• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಿಎಂ-ಖರ್ಗೆ ಚರ್ಚೆ : ಈಗಾಗಲೇ ಅಧ್ಯಕ್ಷ ಹುದ್ದೆ ಬಿಡುವ ಬಗ್ಗೆ ಡಿಕೆಶಿ ಮಾತು

Mar 24 2025, 07:34 AM IST

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಒತ್ತಾಯಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಹ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ: ''ಕೈ'' ಶಾಸಕರಿಗೆ ಡಿಕೆಶಿ ಔತಣ - ಮೂರು ತಿಂಗಳ ಮೊದಲೇ ಡಿಸಿಎಂ ಔತಣ

Mar 14 2025, 09:06 AM IST

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ಬಹುತೇಕ ಎಲ್ಲಾ ಶಾಸಕರು, ಪರಿಷತ್‌ ಸದಸ್ಯರು ಭಾಗವಹಿಸಿದ್ದರು.

ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ: ಕೈ ಶಾಸಕರಿಗೆ ಡಿಕೆಶಿ ಔತಣಕೂಟ -ಕುತೂಹಲ ಮೂಡಿಸಿದ ಡಿಸಿಎಂ ನಡೆ

Mar 13 2025, 06:10 AM IST

ಕೆಪಿಸಿಸಿ ಅಧ್ಯಕ್ಷರಾಗಿ ಜು.2ಕ್ಕೆ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಮಾ.13 ರಂದು ಕಾಂಗ್ರೆಸ್‌ನ ಎಲ್ಲಾ ಶಾಸಕರಿಗೂ ಮೂರೂವರೆ ತಿಂಗಳು ಮೊದಲೇ ಔತಣಕೂಟ ಏರ್ಪಡಿಸಿದ್ದಾರೆ.

ಮೂರು ತಿಂಗಳಲ್ಲಿ ಪಕ್ಷ ಸಂಘಟಿಸದಿದ್ದರೆ ಅಭ್ಯರ್ಥಿ ಬದಲಾವಣೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Mar 03 2025, 01:48 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಪ್ರಥಮ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸಿದ್ದರು. ಅವರು ಅಲ್ಲಿ ಪಕ್ಷದ ನಾಯಕರ ಸಭೆ ನಡೆಸಿದರು.

ಸಚಿವ ಜಮೀರ್‌ ಅಹ್ಮದ್‌ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶ್ರೀನಾಥ ಗೌಪ್ಯ ಚರ್ಚೆ

Feb 28 2025, 12:46 AM IST

ಸಚಿವ ಜಮೀರ್‌ ಅಹ್ಮದ್‌ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶ್ರೀನಾಥ ಗುರುವಾರ ಇಲ್ಲಿ ಗೌಪ್ಯ ಮಾತುಕತೆ ನಡೆಸಿರುವುದು ಭಾರೀ ಸಂಚಲನ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಂಡಿತಾ ಆಗುತ್ತೆ - ಯಾವಾಗ ಬದಲಿಸುತ್ತಾರೆ ಕಾದು ನೋಡೋಣ: ಜಾರಕಿಹೊಳಿ

Feb 23 2025, 11:55 AM IST

ಕೆಪಿಸಿಸಿ ಅಧ್ಯಕ್ಷಗಿರಿ ಬದಲಾಗುತ್ತದೆ. ಈ ತಕ್ಷಣವೇ ಆಗಲಿಕ್ಕಿಲ್ಲ. ಆದರೆ, ಆಗೇ ಆಗುತ್ತದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು

ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ

Feb 19 2025, 12:47 AM IST
ಕೆ.ಎನ್.ರಾಜಣ್ಣ ಅವರು, ನೇರ ನಡೆ ನುಡಿಯ ಸರಳ ವ್ಯಕ್ತಿತ್ವವುಳ್ಳವರು. ಕಾಂಗ್ರೆಸ್‌ ಪಕ್ಷದ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಪಕ್ಷದ ಹಿತದೃಷ್ಠಿಯಿಂದ ಒಳಿತಾಗುತ್ತದೆ.

ಮಕ್ಕಳಿಗೆ ಮಾನವೀಯ ಮೌಲ್ಯದ ಶಿಕ್ಷಣ ನೀಡಿ: ಕೆಪಿಸಿಸಿ ಸದಸ್ಯ ಸುರೇಶ್

Feb 17 2025, 12:31 AM IST
ಮಕ್ಕಳಿಗೆ ಆಧುನಿಕ ಹೈಟೆಕ್ ಸ್ಪರ್ಶದ ಶಿಕ್ಷಣ ಬೇಕು ಎನ್ನುವ ನೆಪದಲ್ಲಿ ಸಂಸ್ಕಾರಯುತ ಶಿಕ್ಷಣ ಮರೆಯುವಂತಾಗಿದೆ. ಮಕ್ಕಳಲ್ಲಿ ಮೊದಲು ತಂದೆ ತಾಯಿ, ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಶಿಕ್ಷಣ ಬೇಕಿದೆ. ಪ್ರಾಮಾಣಿಕತೆ, ಸಂಸ್ಕಾರ ಕಲಿತರೆ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನ ಬಿಡಲು ಸಿದ್ಧ - ಈ ವಿಷಯ ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ: ರಾಜಣ್ಣ

Feb 16 2025, 10:38 AM IST

ನನಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿಗಿರಿ ಬಿಡುತ್ತೇನೆ. ಇದನ್ನು ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ? ಸುಳಿವು ಕೊಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Feb 13 2025, 12:49 AM IST

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ ಮಾಡುವ ಬಗ್ಗೆ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved