• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಉತ್ಪನ್ನ ಉತ್ಪಾದಿಸಿ

Jul 10 2024, 12:32 AM IST
ರೈತ ಮಹಿಳೆಯರು ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಪರಿಸರ ಹಾಗೂ ಆರೋಗ್ಯಕರ ಉತ್ಪನ್ನಗಳನ್ನು ಉತ್ಪಾದಿಸಿ, ಆರೋಗ್ಯ ಮಟ್ಟವನ್ನು ಸುಧಾರಿಸಬೇಕು

ಕೈ ಕೊಟ್ಟ ಮಳೆ, ರೈತರು ಕೃಷಿ ಹೊಂಡದ ಮೊರೆ

Jul 09 2024, 12:53 AM IST
ಕಳೆದ ಬಾರಿ ರಾಜ್ಯದಲ್ಲಿ ಉಂಟಾದ ಬರಗಾಲದಿಂದ ರೈತರು ಬೆಳೆ ನಷ್ಟ ಮಾಡಿಕೊಂಡಿದ್ದು. ರಾಜ್ಯ ಸರ್ಕಾರದಿಂದ ಬರ ಪರಿಹಾರ ಸಿಗದೆ ಸಾಕಷ್ಟು ನೋವು ಅನುಭವಿಸಿದ್ದಾರೆ

ಕೃಷಿ ಭೂಮಿ ಸ್ವಾಧೀನ ವಿರುದ್ಧ ರೈತರ ಆಕ್ರೋಶ

Jul 09 2024, 12:45 AM IST
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಸುಮಾರು ಹತ್ತು, ಹನ್ನೆರಡು ಗ್ರಾಮಗಳ 2,823 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್‌ ಪಡೆಯಲಿ

ರೈತರ ಕೃಷಿ ಸಾಲ ಮನ್ನಾ ಮಾಡಿ: ಸಂಜೀವರೆಡ್ಡಿ ಒತ್ತಾಯ

Jul 08 2024, 12:36 AM IST
ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ತೀರಿಸಲು ಜಮೀನು ಹಾಗೂ ಜಾನುವಾರಗಳು ಮಾರಾಟಕ್ಕೆ ಮುಂದಾಗಿದ್ದಾರೆ.

ಯಳದೂರಿನಲ್ಲಿ ತ್ಯಾಜ್ಯ ನೀರು ಕೃಷಿ ಭೂಮಿಗೆ ಹರಿದು ರೈತ ಕಂಗಾಲು

Jul 08 2024, 12:35 AM IST
ಯಳಂದೂರು ಗ್ರಾಮ ಪಂಚಾಯಿತಿಯ ಗ್ರಾಮದ ಮಂಜುನಾಥಸ್ವಾಮಿ ಎಂಬುವರಿಗೆ ಸೇರಿದ ಕೃಷಿ ಜಮೀನಿಗೆ ಗ್ರಾಮ ಪಂಚಾಯಿತಿ ಚರಂಡಿ ನೀರನ್ನು ಕೃಷಿ ಚಟುವಟಿಕೆ ನಡೆಸುವ ಜಮೀನಿಗೆ ಹರಿಯ ಬಿಟ್ಟಿರುವುದರಿಂದ ವ್ಯವಸಾಯ ಮಾಡಲು ತೊಂದರೆ ಆಗಿದೆ.

ಚಾಮರಾಜನಗರದ 50 ಗ್ರಾಮ ಪಂಚಾಯಿತಿಯಲ್ಲಿ ಮೊದಲ ಹಂತದ ಸಹಜ ಕೃಷಿ

Jul 08 2024, 12:30 AM IST
ಚಾಮರಾಜನಗರ ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಗ್ರಾಮ ಪಂಚಾಯಿತಿಗಳನ್ನು ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡು ಸಹಜ ಕೃಷಿಯನ್ನು ಅಳವಡಿಸಲು ನೆರವು ನೀಡಲು ಕಾರ್ಯಯೋಜನೆಯನ್ನು ರೂಪಿಸಲಾಯಿತು.

ರೈತರು ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲಿ: ಡಾ.ಪಿ.ಎಲ್. ಪಾಟೀಲ

Jul 07 2024, 01:20 AM IST
ರೈತರು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೋಂಡು ಹೆಚ್ಚಿನ ಆದಾಯ ಪಡೆಯಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ತಿಳಿಸಿದರು.

ರೈತರ ಆರ್ಥಿಕ ಚೈತನ್ಯಕ್ಕೆ ಸಹಕಾರ ಸಂಘಗಳು ಪೂರಕ: ಕೃಷಿ ಸಹಕಾರ ಸಂಘದ ಅಧ್ಯಕ್ಷ ಟಿ.ನಾಗರಾಜ್

Jul 07 2024, 01:17 AM IST
ರೈತರ ಆರ್ಥಿಕ ಚೈತನ್ಯಕ್ಕೆ ಸಹಕಾರ ಸಂಘಗಳ ಪಾತ್ರ ಮಹತ್ವದ್ದು. ಸಂಘಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದರು. ವಿಯಪುರದಲ್ಲಿ ಕೃಷಿ ಸಹಕಾರ ಸಂಘದ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ಕೆಆರ್‌ಎಸ್‌ಗೆ ಸಣ್ಣ ಅಪಾಯವಾಗಲೂ ಬಿಡೋಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Jul 07 2024, 01:16 AM IST
ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್‌ಎಸ್ ಅಣೆಕಟ್ಟೆ ಬಳಿ ಟ್ರಯಲ್ ಬ್ಲಾಸ್ಟ್ ನಡೆಸಬೇಕಿದ್ದು, ಟ್ರಯಲ್ ಬ್ಲಾಸ್ಟ್ ಮಾಡುವುದೋ ಅಥವಾ ಬೇಡವೋ ಎಂಬ ಚರ್ಚೆಗಳು ಸಾಕಷ್ಟು ನಡೆಯುತ್ತಿವೆ. ಕಳೆದ ವಾರದಿಂದ ರೈತರು ಪ್ರತಿಭಟನೆ ಮಾಡುವ ಮೂಲಕ ಟ್ರಯಲ್ ಬ್ಲಾಸ್ಟ್ ನಿಂದ ಅಣೆಕಟ್ಟಿಗೆ ತೊಂದರೆಯಾಗುವುದನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಕೃಷಿ ಸಂಶೋಧನೆ ರೈತರಿಗೆ ತಲುಪಿಸುವುದೇ ಉದ್ದೇಶ

Jul 06 2024, 12:53 AM IST
ಕೃಷಿ ವಿಜ್ಞಾನಿಗಳು ಪ್ರಯೋಗಾಲಯಗಳಿಗೆ ಸೀಮಿತರಾಗದೇ ತಾವು ಕೈಗೊಂಡ ಸಂಶೋಧನೆಗಳ ಪಲಿತಾಂಶಗಳನ್ನು ರೈತರ ಮನೆಯ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಒಂದು ಹೊಸ ಯೋಜನೆಯನ್ನು ಹಮ್ಮಿಕೊಂಡು ಗ್ರಾಮಕ್ಕೆ ವಿಜ್ಞಾನಿಗಳನ್ನು ಕರೆಸಿ, ಪರಸ್ಪರ ಚರ್ಚಿಸಿ, ಕೃಷಿಯಲ್ಲಿ ಪರಿಹಾರೋಪಾಯಗಳನ್ನು ಕಂಡುಹಿಡಿಯುವ ಪ್ರಯತ್ನ ಇದಾಗಿದೆ ಎಂದು ಕೃಷಿ ವಿವಿ, ಧಾರವಾಡದ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved