ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೃಷಿ ನಮ್ಮ ದೇಶದ ಭವಿಷ್ಯ: ಮಧು ಬಂಗಾರಪ್ಪ
Jun 30 2024, 12:56 AM IST
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಸಹಯೋಗದಲ್ಲಿ ಏರ್ಪಡಿಸಿದ್ದ ಕೃಷಿ ಶಿಕ್ಷಣ ಸುಗ್ಗಿ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸಿ: ಎಡನೀರುಶ್ರೀ
Jun 30 2024, 12:54 AM IST
ಈ ಹಲಸು-ಮಾವು ಮೇಳದಲ್ಲಿ ವಿವಿಧ ಬಗೆಯ ತಳಿಗಳು, ಅವುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಭಾನುವಾರ ಮಕ್ತಾಯಗೊಳ್ಳಲಿದೆ.
ಕೃಷಿ ಗಣತಿ: ವಿವಿಧ ಹಂತಗಳಲ್ಲಿ ಅಂಕಿ-ಅಂಶ ಸಂಗ್ರಹ
Jun 29 2024, 12:37 AM IST
ದೊಡ್ಡಬಳ್ಳಾಪುರ: 11ನೇ ಕೃಷಿ ಗಣತಿಗೆ ಸಂಬಂಧಿಸಿದಂತೆ ಮುಖ್ಯ ಅಂಶಗಳಾದ ಭೂಉಪಯೋಗ, ನೀರಾವರಿ ಸ್ಥಿತಿ, ಬೆಳೆಗಳ ವಿಧಾನ, ವ್ಯವಸಾಯಕ್ಕೆ ಬಳಸುವ ರಸಗೊಬ್ಬರ, ಕೃಷಿ ಉಪಕರಣಗಳು, ಜಾನುವಾರು ಬಳಕೆ, ಪಡೆದ ಸಾಲ ಅಂಕಿ ಅಂಶಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ನೀರಾವರಿ ಪರಿಕರ ಪಡೆಯುವ ಕಾಲಮಿತಿ 7ರಿಂದ 5 ವರ್ಷಕ್ಕೆ ಇಳಿಕೆ: ಕೃಷಿ ಸಚಿವ
Jun 28 2024, 02:17 AM IST
ಈ ಮೊದಲು ಒಮ್ಮೆ ನೀರಾವರಿ ಪರಿಕರ ಸವಲತ್ತು ಪಡೆದರೆ ಮತ್ತೊಮ್ಮೆ ಇದೇ ಸೌಲಭ್ಯ ಪಡೆಯಲು ಏಳು ವರ್ಷ ಕಾಯಬೇಕಿತ್ತು. ಇನ್ಮುಂದೆ ಅದನ್ನು ಐದು ವರ್ಷಗಳಿಗೆ ಇಳಿಕೆ ಮಾಡಲಾಗುತ್ತಿದೆ.
ಮೂಲ್ಕಿ ತಾಲೂಕಿನಲ್ಲಿ ಮಳೆಗೆ ನದಿ ತಟದಲ್ಲಿ ನರೆ, ಕೃಷಿ ಭೂಮಿ ಮುಳುಗಡೆ
Jun 28 2024, 12:56 AM IST
ಕಟೀಲು ಪರಿಸರದ ನಡುಗೋಡು, ಕಿಲೆಂಜೂರು, ಪಂಜ, ಮಿತ್ತಬೈಲು, ಶಾಂಭವಿ ನದಿ ತಟದ ಪ್ರದೇಶಗಳಾದ ಏಳಿಂಜೆ, ಪಟ್ಟೆ, ಮಟ್ಟು, ಪಂಜಿನಡ್ಕ ಮತ್ತಿತರ ಕಡೆಗಳಲ್ಲಿ ಕೃಷಿ ಭೂಮಿ ಮುಳುಗಡೆಯಾಗಿದೆ.
ಟ್ರ್ಯಾಕ್ಟರ್ ಬಳಸಿ 5 ಎಡೆಕುಂಟೆ ಕಟ್ಟಿ ಯುವ ರೈತ ಕೃಷಿ
Jun 28 2024, 12:53 AM IST
ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಸಹಾಯದಿಂದ ಎಡೆಕುಂಟೆ ಹೊಡೆಯುತ್ತಿರುವ ರೈತ ಪೂಜಾರ ರಾಜು ಮತ್ತು ಕುಟುಂಬ.
ಕೃಷಿ ಚಟುವಟಿಕೆ ಬಿರುಸು, ರೈತರ ಮೊಗದಲ್ಲಿ ಮಂದಹಾಸ
Jun 28 2024, 12:48 AM IST
ಹಲೆವಡೆ ಉತ್ತಮ ಮಳೆ ಹಿನ್ನೆಲೆ ರೈತ ವರ್ಗ ಕೃಷಿ ಚಟುವಟಿಕೆಯತ್ತ ತೊಡಗಿಸಿಕೊಂಡಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ದೇಶದ ಬೆನ್ನೆಲುಬಾದ ರೈತರು ಬೆಳೆ ಬೆಳೆಯಲು ಮುಖ ಮಾಡಿದ್ದಾರೆ.
ಬೈಕ್ ಏರಿ ಬೆಳೆ ವೀಕ್ಷಿಸಿದ ಕೃಷಿ ಸಚಿವ
Jun 28 2024, 12:48 AM IST
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಲಿಂಡರ್ ದರ ಏರಿಕೆ ಮಾಡಿದಾಗ ಸುಮ್ಮನೆ ಕುಳಿತ ವಿಪಕ್ಷ ನಾಯಕ ಆರ್. ಅಶೋಕ ಹಾಲಿನ ದರ ಏರಿಕೆ ಮಾಡಿದಾಗ ಏತಕ್ಕೆ ಪ್ರಶ್ನಿಸುತ್ತಿದ್ದಾರೆ.
ಕೃಷಿ ಸ್ವಾವಲಂಬನೆಗೆ ವಿಜ್ಞಾನ, ತಂತ್ರಜ್ಞಾನ ಹೆಚ್ಚು ಬಳಕೆಯಾಗಲಿ
Jun 28 2024, 12:46 AM IST
ಪದವೀಧರರು ಸರ್ಕಾರಿ ಕೆಲಸ ಬಯಸದೇ ಸ್ವಯಂ ಉದ್ಯೋಗಿಯಾಗಿ ಇತರರಿಗೆ ಉದ್ಯೋಗ ನೀಡಬೇಕು. ಪದವಿ ಪಡೆದ ನಂತರ ಪ್ರಮಾಣ ಪತ್ರ ಹಿಡಿದು ಅಲ್ಲಿಲ್ಲಿ ಕೆಲಸಕ್ಕಾಗಿ ಅಲೆಯುವುದನ್ನು ಬಿಟ್ಟು ನಿಮ್ಮಲ್ಲಿಯ ತಾಂತ್ರಿಕ ಜ್ಞಾನ ಉಪಯೋಗಿಸಿ ಕೃಷಿ ಅಭಿವೃದ್ಧಿಪಡಿಸಬೇಕು.
ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ
Jun 27 2024, 01:01 AM IST
ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
< previous
1
...
80
81
82
83
84
85
86
87
88
...
113
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?