ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಎಲ್ಲರಿಗಿಂತ ಭಿನ್ನರಾಗಿದ್ದಾರೆ. ಹೇಗೆಂದರೆ, ರಜೆ ಪಡೆಯದೇ, ಮದುವೆಯೂ ಆಗದೇ ಕೇವಲ ಸರ್ಕಾರಿ ಕೆಲಸಕ್ಕಾಗಿ ಜೀವನ ತೇಯ್ದಿದ್ದಾರೆ!!
ಪ್ರಧಾನಿ ಮೋದಿ ಸರ್ಕಾರದ ಮೂರನೇ ಅವಧಿಯು ಈ ಹಿಂದಿನ ಆಡಳಿತಕ್ಕಿಂತ ವೇಗವಾಗಿ ಕೆಲಸ ಮಾಡುತ್ತಿದ್ದು, ತ್ವರಿತಗತಿಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.