• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಗದಿತ ಸಮಯದೊಳಗೆ ಕೆಲಸ ಮಾಡಿ

Mar 13 2025, 12:49 AM IST
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿದರು. ಈ ವೇಳೆ ಛಲವಾದಿ ಮಹಾಸಭಾ ಅಧ್ಯಕ್ಷ ಬಸವರಾಜ್ ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್‌ಗೆ ದೂರು ಸಲ್ಲಿಸಿದರು.

ಕೆಲ ದುಷ್ಟಶಕ್ತಿಗಳಿಂದ ವೀರಶೈವ ಲಿಂಗಾಯತ ಸಮಾಜ ಒಡೆಯುವ ಕೆಲಸ: ರೇಣುಕಾಚಾರ್ಯ

Mar 12 2025, 12:46 AM IST
ಕೆಲ ದುಷ್ಟ ಶಕ್ತಿಗಳು ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿವೆ. ನಾವು ಒಂದಾಗದಂತೆ ಕೆಲಸ ಮಾಡುತ್ತಿವೆ.

ಡೇರಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ - ಎಸ್.ಪಿ.ಸ್ವಾಮಿ

Mar 12 2025, 12:45 AM IST
ಮದ್ದೂರು: ಹಾಲು ಉತ್ಪಾದಕರ ಸಹಕಾರ ಸಂಘಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ಮನ್ಮುಲ್ ನೂತನ ನಿರ್ದೇಶಕ ಎಸ್. ಪಿ.ಸ್ವಾಮಿ ಮಂಗಳವಾರ ಹೇಳಿದರು.

ಅಭಿವೃದ್ಧಿ ಕೆಲಸ ಮಾಡದಿದ್ದರೆ ಮತ ಕೇಳಲ್ಲ: ಶಾಸಕ ಎಚ್.ಸಿ. ಬಾಲಕೃಷ್ಣ

Mar 11 2025, 12:50 AM IST
ನಾನು ಕೂಟಗಲ್ ಹೋಬಳಿಯ ಎಲ್ಲ ಗ್ರಾಮಗಳನ್ನು ಅಭಿವೃದ್ಧಿ ಜೊತೆಗೆ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ.

ಕೆಲಸ ಮಾಡಿ ಸ್ವಾವಲಂಬಿಯಾಗಿ

Mar 11 2025, 12:48 AM IST
ವಿಜ್ಞಾನ ತಂತ್ರಜ್ಞಾನ, ಛಾಯಾಚಿತ್ರ, ಡಿಸೈನಿಂಗ್ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಕೆಲಸ ಮಾಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಉಮಾಶ್ರೀ ಕೋಳಿ ಹೇಳಿದರು.

ಚಳಿ ಬಿಟ್ಟು ಕೆಲಸ ಮಾಡಿ, ಇಲ್ಲವೇ ಮನೆಗೆ ಹೋಗಿ

Mar 11 2025, 12:46 AM IST
ಕಂದಾಯ ಇಲಾಖೆ ವಿವಿಧ ಶಾಖೆಯ ಕಡತಗಳು ಹಾಗೂ ಹಾಜರಾತಿ ಪುಸ್ತಕ, ಪರಿಶೀಲನೆಯಲ್ಲಿ, ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕದೆ ಇರುವ ಸಿಬ್ಬಂದಿಯ ಮೇಲೆ ಕ್ರಮ ಜರುಗಿಸದ ತಹಸೀಲ್ದಾರ್ ಮೇಲೆ ಕೆಂಡಾಮಂಡಲರಾದರು. ಜತೆಗೆ ಖುದ್ದು ತಹಸೀಲ್ದಾರ್ ಆವರೇ ಹಾಜರಾತಿ ಪುಸ್ತಕದಲ್ಲಿ ತಹಸೀಲ್ದಾರ್ ಅವರೇ ಸಹಿ ಮಾಡಿರಲಿಲ್ಲ.

ಕೈದಿಗಳ ಹೊರತಂದು ಪೈಪಲೈನ್‌ ಕೆಲಸ

Mar 10 2025, 12:21 AM IST
ಜಮಖಂಡಿ ತಾಲೂಕು ಉಪ ಕಾರಾಗೃಹದ ಕೈದಿಗಳನ್ನು ಹೊರಗೆ ಕರೆತಂದು ಕೆಲಸ ಮಾಡಿಸಿದ ಘಟನೆ ಜಮಖಂಡಿಯಲ್ಲಿ ಶನಿವಾರ ಬೆಳಕಿಗೆ ಬಂದಿದೆ.

ಕೆಲಸ ಮಾಡದಿರುವವರ ಬಗ್ಗೆ ಮಾತನಾಡಿದಿರುವುದೇ ಒಳ್ಳೆಯದು : ಡಿಸಿಎಂ ಡಿ.ಕೆ.ಶಿವಕುಮಾರ್

Mar 10 2025, 12:19 AM IST

ಕೆಲಸ ಮಾಡದೇ ದೂರುವವರ ಬಗ್ಗೆ ಏನೂ ಮಾತನಾಡದಿರುವುದೇ ಒಳ್ಳೆಯದು ಎಂದು ಡಿ ಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್‌ನಲ್ಲೇ ಇದ್ದು ಬಿಜೆಪಿ ಪರ ಕೆಲಸ - 40 ಮಂದಿ ಉಚ್ಚಾಟಿಸಲೂ ನಾವು ಹಿಂಜರಿಯಲ್ಲ : ರಾಗಾ

Mar 09 2025, 09:28 AM IST

ಕಾಂಗ್ರೆಸ್‌ನಲ್ಲೇ ಇದ್ದು ಬಿಜೆಪಿ ಪರ ಕೆಲಸ ಮಾಡುವ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದು ಹೇಳಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಅಂಥವರ ವಿರುದ್ಧ ಪಕ್ಷದಿಂದಲೇ ಉಚ್ಚಾಟಿಸುವಂಥ ಕಠಿಣ ಕ್ರಮಕ್ಕೂ ಹೇಸಲ್ಲ ಎಂದು ಎಚ್ಚರಿಸಿದ್ದಾರೆ.

ಸಾಹಿತ್ಯದ ಕೆಲಸ ನಿರಂತರ ಸಾಗಲಿ: ರಮಣಾನಂದನಾಥ ಶ್ರೀ

Mar 08 2025, 12:33 AM IST
ದಾಬಸ್‍ಪೇಟೆ/ ನೆಲಮಂಗಲ: ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಶಕ್ತಿ ನೀಡಿದ ಶ್ರೇಷ್ಠ ಧರ್ಮ ಭೂಮಿ ನೆಲಮಂಗಲ, ಈ ನೆಲದ ಕಣ್ಣು ಗಂಗರ ಎರಡನೇ ರಾಜಧಾನಿ ಮಣ್ಣೆ ರಕ್ಷಣೆ ಮಾಡಬೇಕಾಗಿದೆ ಎಂದು ಸಮ್ಮೇಳನಾಧ್ಯಕ್ಷ ಶ್ರೀ ರಮಣಾನಂದನಾಥ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved