ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಬೆಳ್ಳಿ ಸಲಹೆ
Feb 18 2024, 01:34 AM ISTರೈತರು ಹೆಚ್ಚಿನ ಲಾಭ ಪಡೆಯಲು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಹ ವಿಸ್ತರಣಾ ನಿರ್ದೇಶಕ ಡಾ.ಆರ್.ಬಿ.ಬೆಳ್ಳಿ ಸಲಹೆ ನೀಡಿದರು. ಇಂಡಿ ತಾಲೂಕಿನ ಇಂಗಳಗಿ, ಸಾಲೋಟಗಿ, ನಾದ ಕೆ.ಡಿ, ಶಿರಶ್ಯಾಡ ಮತ್ತು ಸಂಗೋಗಿ ಗ್ರಾಮದ ವಿವಿಧ ಕಡೆಗಳಲ್ಲಿ ರೈತರ ಕ್ಷೇತ್ರಗಳಿಗೆ ಭೇಟಿ ನೀಡಿ ಮಾಹಿತಿ ನೀಡಿದರು.