಇದೆ.

ಬರ, ಮುಂಗಾರು ಕೃಷಿ ಚಟುವಟಿಕೆ ಮಾಹಿತಿ ಪಡೆದ ಸಿಎಂ

May 24 2024, 10:38 AM IST

ವಾಡಿಕೆಗಿಂತ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುಜಾಗ್ರತ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ರಾವಂದೂರು ಹೋಬಳಿಯಾದ್ಯಂತ ಉತ್ತಮ ಮಳೆ; ಕೃಷಿ ಚಟುವಟಿಕೆಗಳಿಗೆ ಮುಂದಾದ ರೈತರು

May 24 2024, 01:01 AM IST
ರಾವಂದೂರು, ದೊಡ್ಡ ಬೇಲಾಳು, ಕಂಪಲಾಪುರ, ಹಿಟ್ನೆ ಹೆಬ್ಬಾಗಿಲು, ರಾಮನಾಥತುಂಗ ಸೇರಿದಂತೆ ಆನೇಕ ಗ್ರಾಮಗಳಲ್ಲಿ ಸತತವಾಗಿ ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆಯಿಂದ ತಂಬಾಕು ರೈತನು ಸಂತಸ ವ್ಯಕ್ತಪಡಿಸುತ್ತಾ ಮುಂಗಾರಿನ ಸಿಂಚನದೊಂದಿಗೆ ತಂಬಾಕು ನಾಟಿ ಚುರುಕು ಮಾಡಿದ್ದಾನೆ. ಆದರೆ ತಾಲೂಕಿನ ವಿವಿಧಡೆ ಅತಿ ಹೆಚ್ಚು ಮಳೆಯಾಗಿದ್ದು, ನಾಟಿ ಮಾಡಿದ ಹೊಗೆ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿ, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಬರ, ಮುಂಗಾರು ಕೃಷಿ ಚಟುವಟಿಕೆ ಮಾಹಿತಿ ಪಡೆದ ಸಿಎಂ

May 24 2024, 12:54 AM IST
ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆಗಳ ಕುರಿತು ಗುರುವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.

ಮುಂಗಾರು ಪೂರ್ವ ಮಳೆಗೆ ಕೃಷಿ ಚಟುವಟಿಕೆ ಚುರುಕು

May 24 2024, 12:53 AM IST
ದಾವಣಗೆರೆ ಜಿಲ್ಲಾದ್ಯಂತ ಕಳೆದ ಐದಾರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ ಸುರಿದ ಮಳೆಯು ಜಿಲ್ಲೆಯ ಬರವನ್ನೇ ನೀಗಿಸುವಷ್ಟರ ಮಟ್ಟಿಗೆ ರೈತರು ನಿಟ್ಟಿಸಿರು ಬಿಡುವಂತೆ ಮಾಡಿದೆ. ಜಿಲ್ಲಾದ್ಯಂತ ಬುಧವಾರದವರೆಗೆ ಸರಾಸರಿ 3.2 ಮಿಮೀ ಮಳೆಯಾಗಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 99
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved