• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ನ 3ನೇ 2ರಷ್ಟು ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆಶಿ ಗಾಳ?

Jan 10 2025, 01:47 AM IST
ಪಕ್ಷಾಂತರ ಕಾಯ್ದೆಗೆ ಧಕ್ಕೆಯಾಗದಂತೆ, ಉಪಚುನಾವಣೆಗಳ ಗೊಡವೆಯೇ ಎದುರಾಗದಂತೆ ಜೆಡಿಎಸ್‌ನ ಮೂರನೇ ಎರಡು ಭಾಗದಷ್ಟು ಶಾಸಕರ ಸೆಳೆಯಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಜೆಡಿಎಸ್ ಪಾಳೆಯದಿಂದ ಹೊರಬಿದ್ದಿದೆ.

ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಷಡ್ಯಂತ್ರ : ಕೆಪಿಸಿಸಿ ವಕ್ತಾರ ಡಿ.ಬಸವರಾಜ

Jan 03 2025, 12:33 AM IST
ಆರ್‌ಎಸ್ಎಸ್‌, ಬಿಜೆಪಿ ಪಾಲಿಗೆ ಸಿಂಹಸ್ವಪ್ನವಾದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ಬಿಜೆಪಿಯವರು ಷಡ್ಯಂತ್ರ ನಡೆಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ನೇಮಕ ಹೈಕಮಾಂಡ್‌ಗೆ ಬಿಟ್ಟದ್ದು : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Jan 02 2025, 12:33 AM IST
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಈ ಕುರಿತು ಪಕ್ಷ ಹಾಗೂ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯಿದೆ - ಲೋಕೋಪಯೋಗಿ ಸಚಿವ ಜಾರಕಿಹೊಳಿ

Nov 30 2024, 12:51 AM IST
ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ- ಜವಾಬ್ದಾರಿ ನಿಭಾಯಿಸಲು ಶಕ್ತ : ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್

Nov 30 2024, 12:49 AM IST
ನನಗೇ ಸಚಿವ ಸ್ಥಾನ ನೀಡುವ ಸಂಬಂಧ ಪಕ್ಷದ ವರಿಷ್ಠರ ಜೊತೆ ಮಾತಾಡಿದ್ದೇನೆ. ವರಿಷ್ಠರು, ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇದೆ. ಅವಕಾಶ ಸಿಗುವವರೆಗೂ ಕಾಯುತ್ತೇನೆ. ಅವಕಾಶ ಸಿಕ್ಕರೆ ರಾಜ್ಯದಲ್ಲಿ ಮಾಡಬೇಕಾದ ಅನೇಕ ಕೆಲಸ ಇದೆ. ಹುಟ್ಟೂರು ಮೈಸೂರಿಗೆ ಹೆಚ್ಚು ಆದ್ಯತೆ ಕೊಡುತ್ತೇನೆ.

ಕೆಪಿಸಿಸಿ ಅಧ್ಯಕ್ಷರಾಗಲು ಸತೀಶ ಜಾರಕಿಹೊಳಿ ಸಮರ್ಥರಿದ್ದಾರೆ - ಸಚಿವ ಜಮೀರ್ ಅಹ್ಮದ್‌

Nov 30 2024, 12:45 AM IST
ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷರಾಗುವ ಸಾಮರ್ಥ್ಯವಿದೆ. ಆದರೆ, ಅದನ್ನು ನಾವು ನೀವು ತೀರ್ಮಾನ ಮಾಡಲು ಆಗಲ್ಲ. ಹೈಕಮಾಂಡ್‌ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್‌ ಹೇಳಿದರು.

ಪಡಿತರ ಚೀಟಿ ರದ್ದುಪಡಿಸಿಲ್ಲ, ಎಪಿಎಲ್‌ಗೆ ಬದಲಿಸಿದ್ದೇವೆ : ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ

Nov 22 2024, 01:17 AM IST
ವಿಪಕ್ಷ ಸ್ಥಾನಕ್ಕೆ ಧಕ್ಕೆ ತರುವ ಕೆಲಸವನ್ನು ಆರ್. ಅಶೋಕ್ ಮಾಡುತ್ತಿದ್ದಾರೆ. ಪರಿಜ್ಞಾನವಿಲ್ಲದ ವ್ಯಕ್ತಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಾಗಿದೆ.

ಮಕ್ಕಳ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ: ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯೆ ರೋಹಿಣಿ ಪಾಟೀಲ

Sep 19 2024, 02:02 AM IST
ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯೆ ರೋಹಿಣಿ ಬಾಬಾಸಾಹೇಬ ಪಾಟೀಲ ಅವರು ಕೇಸರಕೊಪ್ಪ ಗ್ರಾಮದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವಂತೆ ಕರೆ ನೀಡಿದರು.

ಸ್ನೇಹಮಯಿ ಕೃಷ್ಣ ಒಬ್ಬ ಬ್ಲ್ಯಾಕ್ಮೇಲರ್, ರೌಡಿ ಶೀಟರ್ : ಕೆಪಿಸಿಸಿ ವಕ್ತಾರ ಲಕ್ಷ್ಮಣ ಆರೋಪ

Aug 29 2024, 12:53 AM IST
ಸ್ನೇಹಮಯಿ ಕೃಷ್ಣ ಅವರನ್ನು ಅಡ್ಜಸ್ಟ್ ಮಾಡಿಕೊಳ್ಳಿ ಸರ್ ಅಂತ ಮೆಸೇಜ್ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನಾನು ಹೇಳಲ್ಲ, 100 ಕೋಟಿ ಕೊಡಿ ಅಂದರು. ನಾನು ತಪ್ಪೇ ಇಲ್ಲದೇ ನಾವು ಯಾಕೆ ಹಣ ಕೊಡಬೇಕು ಅಂತ ಹೇಳಿದವು. ಈ ಮಾತು ಯಾರು ಹೇಳಿದರು ಅಂತ ನಾನು ಮುಂದಿನ ದಿನಗಳಲ್ಲಿ ಹೇಳುತ್ತೇನೆ.

ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಪೊಲೀಸರಿಗೆ ದೂರು

Aug 29 2024, 12:48 AM IST

ಮುಡಾ ಕಡತದಲ್ಲಿದ್ದ ನೈಜ ದಾಖಲೆ ನಾಶಪಡಿಸಿ,  ಸುಳ್ಳು ದಾಖಲೆ ಸೇರಿಸಿರುವ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ಮೊದಲಾದವರ ವಿರುದ್ಧ ದೂರು ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು

  • < previous
  • 1
  • 2
  • 3
  • 4
  • 5
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved