• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕಿಸ್ತಾನಕ್ಕೆ ಬಾಂಬ್‌ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ

May 05 2025, 12:52 AM IST

ಪಾಕಿಸ್ತಾನಕ್ಕೆ ಬಾಂಬ್ ಹಾಕಲು ನಮ್ಮವರೂ ಹೋಗಲ್ಲ, ಬಿಜೆಪಿಯವರು ಹೋಗುವುದಿಲ್ಲ. ಬಾಂಬ್ ಹಾಕಲು ಸೈನಿಕರಿದ್ದಾರೆ

ಹಿಡಿದ ಕೆಲಸ ಬಿಡದೆ ಸಾಧಿಸುವ ಭಗೀರಥ ಮಹರ್ಷಿ

May 05 2025, 12:49 AM IST
ಭಗೀರಥ ಮಹರ್ಷಿಗಳ ತಾಳ್ಮೆ, ನಿರಂತರ ಪ್ರಯತ್ನ ನೆಮ್ಮಲ್ಲರಿಗೂ ದಾರಿ ದೀಪವಾಗಬೇಕು. ಹಿಡಿದ ಕೆಲಸವನ್ನು ಬೀಡದೆ ಸಾಧಿಸುವುದು ಎನ್ನುವುದಕ್ಕೆ ಭಗೀರಥ ಮಹರ್ಷಿಗಳು ನಿದರ್ಶನವಾಗಿದ್ದಾರೆ ಎಂದು ತುಮಕೂರು ನಗರ ಶಾಸಕ ಬಿ.ಜಿ.ಜ್ಯೋತಿ ಗಣೇಶ್ ತಿಳಿಸಿದ್ದಾರೆ.

ಕಾನೂನು ಮೀರಿ ಕೆಲಸ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ

May 05 2025, 12:48 AM IST
ರಾಜ್ಯದಲ್ಲಿ ಕಠಿಣ ಕ್ರಮಕೈಗೊಂಡಿದ್ದರೂ ಕೋಮು ಗಲಭೆಯಂತಹ ಘಟನೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ನಾವು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯಾರ ಮೇಲೂ ನಾನು ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ

ಪ್ರಮಾಣಿಕತೆ, ನಿಷ್ಠೆಯಿಂದ ಕೆಲಸ ಮಾಡಿದರೆ ಸಂಘ ಬೆಳವಣಿಗೆ: ಲಕ್ಷ್ಮಣ ಸವದಿ

May 05 2025, 12:45 AM IST
ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ರಂಗ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನೂತನ ಚಿನ್ನು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ನರೇಗಾ ಕಾಮಗಾರಿಯಲ್ಲಿ ಕೆಲಸ ಕಳಪೆ

May 04 2025, 01:31 AM IST
ಕಾರೇಕೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ, ಜಿಂಬೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಕಳಪೆ ಕಾಮಗಾರಿ ಮಾಡುತ್ತಿದ್ದು, ಜನರನ್ನು ಬಳಸುವ ಬದಲು ಯಂತ್ರಗಳ ಮೂಲಕ ಕಾಮಗಾರಿ ಮಾಡಿಸುತ್ತಿದ್ದಾರೆ. ಈ ಕಾಮಗಾರಿಯು ಕಳಪೆಯಾಗಿದೆ. ಗುತ್ತಿಗೆದಾರ ಕುಮಾರಸ್ವಾಮಿ ಎಂಬುವರು ಮಾಡಿದ ಕಾಮಗಾರಿಯನ್ನೇ ಮತ್ತೊಮ್ಮೆ ಮಾಡುತ್ತಿದ್ದಾರೆ. ಇವರ ಮಗ ಮಂಜುನಾಥ್ ಮತ್ತು ತಂದೆ ಸೇರಿ ಕಳೆದ ಏಳೆಂಟು ವರ್ಷಗಳಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ಮಾಡಿ, ಹಣ ಹೊಡೆಯುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರಿನಲ್ಲೂ ಕಾಮಗಾರಿ ಮಾಡಿದ್ದಾರೆ ಎಂದು ಹಣ ಪಡೆಯುತ್ತಿದ್ದಾರೆ ಎಂದು ದೂರಿದರು.

ಕಾರ್ಖಾನೆಗಳಿದ್ದರೂ ಯುವಕರಿಗೆ ಸಿಗದ ಕಾಯಂ ಕೆಲಸ

May 02 2025, 11:45 PM IST
ಗಿಣಿಗೇರಿ ಸುತ್ತಮುತ್ತ ದೈತ್ಯ ಕಾರ್ಖಾನೆಗಳಿದ್ದರೂ ಸ್ಥಳೀಯ ಯುವಕರಿಗೆ ಕಾಯಂ ಕೆಲಸ ನೀಡುತ್ತಿಲ್ಲ. ಈಗಾಗಲೇ ಹದಿನೈದು ಇಪ್ಪತ್ತು ವರ್ಷಗಳಿಂದ ಗ್ರಾಮದ ಸುತ್ತಲಿನ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಕೂಡಲೇ ಕಾಯಂಗೊಳಿಸಬೇಕು. ಕಾರ್ಮಿಕರಿಗೆ ಸಿಗುವಂತ ಕನಿಷ್ಠ ವೇತನ ಸೇರಿದಂತೆ ಎಲ್ಲ ಹಕ್ಕುಗಳನ್ನು ಗೌರವಿಸಿ ಜೀವನ ಭದ್ರತೆ ಒದಗಿಸಬೇಕು.

ಆಕ್ಸಿಜನ್‌ ದುರಂತಕ್ಕೆ 4 ವರ್ಷ: ಇನ್ನೂ ಸಿಕ್ಕಿಲ್ಲ ಕಾಯಂ ಕೆಲಸ

May 02 2025, 12:10 AM IST
ಚಾಮರಾಜನಗರ ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸಂತ್ರಸ್ತರು.

ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಬಸವಣ್ಣನ ಕಂಡ ಕನಸು ನನಸು: ಶಾಸಕ ಭೀಮಣ್ಣ ನಾಯ್ಕ

May 01 2025, 12:50 AM IST
ಸಮಾನತೆಯ ಮೂಲಕ ಸಮಾಜದ ಅಭಿವೃದ್ಧಿಗೆ ಬಸವಣ್ಣ ಶ್ರಮಿಸಿದ್ದರು.

ಹೊರಗುತ್ತಿಗೆ ನೌಕರರಿಗೆ ಸ್ಥಳೀಯವಾಗಿ ಕೆಲಸ ನೀಡಲು ಆಗ್ರಹ

May 01 2025, 12:49 AM IST
ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸುತ್ತಿರುವುದು ಸ್ವಾಗತಾರ್ಹ.

ಜನಪರ ಕೆಲಸ ಮಾಡಿದವರಿಗೆ ಸಮಾಜ ಗೌರವ: ಪ್ರೊ ಅಶೋಕ್ ಸಂಗಪ್ಪ ಆಲೂರ

May 01 2025, 12:45 AM IST
ಸರ್ಕಾರಿ ಸೇವೆಯಲ್ಲಿ ಅಧಿಕಾರಿಗಳು ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಪರ ಕೆಲಸ ಮಾಡಿದವರನ್ನು ಸಮಾಜ ಸದಾ ಸ್ಮರಿಸುತ್ತದೆ ಎಂದು ಗಣ್ಯರು ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved