ಮಿಶ್ರ ಬೇಸಾಯ ಪದ್ದತಿಯಿಂದ ಲಾಭದಾಯಕ ಕೃಷಿ
Oct 23 2023, 12:16 AM ISTದೊಡ್ಡಬಳ್ಳಾಪುರ: ಬೆಲೆ ಹೆಚ್ಚಾಗಿದೆ ಎನ್ನುವ ಒಂದೇ ಕಾರಣಕ್ಕೆ ಇಡೀ ತೋಟದಲ್ಲಿ ಅಡಿಕೆ ಸಸಿಗಳನ್ನು ಮಾತ್ರ ಬೆಳೆಸದೆ ಎಲ್ಲಾ ರೀತಿಯ ಬೆಳೆಗಳು ಇರುವಂತೆ ಮಿಶ್ರ ಪದ್ದತಿಯ ಕೃಷಿಗೆ ರೈತರು ಪ್ರಥಮ ಆದ್ಯತೆ ನೀಡಿದರೆ ಆರ್ಥಿಕ ನಷ್ಟಕ್ಕೆ ಒಳಗಾಗುವುದು ತಪ್ಪಲಿದೆ ಎಂದು ಸಾವಯವ ತೋಟಗಾರಿಕ ಕೃಷಿ ತಜ್ಞ ಶಿವನಾಪುರ ರಮೇಶ್ ಹೇಳಿದರು.