• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಕ್ಷೇತ್ರದ ಸಾಧನೆ ಇನ್ನಷ್ಟು ಹೆಚ್ಚಬೇಕು: ಸ್ವರ್ಣವಲ್ಲೀ ಶ್ರೀ

May 13 2025, 01:25 AM IST
ನಿರಂತರ ಕೃಷಿಯ ಬಗ್ಗೆ ಗಮನ ವಹಿಸಿ, ನಿರಂತರ ಪ್ರಯತ್ನ ಮಾಡಬೇಕು.

ಗೋಸಂಪತ್ತು ಇರುವವರೆಗೂ ಕೃಷಿ ಸಮೃದ್ಧ

May 13 2025, 01:08 AM IST
ಗೋವು, ಕೃಷಿಗೆ ಅವಿನಾಭಾವ ಸಂಬಂಧವಿದೆ. ಗೋ ಸಂಪತ್ತು ಇರುವರೆಗೂ ಕೃಷಿ ಸಮೃದ್ಧವಾಗಿರುತ್ತದೆ

ಕೃಷಿ ಇಲಾಖೆ ನಡಿಗೆ ರೈತರ ಮನಬಾಗಿಲಿಗೆ: ಅಶೋಕ್

May 11 2025, 11:54 PM IST
ಕಡೂರು, ಕೃಷಿ ಇಲಾಖೆ ಮತ್ತು ಶಾಸಕ ಕೆ. ಎಸ್. ಆನಂದ್ ಅವರ ಮಾರ್ಗದರ್ಶನದಲ್ಲಿ ಕೃಷಿ ಇಲಾಖೆ ನಡಿಗೆ ರೈತರ ಮನಬಾಗಿಲಿಗೆ ಎಂಬ ಘೋಷಣೆಯಡಿ ಸರ್ಕಾರದ ಸವಲತ್ತುಗಳು ಸಮಾಜದ ಕಟ್ಟ ಕಡೆ ವ್ಯಕ್ತಿಗೂ ಸಿಗುವ ನಿಟ್ಟಿನಲ್ಲಿ ಈ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ತಾಲೂಕಿನಾದ್ಯಂತ ಪ್ರಸ್ತುತಪಡಿಸಲಾಗುತ್ತಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಎಂ. ಅಶೋಕ್ ತಿಳಿಸಿದರು.

ದೇಶದ ಕೃಷಿ, ರಕ್ಷಣಾ ಕ್ಷೇತ್ರದ ಬಲವರ್ಧನೆ ಅನಿವಾರ್ಯ

May 11 2025, 01:20 AM IST
ಭಾರತದ ಬಲಿಷ್ಟತೆಯನ್ನ ಮನಗಂಡ ನೆರೆಹೊರಿಯ ರಾಷ್ಟ್ರಗಳು ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ತುಳಿಯುವ ಸತ ಪ್ರಯತ್ನದಲ್ಲಿ ನಾವು ಎಲ್ಲರೂ ಒಟ್ಟಾಗಿರುವ ಅನಿವಾರ್ಯತೆ ಸೃಷ್ಟಿಯಾಗಿದೆ

ದೊಡ್ಡಪಾಳ್ಯ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಡಿ.ಎಚ್.ಮಧು ಆಯ್ಕೆ

May 11 2025, 01:16 AM IST
ಸಂಘದ ಒಟ್ಟು 12 ಮಂದಿ ನಿರ್ದೇಶಕರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಅಧ್ಯಕ್ಷಗಾಧಿಗೆ ಮಧು, ಉಪಾಧ್ಯಕ್ಷಗಾಧಿಗೆ ಸ್ವಾಮಿ ಹೊರತುಪಡಿಸಿ ಬೇರೆ ಯಾರೂ ಸಹ ಅರ್ಜಿ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ವಾಷಿಂಪಾಷ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಉತ್ತಮ ಆರೋಗ್ಯಕ್ಕೆ ಸ್ವಯಂ ಕೃಷಿ ಅವಶ್ಯ

May 10 2025, 01:07 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಈ ನಾಡಿನ ಸಮಸ್ತ ಜನತೆಗೆ ಅನ್ನವನ್ನು ನೀಡುವ ರೈತ, ಕೈಚೀಲ ಹಿಡಿದು ಮಾರುಕಟ್ಟೆಗೆ ಯಾರು ಹೋಗುತ್ತಾರೋ ಅವನಿಗೆ ರೈತ ಎಂದು ಹೇಳಲು ಸಂಕೋಚವಾಗುತ್ತದೆ. ತಮ್ಮ ಅಡಿಗೆ ಬೇಕಾಗುವ ಎಲ್ಲಾ ಹಣ್ಣು ತರಕಾರಿಗಳನ್ನು ವಿಷಮುಕ್ತವಾಗಿ ಬೆಳೆದು ಬಳಸಬೇಕು, ಕುಟುಂಬದ ಎಲ್ಲರ ಬೆಲೆಬಾಳುವ ಶರೀರವನ್ನು ಕಾಪಾಡಬೇಕಾದರೆ ಸ್ವಯಂ ಕೃಷಿ ಬಹಳ ಅವಶ್ಯವಿದೆ ಎಂದು ಗದುಗಿನ ಕಪ್ಪತ್ತಗುಡ್ಡದ ಶಿವಕುಮಾರ ಸ್ವಾಮೀಜಿ ಹೇಳಿದರು.

ನಾವು ಭಾವನಾತ್ಮಕವಾಗಿ ಸರ್ಕಾರ ಮಾಡುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

May 09 2025, 12:37 AM IST

ನಮಗೆ ಭಾವನಾತ್ಮಕವಾಗಿ ಸರ್ಕಾರ ಮುನ್ನಡೆಸುವುದಕ್ಕೆ ಬರುವುದಿಲ್ಲ. ಜನರ ಮನಸ್ಸನ್ನು ಕದಡುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ. 

ವಿಮಾ ಪರಿಹಾರದಲ್ಲಿ ಅಕ್ರಮ, ಕಾನೂನು ಕ್ರಮಕ್ಕೆ ಮುಂದಾದ ಕೃಷಿ ಇಲಾಖೆ

May 09 2025, 12:31 AM IST
2024-25ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಡಿಯಪ್ಪ ಬೊಮ್ಮನಾಳ ಹಾಗೂ ಬಾಲಪ್ಪ ಕುಷ್ಟಗಿ ಎನ್ನುವವರು ಭೂ ಸರ್ವೆ ಸಂಖ್ಯೆಗಳನ್ನು ದುರ್ಬಳಕೆ ಮಾಡಿಕೊಂಡು ಬರೋಬ್ಬರಿ ₹ 13 ಲಕ್ಷ ಬೆಳೆ ವಿಮಾ ಪರಿಹಾರ ದುರ್ಬಳಕೆ ಮಾಡಿಕೊಂಡಿದ್ದಾರೆ.

ಮುಂಗಾರು ಪೂರ್ವ ಮಳೆ: ಕೃಷಿ ಚಟುವಟಿಕೆಗಳತ್ತ ರೈತರು

May 08 2025, 12:34 AM IST
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಗುಡುಗು ಮಿಂಚು ಆಲಿಕಲ್ಲು ಸಹಿತ ಪೂರ್ವ ಮುಂಗಾರು ಮಳೆಯಾಗಿದೆ. ಹೊನ್ನಾಳಿ ತಾಲೂಕಿನಲ್ಲಿ 80.9 ಮಿ.ಮೀ. ಮತ್ತು ನ್ಯಾಮತಿ ತಾಲೂಕಿನಲ್ಲಿ 47.9 ಮಿ.ಮೀ. ಮಳೆಯಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ್ ತಿಳಿಸಿದ್ದಾರೆ.

ಕೃಷಿ ಭಾಗ್ಯ ಯೋಜನೆ ಮುಂದುವರೆಸಲಾಗಿದೆ

May 07 2025, 12:45 AM IST
ಅರಸೀಕೆರೆ ತಾಲೂಕಿನಲ್ಲಿ ೭೯ ಫಲಾನುಭವಿಗಳು ಕೃಷಿ ಭಾಗ್ಯ ಯೋಜನೆ ಸೌಲಭ್ಯವನ್ನು ಪಡೆದಿದ್ದು, ಯೋಜನೆಯನ್ನು ಮುಂದುವರೆಸಲಾಗಿದೆ.ಎಂದು ಸಹಾಯಕ ಕೃಷಿ ನಿರ್ದೇಶಕ ಎ.ಪಿ. ಶಿವಕುಮಾರ್ ತಿಳಿಸಿದ್ದಾರೆ. ಹಿಂದಿನ ಯಾವುದೇ ಸಾಲುಗಳಲ್ಲಿ ಕೃಷಿ ಭಾಗ್ಯಯೋಜನೆ ಅಥವಾ ಇನ್ನಾವುದೇ ಇಲಾಖೆ/ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವರೈತರು ಸದರಿಯೋಜನೆಗೆಅರ್ಹತೆಯನ್ನು ಹೊಂದಿರುವುದಿಲ್ಲ ಎಂದಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 99
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved