• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನಗೆ ಎಲ್ಲ ಪಕ್ಷದ ಅದೃಶ್ಯ ಮತದಾರರ ಬೆಂಬಲವಿದೆ: ಕೆ.ಎಸ್.ಈಶ್ವರಪ್ಪ

Apr 18 2024, 02:18 AM IST
ನಾನು 5 ಬಾರಿ ಶಾಸಕರಾಗಿದ್ದಾಗಲೂ ಇಷ್ಟು ಜನ ಬೆಂಬಲ ಸಿಕ್ಕಿರಲಿಲ್ಲ. ಶಿವಮೊಗ್ಗದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಜನ ಬರುತ್ತಿದ್ದಾರೆ. ಈ ಬಾರಿ ಅದೃಶ್ಯ ಮತದಾರರು ನನ್ನ ಕೈ ಹಿಡಿಯುತ್ತಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್‌ವೈ, ಬಿವೈಆರ್ ಕೂಡ ಪ್ರಮಾಣ ಮಾಡಲಿ: ಕೆ.ಎಸ್.ಈಶ್ವರಪ್ಪ ಪ್ರತಿ ಸವಾಲು

Apr 02 2024, 01:06 AM IST
ವಿಧಾನಸಭಾ ಚುನಾವಣೆಯಲ್ಲಿ ಕೆ.ಇ.ಕಾಂತೇಶ್ ಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವ ಜೊತೆಗೆ ಪ್ರಚಾರಕ್ಕೂ ಬರುವುದಾಗಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು. ಆದರೆ, ನಂತರದ ದಿನಗಳಲ್ಲಿ ನುಡಿದಂತೆ ನಡೆಯದೇ ಮಾತು ತಪ್ಪಿದ್ದಾರೆ. ಯಡಿಯೂರಪ್ಪ ಕುಟುಂಬ ತಮಗೆ ಮಾಡಿದ ಮೋಸ ಜನತೆಗೆ ತಿಳಿಯಬೇಕಿದೆ. ಈ ನಿಟ್ಟಿನಲ್ಲಿ ಚಂದ್ರಗುತ್ತಿ ರೇಣುಕಾಂಬಾ ದೇವಿ ಅಲ್ಲದೇ ಅಯೋಧ್ಯೆಗೂ ಹೋಗಿ ಪ್ರಮಾಣ ಮಾಡುತ್ತೇನೆ. ರಾಘವೇಂದ್ರ ಅಲ್ಲದೇ ಬಿ.ಎಸ್.ಯಡಿಯೂರಪ್ಪ ಕೂಡ ಪ್ರಮಾಣ ಮಾಡಬೇಕು.

ಮಿಡಲ್.. ಕುಟುಂಬ ರಾಜಕಾರಣ ಕೊನೆಗಾಣಿಸಲು ನನ್ನ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ

Mar 30 2024, 12:52 AM IST
ಹೊಂದಾಣಿಕೆ ರಾಜಕಾರಣ ಹಾಗೂ ಕುಟುಂಬ ರಾಜಕಾರಣಕ್ಕೆ ಮುಕ್ತಾಯ ಹಾಡಲು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನನ್ನ ಈ ನಿಲುವಿಗೆ ಪಕ್ಷಾತೀತವಾಗಿ ಹಿಂದೂ ಸಮುದಾಯ ನನ್ನ ಬೆಂಬಲಿಸುತ್ತಿದೆ. ರಾಜ್ಯದಲ್ಲಿ ಅಸಮಾಧಾನಗೊಂಡ ಬಿಜೆಪಿ ನಾಯಕರ ಸಮಾಧಾನ ಮಾಡುವಲ್ಲಿ ರಾಜ್ಯದ ತಂಡ ಯಶಸ್ವಿಯಾಗಿದೆ ಆದರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರಿಗೆ ಯಾರು ಸಮಾಧಾನ ಮಾಡಿದರೂ ಕೇಳಲ್ಲ.

ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದಲ್ಲಿ ಸಿಲುಕಿದೆ: ಕೆ.ಎಸ್.ಈಶ್ವರಪ್ಪ

Mar 27 2024, 01:00 AM IST

ತಾಯಿಯಂತೆ ಭಾವಿಸಿದ ರಾಜ್ಯ ಬಿಜೆಪಿ ಇಂದು ಕುಟುಂಬ ರಾಜಕಾರಣಕ್ಕೆ ಸಿಲುಕಿರುವುದು ನೋಡಲಾಗುತ್ತಿಲ್ಲ. ಹಲವು ಬಾರಿ ಬೇಸರವಾದರೂ ಪಕ್ಷದ ಕಾರಣದಿಂದ ಸುಮ್ಮನಾಗಿದ್ದೆ. ಆದರೆ ಇದೀಗ ಕಾಲ ಕೂಡಿಬಂದಿದ್ದು, ಹೋರಾಟಕ್ಕೆ ಮುಂದಾಗಿದ್ದೇನೆ. ಚುನಾವಣೆಗಾಗಿ ಮಾತ್ರ ಪಕ್ಷ. 

ನನ್ನ ರಕ್ತದ ಕಣ ಕಣದಲ್ಲೂ ಕೇಸರಿ ಇದೆ: ಕೆ.ಎಸ್.ಈಶ್ವರಪ್ಪ

Mar 25 2024, 12:51 AM IST

ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜಿ, ಬಿಜೆಪಿಯ ಹಿಂದುತ್ವ, ಕೇಸರಿ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣದಿಂದ ಅನ್ಯಾಯ: ಕೆ.ಎಸ್.ಈಶ್ವರಪ್ಪ

Mar 25 2024, 12:48 AM IST
ಹಿಂದೂ ಹುಲಿ ಯತ್ನಾಳ್, ಸಿ.ಟಿ ರವಿ, ಪ್ರತಾಪ್ ಸಿಂಹ, ಅನಂತಕುಮಾರ್ ಹೆಗಡೆ ಸಹಿತ ನನ್ನನ್ನು ಪರಿಗಣಿಸದೆ ಪುತ್ರ ವಿಜಯೇಂದ್ರನ ರಾಜ್ಯಾಧ್ಯಕ್ಷನಾಗಿಸಿದ್ದು ದೇವರು ಮೆಚ್ಚುತ್ತಾರಾ? ಹಿಂದೂಪರ ಹೋರಾಟಗಾರರು ಬೆಳೆಯಬಾರದು ಬೆಳೆದಲ್ಲಿ ಮಗ ಮುಖ್ಯಮಂತ್ರಿಯಾಗಲು ಅಡ್ಡವಾಗುತ್ತಾರೆ ಎಂದು ಪಕ್ಷ ಕಟ್ಟಲು ಶ್ರಮಿಸಿದ ಎಲ್ಲ ನಾಯಕರಿಗೆ ಅನ್ಯಾಯ ಮಾಡುತ್ತಿದ್ದಾರೆ.

ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸಲೆಂದೇ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ

Mar 24 2024, 01:35 AM IST

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದರು.

ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ನೊಬೆಲ್ ಪ್ರಶಸ್ತಿ ನೀಡಲಿ: ಕೆ.ಎಸ್.ಈಶ್ವರಪ್ಪ

Feb 20 2024, 01:50 AM IST
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ಗ್ಯಾರಂಟಿ ಇಲ್ಲದ ಕಾಂಗ್ರೆಸ್‌ ಸರ್ಕಾರ ಪಾಪರ್‌: ಕೆ.ಎಸ್.ಈಶ್ವರಪ್ಪ ಲೇವಡಿ

Feb 20 2024, 01:50 AM IST
ನುಡಿದಂತೆ ನಡೆದ ಸರ್ಕಾರವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನಿರುದ್ಯೋಗಿ ಪದವೀಧರರಿಗೆ ಈವರೆಗೆ ಒಂದೇ ಒಂದು ರು. ನೀಡದೇ ಅವಮಾನಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಗೃಹಲಕ್ಷ್ಮಿಯಡಿ ಮಹಿಳೆಯರಿಗೆ 2 ಸಾವಿರ ರು. ಹಣ ನೀಡುತ್ತಿಲ್ಲ. ಸಮರ್ಪಕ ವಿದ್ಯುತ್ ಪೂರೈಸದ ಸಿಎಂ ಸಿದ್ದರಾಮಯ್ಯ ನಮ್ಮದು ನುಡಿದಂತೆ ನಡೆದ ಸರ್ಕಾರವೆಂದು ಯಾಕೆ ಹೇಳಿಕೊಳ್ಳುತ್ತೀರಿ?

ಡಿ.ಕೆ. ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Feb 12 2024, 01:30 AM IST

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

  • < previous
  • 1
  • 2
  • 3
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved