• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ

May 10 2024, 01:39 AM IST
ಮೈಸೂರು ತಾಲೂಕಿನ ಕೃಷಿ ಇಲಾಖೆ ವತಿಯಿಂದ ತಾಲೂಕಿನ ಜಯಪುರ, ವರುಣ, ಇಲವಾಲ ಹಾಗೂ ಕಸಬ ಹೋಬಳಿಗಳಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ, ಪೂರ್ವ ಮುಂಗಾರು ಹಂಗಾಮಿಗೆ ಅನುಗುಣವಾಗಿ ಶೇ.50 ಸಹಾಯಧನದಲ್ಲಿ ಇತರೆ ವರ್ಗದ ರೈತರಿಗೆ ಹಾಗೂ ಶೇ.75 ಸಹಾಯಧನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರುಗಳಿಗೆ ದ್ವಿದಳ ಧಾನ್ಯ ಬಿತ್ತನೆ ಬೀಜಗಳಾದ ಹೆಸರು, ಉದ್ದು ,ಅಲಸಂದೆ ಹಾಗೂ ಏಕದಳ ಧಾನ್ಯ ಮುಸುಕಿನ ಜೋಳ ಮತ್ತು ಹಸಿರಲೆ ಗೊಬ್ಬರ ಬಿತ್ತನೆ ಬೀಜಗಳಾದ ಚಂಬೆ ಹಾಗೂ ಸೆಣಬು ಬೀಜಗಳನ್ನು ವಿತರಿಸಲಾಗುತ್ತಿದೆ.

ನೀರಿಲ್ಲದೆ ಕೃಷಿ ನಾಶ: ಮನನೊಂದು ಕೃಷಿಕ ಆತ್ಮಹತ್ಯೆ

May 09 2024, 01:16 AM IST
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೃಷಿಕ ಸಂಘದಿಂದ ಮಲ್ಲಿಗೆ- ಹಣ್ಣು ಕೃಷಿ ಮಾಹಿತಿ ಕಾರ್ಯಾಗಾರ

May 01 2024, 01:22 AM IST
ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಗತಿಪರ ಕೃಷಿಕರಾದ ರಾಮಕೃಷ್ಣ ಶರ್ಮ ಬಂಟಕಲ್ಲು ಅವರು ಮಲ್ಲಿಗೆ ಕೃಷಿ ಬಗ್ಗೆ, ಕೃಷಿ ಪಂಡಿತ ಕುದಿ ಶ್ರೀನಿವಾಸ ಭಟ್ ಅವರು ಹಣ್ಣಿನ ಬೆಳೆಗಳ ಬಗ್ಗೆ ಹಾಗೂ ಕುಮಾರಸ್ವಾಮಿ ಉಡುಪ ಅವರು ತಾರಸಿ ಕೃಷಿ ಬಗ್ಗೆ ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಲಾಭದಾಯಕ ಹೇಗೆ ಎಂಬ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕೃಷಿ ವಿವಿ 30 ಬಾವಿಯಲ್ಲೂ 'ಬರ'ಪೂರ ನೀರು! ನೀವು ಹೀಗೆ ಮಾಡಿ ನೋಡಿ

Apr 30 2024, 07:53 AM IST

ನಗರದ ಹಲವೆಡೆ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾದರೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಮಾತ್ರ ಇದಕ್ಕೆ ಅಪವಾದ. ಏಕೆಂದರೆ ವೈಜ್ಞಾನಿಕವಾಗಿ ಹಲವು ರೀತಿಯಲ್ಲಿ ಮಳೆ ನೀರು ಕೊಯ್ಲು ಅನುಸರಿಸಿದ್ದೇ ಇದಕ್ಕೆ ಕಾರಣ.

ಜೆಡಿಎಸ್-ಬಿಜೆಪಿಗೆ ಸೋಲಿನ ಹತಾಶೆ: ಕೃಷಿ ಸಚಿವ ಚಲುವರಾಯಸ್ವಾಮಿ

Apr 25 2024, 01:00 AM IST

 ಸಮೀಕ್ಷೆಯಿಂದ 15 ಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಸಮೀಕ್ಷಾ ವರದಿ ಹೊರಬಿದ್ದ ನಂತರ ಅವರಿಗೆ ಸೋಲಿನ ಹತಾಶೆ ಕಾಡಲಾರಂಭಿಸಿದೆ. ದಲಿತರು, ಹಿಂದುಳಿದವರು, ಕಾಂಗ್ರೆಸ್ ಪರವಾಗಿದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಹೋಗಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ.

ಭಾವನಾತ್ಮಕ ಮಾತುಗಳಿಂದ ಹೊಟ್ಟೆ ತುಂಬಲ್ಲ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Apr 23 2024, 12:49 AM IST
ರೈತರ ಜಮೀನುಗಳಿಗೆ ನಾಲೆಯಲ್ಲಿ ನೀರು ಹರಿಸಿ ಎಂದು ಕೇಳಿದರೆ ಕನ್ನಂಬಾಡಿ ಬೀಗದ ಕೀ ನನ್ನ ಕೈಯಲ್ಲಿಲ್ಲ. ದೆಹಲಿಗೆ ಹೋಗಿ ಕೇಳಿ ಎಂದು ಹೇಳಿದವರು ಇಂದು ಕಾವೇರಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದುಕೊಂಡು ಜಿಲ್ಲೆಗೆ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ತಿಳಿಸಲಿ.

ಕೃಷಿ ಕ್ಷೇತ್ರ ಹಾಳು ಮಾಡಿದ ಬಿಜೆಪಿ ಬೆಂಬಲಿಸುವುದು ಬೇಡ

Apr 21 2024, 02:25 AM IST
ಕೃಷಿ ಕ್ಷೇತ್ರವನ್ನು ಪೂರ್ಣ ಪ್ರಮಾಣದಲ್ಲಿ ನಾಶಪಡಿಸಲು ಮುಂದಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹಾಗೂ ಮಿತ್ರ ಪಕ್ಷಗಳಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕಬಾರದೆಂದು ಜನತೆಯಲ್ಲಿ ಜಾಗೃತಿಗೊಳಿಸುವುದಕ್ಕಾಗಿ ಹತ್ತು ಲಕ್ಷ ಕರಪತ್ರಗಳನ್ನು ಪ್ರತಿ ಮನೆ ಮನೆಗೆ ಹಂಚಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ತಿಳಿಸಿದರು.

ಹಿಂದುಳಿದ ಸಮಾಜಗಳ ಅಭಿವೃದ್ಧಿಗೆ ಬದ್ಧ: ಕೃಷಿ ಸಚಿವ ಸಿಆರ್‌ಎಸ್‌

Apr 21 2024, 02:24 AM IST
ಮಂಡ್ಯ ಜಿಲ್ಲೆಯ ರಾಜಕೀಯ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ಸಜ್ಜುಗೊಳಿಸಿರುವುದು ವಿಶೇಷವಾಗಿದೆ. ಎಲ್ಲ ಸಮಾಜಗಳು ಒಗ್ಗೂಡಿ ಬೃಹತ್ ಶಕ್ತಿಯಾಗಿ ಕಾಂಗ್ರೆಸ್ ಬೆಂಬಲಕ್ಕೆ ನಿಂತಿರುವುದು ನಮಗೆ ಬಲ ಬಂದಂತಾಗಿದೆ. ಸಂವಿಧಾನಬದ್ಧವಾಗಿ ಹಿಂದುಳಿದವರಿಗೆ ಸಿಗುತ್ತಿರುವ ಮೀಸಲಾತಿ ಮತ್ತಿತರೆ ಸವಲತ್ತುಗಳನ್ನು ಕಸಿದುಕೊಳ್ಳಲು ಬಿಜೆಪಿ ಸಂಚು ರೂಪಿಸುತ್ತಿದೆ.

ಮೇ 11ರಿಂದ ವಾಮಂಜೂರಲ್ಲಿ ಬೃಹತ್‌ ಕೃಷಿ ಮೇಳ

Apr 20 2024, 01:07 AM IST
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಹಾಗೂ ಕೃಷಿ ಮೇಳದ ಗೌರವಾಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಈ ಕುರಿತು ಮಾಹಿತಿ ನೀಡಿದರು.

ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಕಡಿತ; ರೈತರ ಪ್ರತಿಭಟನೆ

Apr 20 2024, 01:02 AM IST
ರೈತರ ಮನವಿ ಮೇರೆಗೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಅವರು ಪ್ರತಿಭಟನಾ ಸ್ಥಳಕ್ಕಾಗಮಿಸಿ, ರೈತರ ಬೇಡಿಕೆಗಳನ್ನು ಆಲಿಸಿ, ಮಂಗಳೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿ ರೈತರ ಸಮಸ್ಯೆಯನ್ನು ಗಮನಕ್ಕೆ ತಂದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 99
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved