• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನದಿಗೆ ಹಾಕಿದ್ದ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್‌ ಕಡಿತಕ್ಕೆ ಮುಂದಾದ ಮೆಸ್ಕಾಂ: ಕೃಷಿಕರಿಂದ ಘೇರಾವ್

Mar 31 2024, 02:04 AM IST
ಎ.ಎಂ.ಆರ್. ಡ್ಯಾಂನ ಬಳಿಯಲ್ಲಿರುವ ಕೃಷಿಕರ ಪಂಪ್‌ಸೆಟ್‌ಗಳ ಮೇಲೆ ಕಣ್ಣು ಹಾಕಿರುವ ಅಧಿಕಾರಿಗಳ ವಿರುದ್ಧ ಕೃಷಿಕರು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಉಪಯುಕ್ತ ಮಾಹಿತಿ ನೀಡಿ

Mar 31 2024, 02:03 AM IST
ದೇಸಿ ಕಾರ್ಯಕ್ರಮವು ಇತ್ತೀಚಿನ ದಿನಗಳಲ್ಲಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಕೃಷಿ ವಿವಿ ಹಾಗೂ ಮ್ಯಾನೇಜ್ ವತಿಯಿಂದ ರೂಪಿಸಿದಂತಹ ದೇಸಿ ಕಾರ್ಯಕ್ರಮದಲ್ಲಿ ಶಿಕ್ಷಣಾರ್ಥಿಗಳು ಸಮಯಕ್ಕೆ ಸರಿಯಾಗಿ ತರಗತಿಗಳಲ್ಲಿ ಹಾಜರಿದ್ದು, ಸದರಿ ತರಬೇತಿಯ ಉಪಯೋಗ ಪಡೆದು ರೈತರಿಗೆ ಸಮರ್ಪಕ ಹಾಗೂ ಗುಣಮಟ್ಟದ ತಂತ್ರಜ್ಞಾನ ವಿಧಾನಗಳನ್ನು ರೈತರಿಗೆ ವರ್ಗಾಯಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರು ಗ್ರಾಮ ಸೇವಕರಂತೆ ಜವಾಬ್ದಾರಿಗಳನ್ನು ನಿಭಾಯಿಸುವಲ್ಲಿ ಶ್ರಮಿಸಬೇಕು

ರಿಯಲ್ ಎಸ್ಟೆಟ್ ಆಗಿ ಬದಲಾಗುತ್ತಿರುವ ಕೃಷಿ ಭೂಮಿ

Mar 30 2024, 12:48 AM IST
ತಾಲೂಕಿನ ಬಹಳಷ್ಟು ಕಡೆ ಮುಂಗಾರಿನಲ್ಲಿ ಒಂದು ಬೆಳೆ ತೆಗೆದ ರೈತರು ಎರಡನೆ ಬೆಳೆಗೆ ಆಸಕ್ತಿ ವಹಿಸುತ್ತಿಲ್ಲ. ಹಿಂದೆಲ್ಲ ಹಿಂಗಾರಿನಲ್ಲಿ ಬಂಪರ್ ಬೆಳೆ ತೆಗೆಯುತ್ತಿದ್ದ ರೈತರಿಗೆ ಈಗ ಮನಸ್ಸಿಲ್ಲ.

ಏ.1ಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ನಾಮಪತ್ರ: ಕೃಷಿ ಸಚಿವ ಚಲುವರಾಯಸ್ವಾಮಿ

Mar 30 2024, 12:48 AM IST
ಈ ಲೋಕಸಭಾ ಚುನಾವಣೆಯಲ್ಲಿ ಸತ್ಯ ಹಾಗೂ‌ ಧರ್ಮಕ್ಕೆ ಗೆಲುವು. ಕುಮಾರಸ್ವಾಮಿ ಅವರ ಬಳಿಯೇ ಸತ್ಯ ಇದೆ ಅಂದುಕೊಂಡಿದ್ದಾರೆ. ನಮ್ಮ ಬಳಿಯೂ ಸತ್ಯ-ಧರ್ಮ ಎರಡೂ ಇದೆ. ಕುಮಾರಸ್ವಾಮಿ ಧರ್ಮಯುದ್ಧ ಎಂದಿದ್ದಾರೆ. ಬಹುಶಃ ಅವರದ್ದು ಬಿಜೆಪಿ ಧರ್ಮ ಇರಬೇಕು. ಕುಮಾರಸ್ವಾಮಿ ಅವರಿಗಿಂತಲೂ ಹೆಚ್ಚು ಭಾವನೆ ನಮಗಿದೆ. ಇದು ನಮ್ಮ ಜನ್ಮಭೂಮಿ.

ಚುನಾವಣೆ ವೇಳೆ ಒಕ್ಕಲಿಗರ ಟ್ರಂಪ್ ಕಾರ್ಡ್ ಪ್ಲೇ ಆಗುತ್ತಿದೆ: ಕೃಷಿ ಸಚಿವ ಚಲುವರಾಯಸ್ವಾಮಿ

Mar 28 2024, 12:46 AM IST
ಜೆಡಿಎಸ್‌ನವರು ಮಂಡ್ಯದಲ್ಲಿ ಮಾತ್ರ ಒಕ್ಕಲಿಗ ಮಂತ್ರ ಜಪಿಸುತ್ತಾರೆ. ಬೇರೆ ಕಡೆ ಏಕಿಲ್ಲಾ?. ನಿಮ್ಮ ಹುಸಿ ಪ್ರೀತಿ ಜನರಿಗೆ ಗೊತ್ತಾಗಿದೆ. ಮಾಜಿ ಪ್ರಧಾನಿ ದೇವೇಗೌಡರು ಮೇಕೆದಾಟು ಯೋಜನೆ ಬಗೆಗೆ ಮಾತನಾಡಿದಾಗ ಅವರ ಮುತ್ಸದ್ದಿತನವನ್ನು ನಾವೆಲ್ಲಾ ಕೊಂಡಾಡಿದ್ದೋ. ಆದರೆ, ಈಗ ಚುನಾವಣೆಯಲ್ಲಿ ಹೇಳ್ತಾರೆ. ಎನ್‌ಡಿಎ ಗೆಲ್ಲಿಸಿದ್ರೆ ಮೇಕೆದಾಟು ಮಾಡಿಸ್ತೀವಿ ಅಂತಾ. ಇದು ಸರಿಯೆ..?

ಎಚ್‌ಡಿಕೆ ಅವರೇ, ನೀವು ನಮ್ಮ ಜಿಲ್ಲೆಗೆ ಬರಬೇಡಿ: ಕೃಷಿ ಸಚಿವ ಚಲುವರಾಯಸ್ವಾಮಿ

Mar 27 2024, 01:01 AM IST

ನಮ್ಮ ಮಂಡ್ಯ ಜಿಲ್ಲೆಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ. ನಾವು ನಮ್ಮ ಜಿಲ್ಲೆಯನ್ನು ಹೇಗೋ ಅಭಿವೃದ್ಧಿ ಮಾಡಿಕೊಳ್ಳುತ್ತೇವೆ. ಆದರೆ, ನೀವು ಮಾತ್ರ ನಮ್ಮ ಜಿಲ್ಲೆಗೆ ಬರಬೇಡಿ ಎಂದು  ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿಯುವ ಮಾಜಿ ಸಿಎಂ ಕುಮಾರಸ್ವಾಮಿ ಕುರಿತು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ ಮಂಡ್ಯ ಜಿಲ್ಲೆಯ ಶಾಸಕರ ಗೌರವ ಉಳಿಸಿ: ಕೃಷಿ ಸಚಿವ ಸಿಆರ್‌ಎಸ್‌

Mar 27 2024, 01:00 AM IST
ಕೇಂದ್ರ ಸಚಿವ ನಿರ್ಮಲ ಸೀತಾರಾಮ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇವರು ರಾಜ್ಯದ ಜನರಿಗೆ ಅನ್ಯಾಯ ಮಾಡಬಾರದು. ವಿತ್ತ ಖಾತೆ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಇವರಿಗೆ ದೇಶದ ಆರ್ಥಿಕ ಪರಿಸ್ಥಿತಿಯ ಅರಿವಿಲ್ಲ. ಕರ್ನಾಟಕಕ್ಕೆ ಬರಬೇಕಾದ ಪಾಲಿನ ಹಣವನ್ನು ಕೇಳಿದರೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ.

ಯುದ್ಧಕ್ಕೆ ನಿಂತಾಗ ಎದುರಾಳಿ ಯಾರೆಂದು ನೋಡೋಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Mar 26 2024, 01:17 AM IST
ಕುಮಾರಸ್ವಾಮಿ ಅವರು ಒಂದು ಕಡೆ ಹೋದಾಗ ಅದು ನನ್ನ ಕರ್ಮಭೂಮಿ ಎನ್ನುತ್ತಾರೆ. ರಾಮನಗರ, ಮಂಡ್ಯ, ಚನ್ನಪಟ್ಟಣದಲ್ಲೂ ಅದೇ ಮಾತು ಹೇಳುತ್ತಾರೆ. ರಾಮನಗರವನ್ನು ಪೂರ್ಣವಾಗಿ ತಿರಸ್ಕರಿಸಿ ಮಂಡ್ಯಕ್ಕೆ ಬರುವರೋ ಅಥವಾ ಅರ್ಧಕ್ಕೆ ಬಿಟ್ಟು ಇಲ್ಲಿಗೆ ಬರುವರೋ ಅಥವಾ ಕೊನೇ ಘಳಿಗೆಯಲ್ಲಿ ಬೇರೆ ಯಾರನ್ನಾದರೂ ಕಣಕ್ಕಿಳಿಸುವರೋ ಗೊತ್ತಿಲ್ಲ.

ನೇತ್ರಾವತಿ ಕಿನಾರೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Mar 26 2024, 01:02 AM IST
ಕಳೆದೆರಡು ದಿನಗಳಿಂದ ಉಪ್ಪಿಂಗಡಿ ಸಮೀಪದ ಬಂದಾರು ಗ್ರಾಮದ ಬಟ್ಕಡ ಮಸೀದಿ ಬಿಬಿ ಮಜಲು ಪರಿಸರದಲ್ಲಿ ಆನೆಗಳು ಕಾಣಿಸಿಕೊಂಡು ಘೀಳಿಡುತ್ತಿವೆ. ಈ ಮಧ್ಯೆ ಗ್ರಾಮದ ಬಿಬಿ. ಮಜಲು ತಿಮ್ಮಯ್ಯ ಗೌಡ ಎಂಬವರ ತೋಟದಲ್ಲಿ ಅಡಕೆ, ತೆಂಗು, ಬಾಳೆಗಿಡಗಳನ್ನು ಧ್ವಂಸ ಮಾಡಿದ್ದು, ಅಪಾರ ನಷ್ಟಕ್ಕೆ ಕಾರಣವಾಗಿದೆ.

ಕಪ್ಪು ಸೈನಿಕ ಹುಳುವಿನ ನೆರವಿಂದ ಫಲವತ್ತಾದ ಗೊಬ್ಬರ ಸಾಧ್ಯ: ಕೃಷಿ ವಿದ್ಯಾರ್ಥಿ ಯಶಸ್

Mar 25 2024, 12:51 AM IST
ಕಪ್ಪು ಸೈನಿಕ ಹುಳುವಿನ ಸಹಾಯದಿಂದ ಫಲವತ್ತಾದ ಗೊಬ್ಬರ ಮಾಡಬಹುದು ಎಂದು ಶಿವಮೊಗ್ಗ ಕೃಷಿ ಮಹಾ ವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿ ಯಶಸ್ ಹೇಳಿದ್ದಾರೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 99
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved